Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನೆಯ ನಡುವೆ ರೈತ ನಾಯಕರಿದ್ದ...

ಪ್ರತಿಭಟನೆಯ ನಡುವೆ ರೈತ ನಾಯಕರಿದ್ದ ವೇದಿಕೆಗೆ ನುಗ್ಗಲೆತ್ನಿಸಿದ ಆರೆಸ್ಸೆಸ್ ಕಾರ್ಯಕರ್ತನ ಬಂಧನ

ಹಣಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ25 Dec 2020 11:30 PM IST
share
ಪ್ರತಿಭಟನೆಯ ನಡುವೆ ರೈತ ನಾಯಕರಿದ್ದ ವೇದಿಕೆಗೆ ನುಗ್ಗಲೆತ್ನಿಸಿದ ಆರೆಸ್ಸೆಸ್ ಕಾರ್ಯಕರ್ತನ ಬಂಧನ

ಹೊಸದಿಲ್ಲಿ,ಡಿ.25: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯ ನಡುವೆಯೇ ಕೇಂದ್ರ ಸರಕಾರದ ಪರ ಕರಪತ್ರ ಹಂಚುತ್ತಿದ್ದ ಹಾಗೂ ರೈತ ನಾಯಕರು ಉಪಸ್ಥಿತರಿದ್ದ ವೇದಿಕೆಯೆಡೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ವಯಂ ಸೇವಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ವಯಂ ಸೇವಕರು ಪ್ರಶ್ನಿಸಿದಾಗ ಆತ ಆರೆಸ್ಸೆಸ್ ಕಾರ್ಯಕರ್ತನೆಂದು ತಿಳಿದು ಬಂದಿದೆ ಎಂದು ಮೂಲಗಳು ‘varthabharati.in ಗೆ ತಿಳಿಸಿದೆ.

ರೈತರ ಪ್ರತಿಭಟನೆ ನಡೆಯುತ್ತಿದ್ದ ವೇಳೆ ರೈತ ನಾಯಕರಿದ್ದ ವೇದಿಕೆಯೆಡೆಗೆ ಕೇಂದ್ರ ಸರಕಾರದ ನೂತನ ಕೃಷಿ ಮಸೂದೆಯ ಪರವಿದ್ದ ಕರಪತ್ರಗಳು ಹಾಗೂ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದ್ರೋಹಿಗಳು ಮುಂತಾದ ಬರಹಗಳಿದ್ದ ಕರಪತ್ರಗಳನ್ನು ಹಿಡಿದು ಬ್ಯಾರಿಕೇಡ್ ಹಾರಿ ಮುನ್ನುಗ್ಗಲು ಯತ್ನಿಸುತ್ತಿದ್ದ ಎನ್ನಲಾಗಿದೆ. ಇಂತಹಾ ನುಸುಳುಕೋರರನ್ನು ಪತ್ತೆ ಹಚ್ಚಲು ಸ್ವಯಂಸೇವಕರ ಸಂಘವೊಂದು ತಯಾರಾಗಿ ನಿಂತಿದ್ದು, ಅವರು ಕೂಡಲೇ ಆತನನ್ನು ತಡೆದು ಪ್ರಶ್ನಿಸಿದ್ದಾರೆ.

ಯೂಟ್ಯೂಬ್ ಮುಖಾಂತರ ಸುದ್ದಿ ಪ್ರಕಟಿಸುವ ಪತ್ರಕರ್ತ ಸಿಮ್ರನ್ ಜಿತ್ ಜೋಟ್ ಮಕ್ಕರ್ ಎಂಬವರು ಈ ವ್ಯಕ್ತಿಯನ್ನು ಪ್ರಶ್ನಿಸಿದ ವೀಡಿಯೋ ಸದ್ಯ ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿದೆ. ಈ ಪ್ರಕರಣದ ಕುರಿತು ಸಿಮ್ರನ್ ಜಿತ್ ಜೋಟ್ ‘ವಾರ್ತಾಭಾರತಿ’ಯ ವರದಿಗಾರರೊಂದಿಗೆ ಮಾತನಾಡಿದ್ದು, ‘ಆತನನ್ನು ವಿಚಾರಣೆ ನಡೆಸಿದಾಗ ಆತ ಆರೆಸ್ಸೆಸ್ ಕಾರ್ಯಕರ್ತ ಎಂದು ಒಪ್ಪಿಕೊಂಡಿದ್ದಾನೆ. ಹಣಕ್ಕಾಗಿಯೇ ಈ ಕೆಲಸ ಮಾಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಆರೆಸ್ಸೆಸ್ ನಿಂದ ತರಬೇತಿ ಪಡೆಯುತ್ತಿದ್ದೇನೆ.  ಜನರಿಗೆ ಮೋದಿ ಸರಕಾರದ ಕುರಿತು ಉತ್ತಮ ಭಾವನೆ ಬರುವಂತೆ ಮಾಡುವುದೇ ನಮ್ಮ ಕೆಲಸ” ಎಂದು ಆತ ಹೇಳಿದ್ದಾಗಿ ಸಿಮ್ರನ್ ಜಿತ್ ತಿಳಿಸಿದ್ದಾರೆ.

“ಇಂತಹಾ ಹಲವಾರು ಮಂದಿ ಪ್ರತಿದಿನ ಪ್ರತಿಭಟನೆಯ ನಡುವೆ ಬಂದು ಕೇಂದ್ರ ಸರಕಾರದ ಪರ ಮತ್ತು ನರೇಂದ್ರ ಮೋದಿಯ ಪರ ಕರಪತ್ರಗಳನ್ನು ಹಂಚುವುದು ಮತ್ತು ಪ್ರತಿಭಟನಕಾರರಿಗೆ ತೊಂದರೆ ನೀಡುವ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಅವರನ್ನು ನಿಯಂತ್ರಿಸಲೆಂದೇ ಸ್ವಯಂಸೇವಕರ ತಂಡವಿದೆ. ಇನ್ನು ಈತನನ್ನು ಹಿಡಿದು ಸ್ವಯಂ ಸೇವಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಲವೊಂದು ಸಾಮಾಜಿಕ ತಾಣದಲ್ಲಿ ಆತ ಖಲಿಸ್ತಾನ್ ಬೆಂಬಲಿಸಿ ಕರಪತ್ರ ಹಂಚುತ್ತಿದ್ದಾನೆ ಎಂಬ ಆರೋಪವಿದೆ. ಅದು ಸುಳ್ಳು. ಈ ಕುರಿತಾದಂತೆ ಈಗಾಗಲೇ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪತ್ರಕರ್ತ ಸಿಮ್ರನ್ ಜಿತ್ ಜೋಟ್ 'ವಾರ್ತಾಭಾರತಿ'ಗೆ ಹೇಳಿಕೆ ನೀಡಿದ್ದಾರೆ.

#RSSShameOnYou#FarmersProtest
RSS guy caught distributing Khalistani pamphlets and stickers to defame Kisan andolan. He has been handed over to Police. Must watch and retweet please pic.twitter.com/TLN25zhMsT

— Shabnam Hashmi (@ShabnamHashmi) December 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X