Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಟ್ಯಂತರ ಜನರ ಭಾವನಗೆ ಧಕ್ಕೆ ತರುವಂಥ...

ಕೋಟ್ಯಂತರ ಜನರ ಭಾವನಗೆ ಧಕ್ಕೆ ತರುವಂಥ ಮಾತು ಬೇಡ: ಸಿದ್ದರಾಮಯ್ಯರಿಗೆ ಪ್ರತಾಪ್ ಸಿಂಹ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ25 Dec 2020 11:33 PM IST
share
ಕೋಟ್ಯಂತರ ಜನರ ಭಾವನಗೆ ಧಕ್ಕೆ ತರುವಂಥ ಮಾತು ಬೇಡ: ಸಿದ್ದರಾಮಯ್ಯರಿಗೆ ಪ್ರತಾಪ್ ಸಿಂಹ ತಿರುಗೇಟು

ಮೈಸೂರು, ಡಿ.25: ಕೊಡವರು ಗೋಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರೆನ್ನಲಾದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮ್ಮ ಅಕ್ಕ ಪಕ್ಕದಲ್ಲಿರುವ ಕೊಡವರು ಗೋಮಾಂಸ ತಿನ್ನಬಹುದು. ಆದರೆ ಅವರ ಕಾರಣಕ್ಕೆ ಇಡೀ ಕೊಡವರನ್ನು ಗೋಮಾಂಸ ತಿನ್ನುತ್ತಾರೆ ಎಂದರೆ ಹೇಗೆ ? ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜ ಬೀಫ್ ತಿಂತಾರೆ ಅನ್ನೋಕೆ ಆಗುತ್ತಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು.

ಸಿದ್ದರಾಮಯ್ಯ ವಿವೇಚನೆ ಇಲ್ಲದೆ ಯಾಕೇ ಮಾತನಾಡಿದ್ದಾರೆ ಅನ್ನೋದೆ ನನಗೆ ಅರ್ಥ ಆಗಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ ನವರು ಮಾತ್ರ ಮಾತನಾಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಗೋಮಾತೆಯನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ಬರುವಂತೆ ಮಾತನಾಡಬೇಡಿ. ನಿಮ್ಮ ತಪ್ಪಿನ ಅರಿವಾಗಿ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಅಂತ ಹೇಳಿದ್ದೀರಿ. ಆದರೆ ಇನ್ನು ಮುಂದೆ ಕೊಡವರಿಗೆ ನೋವಾಗುವಂತೆ ಮಾತನಾಡಬೇಡಿ ಎಂದು ಸಲಹೆ ನೀಡಿದರು.

ಕಳೆದ ಮಾರ್ಚ್ ನಿಂದ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಜನರನ್ನು ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸುತ್ತೀರಾ? ಇನ್ನಾದರೂ ಜನರು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು.

ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡೋಕೆ ಆಗಲ್ಲ. ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೆ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X