Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶುಭಮನ್ ಗಿಲ್ ಢಿಕ್ಕಿಯಾದರೂ ಆಕರ್ಷಕ...

ಶುಭಮನ್ ಗಿಲ್ ಢಿಕ್ಕಿಯಾದರೂ ಆಕರ್ಷಕ ಕ್ಯಾಚ್ ಪಡೆದ ಜಡೇಜ

ವಾರ್ತಾಭಾರತಿವಾರ್ತಾಭಾರತಿ26 Dec 2020 1:05 PM IST
share
ಶುಭಮನ್ ಗಿಲ್ ಢಿಕ್ಕಿಯಾದರೂ ಆಕರ್ಷಕ ಕ್ಯಾಚ್ ಪಡೆದ ಜಡೇಜ

ಮೆಲ್ಬೋರ್ನ್: ಟೀಮ್ ಇಂಡಿಯಾ ಟಾಸ್ ಸೋತಿದ್ದರೂ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಎರಡನೇ ಟೆಸ್ಟ್‌ನ ಮೊದಲ ದಿನವಾದ ಶನಿವಾರ ಬೆಳಗ್ಗಿನ ಅವಧಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಜಸ್‌ಪ್ರೀತ್ ಬುಮ್ರಾ ಅವರು ಜೋ ಬರ್ನ್ಸ್ ವಿಕೆಟ್ ಪಡೆದರೆ, ಸ್ಪಿನ್ನರ್ ಅಶ್ವಿನ್ ಅವರು ವೇಡ್ ಹಾಗೂ ಸ್ಮಿತ್ ವಿಕೆಟ್ ಪಡೆದ ಕಾರಣ 15ನೇ ಓವರ್ ಅಂತ್ಯಕ್ಕೆ ಆಸ್ಟ್ರೇಲಿಯ 38ಕ್ಕೆ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

 11ನೇ ಓವರ್‌ನಲ್ಲಿ ಅಶ್ವಿನ್ ಸ್ಪಿನ್ ದಾಳಿಗಿಳಿದರು. ತನ್ನ ಎರಡನೇ ಓವರ್‌ನಲ್ಲಿ ಮ್ಯಾಥ್ಯೂ ಹೇಡ್(30,39 ರನ್)ವಿಕೆಟ್ ಪಡೆಯಲು ಶಕ್ತರಾದರು. ಅಶ್ವಿನ್ ಬೌಲಿಂಗ್‌ನಲ್ಲಿ ವೇಡ್ ನೀಡಿದ ಕ್ಯಾಚನ್ನು ಪಡೆಯಲು ಮುಂದಾಗಿದ್ದ ರವೀಂದ್ರ ಜಡೇಜಗೆ ಚೊಚ್ಚಲ ಪಂದ್ಯವನ್ನಾಡಿದ್ದ ಶುಭಮನ್ ಗಿಲ್ ಢಿಕ್ಕಿಯಾದರೂ ಅದ್ಭುತ ಕ್ಯಾಚ್ ಪಡೆಯಲು ಸಫಲರಾಗಿದ್ದಾರೆ.

 ಅಶ್ವಿನ್‌ರನ್ನು ಬೇಗನೆ ದಾಳಿಗಿಳಿಸಿದ ನಾಯಕ ಅಜಿಂಕ್ಯ ರಹಾನೆ ಹೆಜ್ಜೆ ಫಲ ನೀಡಿತು. ಸ್ಪಿನ್ ಬೌಲಿಂಗ್‌ನಲ್ಲಿ ವೇಡ್ ಹೊಡೆದ ಚೆಂಡು ಮೇಲಕ್ಕೆ ಚಿಮ್ಮಿತು. ಮಿಡ್‌ವಿಕೆಟ್‌ನಲ್ಲಿ ಫೀಲ್ಡಿಂಗ್ ನಿರತ ಅದ್ಭುತ ಫೀಲ್ಡರ್ ಜಡೇಜ ಚೆಂಡು ದಿಟ್ಟಿಸುತ್ತಾ ಓಡಿಬಂದರು. ಇದೇ ವೇಳೆ ಗಿಲ್ ಕೂಡ ಕ್ಯಾಚ್ ಪಡೆಯಲು ಮಿಡ್ ಆನ್‌ನತ್ತ ಓಡಿಬಂದರು. ಜಡೇಜರ ಸನ್ನೆಯನ್ನು ಗಮನಿಸದ ಗಿಲ್ ಅವರಿಗೆ ಢಿಕ್ಕಿಯಾದರು. ಡಿಕ್ಕಿಯಾದ ಹೊರತಾಗಿಯೂ ಜಡೇಜ ಅದ್ಭುತ ಕ್ಯಾಚ್ ಪಡೆಯಲು ಸಫಲರಾದರು.

Almost disaster! But Jadeja held his ground and held the catch! @hcltech | #AUSvIND pic.twitter.com/SUaRT7zQGx

— cricket.com.au (@cricketcomau) December 26, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X