ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಸ್ಥಳ ಪರಿಶೀಲನೆ
![ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಸ್ಥಳ ಪರಿಶೀಲನೆ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಸ್ಥಳ ಪರಿಶೀಲನೆ](https://www.varthabharati.in/sites/default/files/images/articles/2020/12/26/272728-1608992853.jpg)
ಉಡುಪಿ, ಡಿ.26: ಪಡುಕೆರೆ ಭಾಗದಲ್ಲಿ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪಿಸುವ ಕುರಿತು ಇಂದು ಶಾಸಕ ಕೆ.ರಘುಪತಿ ಭಟ್ ಅಧಿಕಾರಿ ಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರಮೋದ್ ಕೆ. ಸಾಲ್ಯಾನ್, ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು.
Next Story