Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಬೈ- ಮಂಗಳೂರು ಸೆಂಟ್ರಲ್ : ದೈನಂದಿನ...

ಮುಂಬೈ- ಮಂಗಳೂರು ಸೆಂಟ್ರಲ್ : ದೈನಂದಿನ ವಿಶೇಷ ರೈಲು ಸಂಚಾರ ಫೆ.1ರವರೆಗೆ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ26 Dec 2020 8:35 PM IST
share
ಮುಂಬೈ- ಮಂಗಳೂರು ಸೆಂಟ್ರಲ್ : ದೈನಂದಿನ ವಿಶೇಷ ರೈಲು ಸಂಚಾರ ಫೆ.1ರವರೆಗೆ ವಿಸ್ತರಣೆ

ಉಡುಪಿ : ಮುಂಬೈ (ಲೋಕಮಾನ್ಯ ತಿಲಕ್) ಹಾಗೂ ಮಂಗಳೂರು ಸೆಂಟ್ರಲ್ (ರೈಲು ನಂ. 02620/02619) ಮಧ್ಯೆ ಡಿ.17ರಿಂದ ಪ್ರಾರಂಭಗೊಂಡ ದೈನಂದಿನ ಸೂಪರ್‌ ಫಾಸ್ಟ್ ಹಬ್ಬದ ವಿಶೇಷ ರೈಲಿನ ಸಂಚಾರವನ್ನು 2021ರ ಫೆ.1ರವರೆಗೆ ವಿಸ್ತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೊದಲು ಡಿ.17ರಿಂದ 31ರವರೆಗೆ ರೈಲು ಸಂಚಾರವನ್ನು ಪ್ರಕಟಿಸಲಾಗಿತ್ತು. ಇದೀಗ ಈ ಸಂಚಾರವನ್ನೂ ಇನ್ನೂ ಒಂದು ತಿಂಗಳು ವಿಸ್ತರಿಸಲಾಗಿದೆ. ಮಂಗಳೂರು ಸೆಂಟ್ರಲ್ ಕಡೆಯಿಂದ ಜ.1ರಿಂದ 31ರವರೆಗೆ ಹಾಗೂ ಮುಂಬೈ ಲೋಕಮಾನ್ಯ ತಿಲಕ್‌ನಿಂದ ಜ.2ರಿಂದ ಫೆ.1ರವರೆಗೆ ಈ ರೈಲು ತನ್ನ ದೈನಂದಿನ ಓಡಾಟವನ್ನು ನಡೆಸಲಿದೆ.

ಡಿ.17ರ ವೇಳಾಪಟ್ಟಿಯಂತೆ ರೈಲು ಪ್ರತಿದಿನ ಅಪರಾಹ್ನ 2:25ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಗ್ಗೆ 6:35ಕ್ಕೆ ಮುಂಬೈ ತಲುಪಿದರೆ, ಮುಂಬೈ ಲೋಕಮಾನ್ಯ ತಿಲಕ್‌ನಿಂದ ಅಪರಾಹ್ನ 3:20ಕ್ಕೆ ಹೊರಟು ಮರುದಿನ ಬೆಳಗ್ಗೆ 7:30ಕ್ಕೆ ಮಂಗಳೂರು ಸೆಂಟ್ರಲ್ ತಲುಪುತ್ತದೆ.

ಇದಲ್ಲದೇ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಇನ್ನೂ ನಾಲ್ಕು ರೈಲುಗಳ ಅವಧಿಯನ್ನು ವಿಸ್ತರಿಸಲಾಗಿದೆ. ಎರ್ನಾಕುಲಂ ಜಂಕ್ಷನ್- ಓಕಾ ನಡುವಿನ ದ್ವಿಸಾಪ್ತಾಹಿಕ ವಿಶೇಷ ರೈಲು ಸಂಚಾರವನ್ನು ಎರಡೂ ಕಡೆಗಳಿಂದ ಜ.1ರಿಂದ ಫೆ.1ರವರೆಗೆ ವಿಸ್ತರಿಸಲಾಗಿದೆ.

ಅಲ್ಲದೇ ತಿರುನಲ್ವೇಲಿ-ದಾದರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಬ್ಬದ ವಿಶೇಷ ರೈಲಿನ ಸಂಚಾರವನ್ನು ಜ.6ರಿಂದ 28ರವರೆಗೆ ವಿಸ್ತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X