Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಥಿಯೋಪಿಯಾ ಹತ್ಯಾಕಾಂಡದಲ್ಲಿ 270 ಮಂದಿ...

ಇಥಿಯೋಪಿಯಾ ಹತ್ಯಾಕಾಂಡದಲ್ಲಿ 270 ಮಂದಿ ಬಲಿ: ಇಎಚ್‌ಆರ್‌ಸಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ26 Dec 2020 11:12 PM IST
share
ಇಥಿಯೋಪಿಯಾ ಹತ್ಯಾಕಾಂಡದಲ್ಲಿ 270 ಮಂದಿ ಬಲಿ: ಇಎಚ್‌ಆರ್‌ಸಿ ಬಹಿರಂಗ

ಆಡಿಸ್ ಅಬಾಬ,ಡಿ.26: ಪಶ್ಚಿಮ ಇಥಿಯೋಪಿಯಾದಲ್ಲಿ ಬಂದೂಕುಧಾರಿಗಳು ಬುಧವಾರ ನಡೆಸಿದ ಗುಂಡಿನ ದಾಳಿಯಲ್ಲಿ ಒಟ್ಟು 270 ಮಂದಿ ಮೃತಪಟ್ಟಿದ್ದಾರೆಂದು, ಆ ದೇಶದ ಮಾನವಹಕ್ಕುಗಳ ಆಯೋಗವು (ಇಎಚ್‌ಆರ್‌ಸಿ) ತಿಳಿಸಿದ್ದು, ಇದು ಈ ಹಿಂದೆ ಸರಕಾರ ಪ್ರಕಟಿಸಿದ ಅಂಕಿ ಅಂಶಗಳಿಗಿಂತ ಎರಡು ಪಟ್ಟು ಅಧಿಕವಾಗಿದೆ.

ಬೆನಿಶಾಂಗುಲ್-ಗುರ್ಮುಝ್ ಪ್ರಾಂತದ ಮೆಟೆಕೆಲ್ ಪ್ರದೇಶದಲ್ಲಿ ಬುಧವಾರ ಬಂದೂಕುಧಾರಿಗಳ ಗುಂಪೊಂದು ಮನೆಗಳಿಗೆ ನುಗ್ಗಿ ನಿದ್ರಿಸುತ್ತಿದ್ದವರನ್ನು ಗುಂಡಿಕ್ಕಿ ಕೊಂದಿತ್ತು ಹಾಗೂ ಅವರ ಬೆಳೆಗಳನ್ನು ಸುಟ್ಟುಹಾಕಿತು ಎಂದು ಸರಕಾರಿ ಸುದ್ದಿಸಂಸ್ಥೆಯೊಂದು ವರದಿ ಮಾಡಿತ್ತು.

ಆದರೆ ಶುಕ್ರವಾರ ತಡರಾತ್ರಿ ಇಎಚ್‌ಆರ್‌ಸಿ ಹೇಳಿಕೆಯೊಂದನ್ನು ನೀಡಿ, ಹತ್ಯಾಕಾಂಡದಲ್ಲಿ ಮೃತಪಟ್ಟವರಲ್ಲಿ 133 ಮಂದಿ ಪುರುಷರು ಹಾಗೂ 35 ಮಹಿಳೆಯರು. 17 ಮಂದಿ ಮಕ್ಕಳು ಕೂಡಾ ಸಾವನ್ನಪ್ಪಿದ್ದು, ಅವರಲ್ಲಿ ಆರು ತಿಂಗಳ ಶಿಶು ಕೂಡಾ ಸೇರಿದೆ. 20 ಮಂದಿ ವಯೋವೃದ್ಧರು ಕೂಡಾ ಹತ್ಯೆಯಾಗಿದ್ದಾರೆ ಎಂದು ಟ್ವಿಟ್ಟರ್ ಶುಕ್ರವಾರ ಹತತಡರಾತ್ರಿ ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಹತ್ಯಾಕಾಂಡ ನಡೆದಿರುವ ಮೆಟೆಕೆಲ್ ಪ್ರದೇಶದಲ್ಲಿ ಶಿನಾಶಾ, ಒರೊಮೊ ಹಾಗೂ ಅಮಹರ ಬುಡಕಟ್ಟಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಗುರ್ಮುಝ್ ಜನಾಂಗೀಯ ತೀವ್ರವಾದಿಗಳು ಈ ನರಮೇಧವನ್ನು ನಡೆಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಹತ್ಯಾಕಾಂಡದ ಘಟನೆಯ ಬಳಿಕ 10 ಸಾವಿರ ಮಂದಿ 25 ಕಿ.ಮೀ. ದೂರದ ಬುಲೆನ್ ನಗರದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಇಎಚ್‌ಆರ್‌ಸಿ ತಿಳಿಸಿದೆ. ಈ ಮೊದಲೇ ಈ ನಗರದಲ್ಲಿ ಸಾವಿರಾರು ನಿರಾಶ್ರಿತರು ನೆಲೆಸಿದ್ದಾರೆ. ನಗರವು ಇದೀಗ ನಿರಾಶ್ರಿತರು ಹಾಗೂ  ಅವರ ಜಾನುವಾರುಗಳಿಂದ ತುಂಬಿತುಳುಕುತ್ತಿದೆ ಎಂದು ಇಎಚ್‌ಆರ್‌ಸಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X