Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್-19 ಸಾಂಕ್ರಾಮಿಕವೇ ಕೊನೆಯಲ್ಲ:...

ಕೋವಿಡ್-19 ಸಾಂಕ್ರಾಮಿಕವೇ ಕೊನೆಯಲ್ಲ: ಡಬ್ಲ್ಯುಎಚ್‌ಓ ಮುಖ್ಯಸ್ಥ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Dec 2020 9:34 AM IST
share
ಕೋವಿಡ್-19 ಸಾಂಕ್ರಾಮಿಕವೇ ಕೊನೆಯಲ್ಲ: ಡಬ್ಲ್ಯುಎಚ್‌ಓ ಮುಖ್ಯಸ್ಥ ಎಚ್ಚರಿಕೆ

ಜಿನೀವಾ, ಡಿ.27: ಕೊರೋನ ವೈರಸ್ ಸಂಕಷ್ಟ ಕೊನೆಯ ಸಾಂಕ್ರಾಮಿಕವೇನಲ್ಲ. ಹವಾಮಾನ ಬದಲಾವಣೆ ಮತ್ತು ಪ್ರಾಣಿಗಳ ಕಲ್ಯಾಣ ಸಮಸ್ಯೆಯನ್ನು ನಿಭಾಯಿಸದಿದ್ದರೆ, ಮಾನವ ಆರೋಗ್ಯ ಸುಧಾರಿಸುವ ಎಲ್ಲ ಪ್ರಯತ್ನಗಳೂ ಮಣ್ಣುಪಾಲಾಗುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಡ್ ಅಧನೊಮ್ ಘೇಬ್ರಿಯಾಸಿಸ್ ಎಚ್ಚರಿಸಿದ್ದಾರೆ.

ಮುಂದಿನ ಸಾಂಕ್ರಾಮಿಕಕ್ಕೆ ಸಜ್ಜಾಗದೇ, ಈಗ ಕಾಡುತ್ತಿರುವ ಸಾಂಕ್ರಾಮಿಕಕ್ಕೇ ಹಣ ಚೆಲ್ಲುವುದು "ಆಪಾಯಕಾರಿ ಹಾಗೂ ದೂರದೃಷ್ಟಿ ಇಲ್ಲದ ನಿರ್ಧಾರ" ಎಂದು ಮೊಟ್ಟಮೊದಲ ಅಂತಾರಾಷ್ಟ್ರೀಯ ಸಾಂಕ್ರಾಮಿಕ ಸನ್ನದ್ಧತೆ ದಿನದ ಅಂಗವಾಗಿ ನೀಡಿದ ವಿಡಿಯೊ ಸಂದೇಶದಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದಿಂದ ಪಾಠ ಕಲಿಯಲು ಇದು ಸುಸಂದರ್ಭ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರು ಅಭಿಪ್ರಾಯಪಟ್ಟಿದ್ದಾರೆ. "ಸುದೀರ್ಘ ಅವಧಿಯಿಂದಲೂ ವಿಶ್ವ ಭೀತಿ ಹಾಗೂ ನಿರ್ಲಕ್ಷ್ಯದ ಆವರ್ತದಲ್ಲೇ ಕಾರ್ಯಾಚರಣೆ ನಡೆಸುತ್ತಿದೆ" ಎಂದು ಹೇಳಿದ್ದಾರೆ.

"ಒಂದು ಸಾಂಕ್ರಾಮಿಕಕ್ಕೇ ನಾವು ಹಣ ಸುರಿಯುತ್ತಿದ್ದೇವೆ. ಅದು ಮುಗಿದ ಬಳಿಕ ಆ ಬಗ್ಗೆ ಮರೆಯುತ್ತೇವೆ. ಮುಂದಿನದನ್ನು ತಡೆಯಲು ಏನೂ ಮಾಡುವುದಿಲ್ಲ. ಇದು ದೂರದೃಷ್ಟಿ ಇಲ್ಲದ ಅಪಾಯಕಾರಿ ನಡೆ. ಇದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ" ಎಂದು ವಿಶ್ಲೇಷಿಸಿದ್ದಾರೆ.

ಸಂಭಾವ್ಯ ಮಾರಕ ಸಾಂಕ್ರಾಮಿಕಗಳಿಗೆ ವಿಶ್ವದ ಸನ್ನದ್ಧತೆ ಶೂನ್ಯ ಎಂದು ಜಾಗತಿಕ ಸನ್ನದ್ಧತೆ ಕಣ್ಗಾವಲು ಮಂಡಳಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನೀಡಿದ ಪ್ರಥಮ ವಾರ್ಷಿಕ ವರದಿಯಲ್ಲೇ ಎಚ್ಚರಿಸಿತ್ತು.

"ಇದು ಕೊನೆಯ ಸಾಂಕ್ರಾಮಿಕವಲ್ಲ ಎನ್ನುವುದನ್ನು ಇತಿಹಾಸ ನಮಗೆ ಹೇಳುತ್ತದೆ. ಸಾಂಕ್ರಾಮಿಕಗಳು ಜೀವನದ ವಾಸ್ತವಗಳು. ಈ ಸಾಂಕ್ರಾಮಿಕವು ಮನುಷ್ಯ, ಪ್ರಾಣಿಗಳು ಮತ್ತು ಭೂಮಿಯ ಆರೋಗ್ಯದ ನಡುವೆ ಸಂಪರ್ಕ ಇರುವುದನ್ನು ಸ್ಪಷ್ಟವಾಗಿ ತೋರಿಸಿದೆ" ಎಂದು ಟೆಡ್ರೋಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X