Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನಾನಿರತ ರೈತರನ್ನು ‘ಅರ್ಬನ್...

ಪ್ರತಿಭಟನಾನಿರತ ರೈತರನ್ನು ‘ಅರ್ಬನ್ ನಕ್ಸಲ್’ಗಳೆಂದ ಬಿಜೆಪಿ ವಿರುದ್ಧ ಕಿಡಿಕಾರಿದ ಪಂಜಾಬ್ ಸಿಎಂ

ವಾರ್ತಾಭಾರತಿವಾರ್ತಾಭಾರತಿ27 Dec 2020 5:55 PM IST
share
ಪ್ರತಿಭಟನಾನಿರತ ರೈತರನ್ನು ‘ಅರ್ಬನ್ ನಕ್ಸಲ್’ಗಳೆಂದ ಬಿಜೆಪಿ ವಿರುದ್ಧ ಕಿಡಿಕಾರಿದ ಪಂಜಾಬ್ ಸಿಎಂ

ಹೊಸದಿಲ್ಲಿ,ಡಿ.27: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯ ವಿರುದ್ಧ ಕಳೆದ ಒಂದು ತಿಂಗಳಿನಿಂದೀಚೆಗೆ ಪ್ರತಿಭಟಿಸುತ್ತಿರುವ ರೈತರ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ತರುಣ್ ಚಗ್ ಅರ್ಬನ್ ನಕ್ಸಲ್ ಗಳು ಎಂದು ಹೇಳಿಕೆ ನೀಡಿದ್ದರು. ಈ ಕುರಿತಾದಂತೆ ಪ್ರತಿಕ್ರಿಯಿಸಿದ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಇದೊಂದು ಮೂರ್ಖತನದ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸಿಎಂ, “ಬಿಜೆಪಿ ಪಕ್ಷದ ಹಿರಿಯ ನಾಯಕರೋರ್ವರು ಪ್ರತಿಭಟಿಸುತ್ತಿರುವ ರೈತರನ್ನು ಅರ್ಬನ್ ನಕ್ಸಲ್ ಗಳು ಎಂದು ಕರೆದಿರುವ ಕುರಿತು ಇಂದಿನ ವಾರ್ತಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ೀ ಹೇಳಿಕೆಯು ಮೂರ್ಖತನದ್ದಾಗಿದೆ. ಈ ಕಾಯ್ದೆಯು ದಿಲ್ಲಿಗೆ ಮಾತ್ರ ಸೀಮಿತವಾಗಿದೆ ಎಂದು ಅವರು ಭಾವಿಸಿದ್ದಾರಾ?”

“ನಾವು ಯಾವತ್ತೂ ಶಾಂತಿಗೆ ಪ್ರಾಮುಖ್ಯತೆ ನೀಡಿದ್ದೇವೆ. ಶಾಂತಿಯುತ ಪ್ರತಿಭಟನೆಯ್ನೂ ನಡೆಸಿದ್ದೇವೆ. ನೀವು ಕೆಟ್ಟ ಕಾಯ್ದೆಗಳನ್ನು ಜನರ ಮೇಲೆ ಹೇರಿ, ಪಂಜಾಬ್ ಸರಕಾರವನ್ನೋ, ಪೊಲೀಸರನ್ನೋ ತೆಗಳಿ ಪ್ರಯೋಜನವಿಲ್ಲ” ಎಂದು ಅವರು ಹೇಳಿಕೆ ನೀಡಿದ್ದಾಗಿ ndtv.com ವರದಿ ಮಾಡಿದೆ.

“ಪಂಜಾಬ್ ನಲ್ಲಿ ಕಾನೂನು ಸುವ್ಯವಸ್ಥೆಯನ್ನುಕಾಪಾಡಲು ಅಮರೀಂದರ್ ಸಿಂಗ್ ಸರಕಾರವು ವಿಫಲವಾಗಿದೆ. ಪಂಜಾಬ್ ನಲ್ಲಿ ಅರ್ಬನ್ ನಕ್ಸಲ್ ಗಳು ಕೂಡಾ ಕಣಕ್ಕಿಳಿದಿದ್ದಾರೆ. ಅಲ್ಲಿನ ನ್ಯಾಯ ವ್ಯವಸ್ಥೆಹದಗೆಡಲು ಈ ಅರ್ಬನ್ ನಕ್ಸಲ್ ಗಳೇ ಕಾರಣ ಎಂದು ಹೇಳಿಕೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X