Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಅವತಾರದಲ್ಲಿ ಪ್ರಧಾನಿ ಮೋದಿ:...

ಹೊಸ ಅವತಾರದಲ್ಲಿ ಪ್ರಧಾನಿ ಮೋದಿ: ಸಾಮಾಜಿಕ ತಾಣದಲ್ಲಿ ವ್ಯಂಗ್ಯಗಳ ಸುರಿಮಳೆ

“ನಿಮ್ಮ ಫೋಟೊಗ್ರಾಫರ್ ಯಾರೆಂದು ನಮಗೆ ತಿಳಿಯಬೇಕಿದೆ” ಎಂದ ಜನರು

ವಾರ್ತಾಭಾರತಿವಾರ್ತಾಭಾರತಿ27 Dec 2020 8:15 PM IST
share
ಹೊಸ ಅವತಾರದಲ್ಲಿ ಪ್ರಧಾನಿ ಮೋದಿ: ಸಾಮಾಜಿಕ ತಾಣದಲ್ಲಿ ವ್ಯಂಗ್ಯಗಳ ಸುರಿಮಳೆ

ಹೊಸದಿಲ್ಲಿ,ಡಿ.27: ಶನಿವಾರದಂದು ಜಮ್ಮು ಕಾಶ್ಮೀರದ ಜನರನ್ನುದ್ದೇಶಿಸಿ ಮಾತನಾಡುವ ಪ್ರಧಾನಿ ಧರಿಸಿದ್ದ ವಸ್ತ್ರ ಮತ್ತು ವಸ್ತ್ರಧಾರಣಾ ಶೈಲಿಯು ಸದ್ಯ ಸಾಮಾಜಿಕ ತಾಣದಾದ್ಯಂತ ವ್ಯಂಗ್ಯಕ್ಕೊಳಗಾಗಿದೆ. ಈ ಹಿಂದೆ ನವಿಲು, ಬಾತುಕೋಳಿ ಮತ್ತು ಪುಸ್ತಕ ಹಿಡಿದು ಮಾಡಿದಿದ್ದ ಪೋಟೊ ಶೂಟ್ ವ್ಯಾಪಕ ಟೀಕೆಗೆ ಒಳಗಾಗಿತ್ತು.

“ನನ್ನ ಜಮ್ಮುಕಾಶ್ಮೀರದ ಸಹೋದರರನ್ನು ಮಾತನಾಡಿಸಲು ತೆರಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ನೂತನ ಶೈಲಿಯ ಫೋಟೊವನ್ನು ಹಂಚಿಕೊಂಡಿದ್ದರು. ಒಂದೆಡೆ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಪ್ರಧಾನಿ ಮಾತ್ರ ವಿಶೇಷ ಶೈಲಿಯ ವಸ್ತ್ರಗಳನ್ನು ಧರಿಸಿ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ತಾಣದಾದ್ಯಂತ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

“ದೇಶವು ಈ ರೀತಿಯಲ್ಲಿ ಕಷ್ಟಪಡುತ್ತಿರುವಾಗ ನೀವು ಮಾತ್ರ ಯಾವುದರ ಪರಿವೆಯೇ ಇಲ್ಲದೇ ಥರಥರದ ಫೋಟೊಗಳನ್ನು ಪ್ರಕಟಿಸುತ್ತಿದ್ದೀರಿ. ನಿಮ್ಮ ಫೋಟೊಗ್ರಾಫರ್ ಯಾರೆಂದು ತಿಳಿಯಬೇಕಾಗಿದೆ “, “4ಜಿ ನೆಟ್ ವರ್ಕ್ ಇಲ್ಲದ ನಿಮ್ಮ ಕಾಶ್ಮೀರದ ಸಹೋದರರು ನೀವು ಮಾತನಾಡುವುದನ್ನು ನೋಡುವುದು, ಕೇಳಿಸಿಕೊಳ್ಳುವುದು ಹೇಗೆ?, ಪಶ್ಚಿಮ ಬಂಗಾಳದ ಚುನಾವಣೆಗಾಗಿ ನೀವು ರವೀಂದ್ರನಾಥ್ ಟ್ಯಾಗೋರ್ ರನ್ನು ಅನುಕರಿಸಿ ನಾಟಕವಾಡುತ್ತಿದ್ದೀರಿ ಎಂದು ಹಲವು ಬಳಕೆದಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,

“ನಿಮ್ಮ ಫೋಟೊಗ್ರಾಪರ್, ನಿಮ್ಮ ಹೇರ್ ಸ್ಟೈಲಿಸ್ಟ್, ನಿಮ್ಮ ಮೇಕಪ್ ಮ್ಯಾನ್, ಎಲ್ಲರೂ ತುಂಬಾ ಪ್ರತಿಭಾವಂತರು. ನೀವು ಈ ದೇಶದ ಅತ್ಯುತ್ತಮ ಮಾಡೆಲ್ ಗಳಲ್ಲೊಬ್ಬರು ಎಂದು ಕಟಕಿಯಾಡಿದ್ದಾರೆ.

ಇನ್ನು ಕೆಲವು ಕಮೆಂಟ್ ಗಳು ಈ ಕೆಳಗಿನಂತಿವೆ…

share
ವಾರ್ತಾಭಾರತಿ
ವಾರ್ತಾಭಾರತಿ
Next Story
X