Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಬಿಜೆಪಿ ಶಾಸಕರಲ್ಲಿ ಕ್ಯಾಟಗರಿ:...

ರಾಜ್ಯ ಬಿಜೆಪಿ ಶಾಸಕರಲ್ಲಿ ಕ್ಯಾಟಗರಿ: ಕಾಂಗ್ರೆಸ್ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ27 Dec 2020 11:44 PM IST
share
ರಾಜ್ಯ ಬಿಜೆಪಿ ಶಾಸಕರಲ್ಲಿ ಕ್ಯಾಟಗರಿ: ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಡಿ. 27: 'ರಾಜ್ಯ ಬಿಜೆಪಿಯ ಶಾಸಕರಲ್ಲಿ ಕ್ಯಾಟಗರಿ ಇದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಂದ ತಿಳಿಯಿತು' ಎಂದು ಕಾಂಗ್ರೆಸ್  ಲೇವಡಿ ಮಾಡಿದೆ.

'ಬಿಜೆಪಿಯಲ್ಲಿ ಅರ್ಡಿನರಿ ಶಾಸಕರು, ಆಪರೇಷನ್ ಶಾಸಕರು, ಅಡ್ನಾಡಿ ಶಾಸಕರು, ಒರಿಜಿನಲ್ ಶಾಸಕರು, ಮೂಲ ಶಾಸಕರು, ವಲಸೆ ಶಾಸಕರು ಹಾಗೂ ಲೂಟಿ ಶಾಸಕರು!. ಹೀಗಿರುವಾಗ ರಾಜ್ಯ ಉದ್ದಾರವಾಗುವುದು ಹೇಗೆ?' ಎಂದು ರವಿವಾರ ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜ್ಯದಲ್ಲಿ ನೆರೆ, ಬರ ಪರಿಹಾರ, ಜಿಎಸ್ಟಿ ಪಾಲು, ಪಿಎಂ ಕೇರ್ಸ್ ಇತ್ಯಾದಿಗಳಲ್ಲಿ ರಾಜ್ಯದ ಪರ ನಿಲ್ಲದ 25 ಸಂಸದರು ಇದ್ದರೆಸ್ಟು ಬಿಟ್ಟರೆಸ್ಟು! ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿ ರಾಜ್ಯದಲ್ಲೂ ಆಪರೇಷನ್ ಕಮಲದ ಸರಕಾರ ರಚಿಸುವುದು ಮಹಾ ಸಾಧನೆಯೇ?, ಇತರ ಪಕ್ಷದವರನ್ನ ಸೆಳೆಯುವುದ ಬಿಟ್ಟು ಸ್ವಂತ ಕಾರ್ಯಕರ್ತರನ್ನ ಗೆಲ್ಲಿಸಿ, ಮೊದಲು ನೀವು ಆತ್ಮನಿರ್ಭರರಾಗಿ ಮಾತಾನಾಡಿ ಎಂದು ಕಾಂಗ್ರೆಸ್ ಪಕ್ಷ ಸಲಹೆ ಮಾಡಿದೆ.

'ಮಧುಕರ ಶೆಟ್ಟಿ ಅವರು, ಬಿ.ಎಸ್.ಯಡಿಯೂರಪ್ಪ ಅವರ ಅಕ್ರಮ ಡಿನೋಟಿಫಿಕೇಶನ್ ಪ್ರಕರಣ, ಕೆಐಎಡಿಬಿ ಭೂ ಹಗರಣ ಪತ್ತೆ, ಅಕ್ರಮ ಗಣಿಗಾರಿಕೆ ತನಿಖೆ, ಲಂಚ ಸ್ವೀಕರಿಸುತ್ತಿರುವಾಗ ಬಿಜೆಪಿ ಶಾಸಕ ಸಂಪಂಗಿಯ ಬಂಧನದ ಮೂಲಕ ಬಿಜೆಪಿ ಸರಕಾರಕ್ಕೆ ಸಿಂಹಸ್ವಪ್ನವಾಗಿದ್ದರು. ಬಿಜೆಪಿಯ ದ್ವೇಷ ರಾಜಕಾರಣದಿಂದ ದಕ್ಷ ಅಧಿಕಾರಿಗೆ ಅಪಮಾನ' ಮಾಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

'ದಕ್ಷ, ಪ್ರಾಮಾಣಿಕ ಐಪಿಎಸ್ ಅಧಿಕಾರಿ, ಹಲವು ಯುವ ಅಧಿಕಾರಿಗಳಿಗೆ ಸ್ಫೂರ್ತಿಯಾಗಿ, ಯುವ ಸಮುದಾಯಕ್ಕೆ ಮಾದರಿಯಾಗಿದ್ದವರು ಮಧುಕರ್ ಶೆಟ್ಟಿ. ಅವರ ಹೆಸರನ್ನು ವರ್ತೂರು ಕೋಡಿ ವೃತ್ತಕ್ಕೆ ಇಡುವ ಪ್ರಸ್ತಾಪವನ್ನು ನಿರಾಕರಿಸಿ ಬಿಜೆಪಿ ಸರಕಾರ ಕೀಳುಮಟ್ಟದ ದ್ವೇಷ ರಾಜಕಾರಣಕ್ಕೆ ಮುಂದಾಗಿದ್ದು ಖಂಡನೀಯ' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

'@BJP4Karnatakaಯ ಶಾಸಕರಲ್ಲಿ ಕ್ಯಾಟಗರಿ ಇದೆ ಎಂದು @DVSadanandGowda ಅವರಿಂದ ತಿಳಿಯಿತು !!

◆ಆರ್ಡಿನರಿ ಶಾಸಕರು
◆ಆಪರೇಷನ್ ಶಾಸಕರು
◆ಅಡ್ನಾಡಿ ಶಾಸಕರು
◆ಒರಿಜಿನಲ್ ಶಾಸಕರು
◆ಮೂಲ ಶಾಸಕರು
◆ವಲಸೆ ಶಾಸಕರು
◆ಲೂಟಿ ಶಾಸಕರು!

ಹೀಗಿರುವಾಗ ರಾಜ್ಯ ಉದ್ಧಾರವಾಗುವುದು ಹೇಗೆ?

— Karnataka Congress (@INCKarnataka) December 27, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X