Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜೆಎನ್‍ಯು ಹೋರಾಟ ಹಿನ್ನೆಲೆಯ 'ವರ್ತಮಾನಂ'...

ಜೆಎನ್‍ಯು ಹೋರಾಟ ಹಿನ್ನೆಲೆಯ 'ವರ್ತಮಾನಂ' ಮಲಯಾಳಂ ಚಿತ್ರ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಸೆನ್ಸಾರ್ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ29 Dec 2020 1:07 PM IST
share
ಜೆಎನ್‍ಯು ಹೋರಾಟ ಹಿನ್ನೆಲೆಯ ವರ್ತಮಾನಂ ಮಲಯಾಳಂ ಚಿತ್ರ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಸೆನ್ಸಾರ್ ಮಂಡಳಿ

ತಿರುವನಂತಪುರಂ: ಪಾರ್ವತಿ ತಿರುವೊತ್ತು ಅವರು ಮುಖ್ಯ ಭೂಮಿಕೆಯಲ್ಲಿರುವ ಮಲಯಾಳಂ ಚಿತ್ರ 'ವರ್ತಮಾನಂ' ಪ್ರದರ್ಶನಕ್ಕೆ  ಸೆನ್ಸಾರ್ ಮಂಡಳಿಯ ಕೇರಳ ಪ್ರಾದೇಶಿಕ ಕಚೇರಿ ಅನುಮತಿ ನಿರಾಕರಿಸಿದೆ. ಕೊಝಿಕ್ಕೋಡ್‍ನ ಯುವತಿಯೊಬ್ಬಳು ದಿಲ್ಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಕುರಿತ ಸಂಶೋಧನೆಗೆ ತೆರಳುವ ಹಾಗೂ ಆಕೆ ಎದುರಿಸುವ ಸವಾಲುಗಳ ಸುತ್ತಲಿನ ಕಥಾ ಹಂದರವಿರುವ ಈ ಚಿತ್ರವನ್ನು ಸಿದ್ಧಾರ್ಥ ಶಿವ ನಿರ್ದೇಶಿಸಿದ್ದಾರೆ.

ಚಿತ್ರ ಕಥೆ ಬರೆದಿರುವ ಕಾಂಗ್ರೆಸ್ ನಾಯಕ ಆರ್ಯದನ್ ಶೌಕತ್ ಮಾತನಾಡಿ "ಜೆಎನ್‍ಯುವಿನ ದಿಲ್ಲಿ ಕ್ಯಾಂಪಸ್ ಹಾಗೂ ಅಲ್ಲಿನ ವಿದ್ಯಾರ್ಥಿ ಚಳುವಳಿಯ ಸುತ್ತ ಈ ಚಿತ್ರದ ಕಥೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಎಲ್ಲರೂ ಒಗ್ಗೂಡುವ  ಹಾಗೂ ಜಾತ್ಯತೀತತೆಯ ಸಿದ್ಧಾಂತವನ್ನು ಈ ಚಿತ್ರ ಪ್ರತಿಬಿಂಬಿಸುತ್ತದೆ,'' ಎಂದಿದ್ದಾರೆ.

"ನಮಗೆ ಸೆನ್ಸಾರ್ ಮಂಡಳಿಯಿಂದ ನೋಟಿಸ್ ಬಂದಿದೆ ಹಾಗೂ ಚಿತ್ರವನ್ನು ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗಿದೆ ಎಂಬ ಮಾಹಿತಿಯಿದೆ. ಈ ಕ್ರಮದ ಹಿಂದಿನ ಕಾರಣ ನಮೂದಿಸಲಾಗಿಲ್ಲ.'' ಎಂದು ಅವರು ಹೇಳಿದರು.

ರವಿವಾರ ಈ ಚಲನಚಿತ್ರದ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕ ಹಾಗೂ ಸೆನ್ಸಾರ್ ಮಂಡಳಿ ಸದಸ್ಯ ವಿ ಸಂದೀಪ್ ಕುಮಾರ್, "ಸೆನ್ಸಾರ್ ಮಂಡಳಿ ಸದಸ್ಯನಾಗಿ ಚಿತ್ರವನ್ನು ವೀಕ್ಷಿಸಿದೆ. ಜೆಎನ್‍ಯು ಹೋರಾಟದಲ್ಲಿ ದಲಿತರು ಹಾಗೂ ಮುಸ್ಲಿಮರ ಶೋಷಣೆಯ ಕುರಿತಾದ ಕಥೆ ಇದೆ. ನಾನು ಅದನ್ನು ವಿರೋಧಿಸಿದೆ. ಆರ್ಯದನ್ ಶೌಕತ್ ಅವರು ಈ ಚಿತ್ರಕಥೆ ಬರೆದು ಅದನ್ನು ನಿರ್ಮಿಸಿರುವುದರಿಂದ ಸಹಜವಾಗಿ ಅದರ  ಮುಖ್ಯ ವಿಚಾರ ದೇಶ ವಿರೋಧಿಯಾಗಿದೆ,'' ಎಂದು ಬರೆದಿದ್ದರು. ಆ ಟ್ವೀಟ್ ಅನ್ನು ಕುಮಾರ್ ಇದೀಗ ಡಿಲೀಟ್ ಮಾಡಿದ್ದಾರೆ.

"ಜೆಎನ್‍ಯು ಕ್ಯಾಂಪಸ್ಸಿನಲ್ಲಿನ ವಿದ್ಯಾರ್ಥಿ ಪ್ರತಿಭಟನೆ ಕುರಿತ ವಿಚಾರ ದೇಶ ವಿರೋಧಿ ಹೇಗಾಗುತ್ತದೆ?'' ಎಂದು ಶೌಕತ್ ಪ್ರಶ್ನಿಸಿದ್ದಾರೆ.

ഡൽഹി ക്യാമ്പസ്സിലെ വിദ്യാര്‍ത്ഥി സമരത്തെകുറിച്ച പറഞ്ഞാല്‍, ഇന്ത്യയിലെ ജനാധിപത്യ പോരാട്ടത്തെകുറിച്ച് പറഞ്ഞാല്‍...

Posted by Aryadan Shoukath on Sunday, 27 December 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X