Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್‌ನಿಂದ ಸ್ವದೇಶಿ ನಿರ್ಮಿತ ಕೋವಿರಾನ್...

ಇರಾನ್‌ನಿಂದ ಸ್ವದೇಶಿ ನಿರ್ಮಿತ ಕೋವಿರಾನ್ ಲಸಿಕೆಯ ಪ್ರಾಯೋಗಿಕ ಪರೀಕ್ಷೆ ಆರಂಭ

ವಾರ್ತಾಭಾರತಿವಾರ್ತಾಭಾರತಿ29 Dec 2020 10:14 PM IST
share
ಇರಾನ್‌ನಿಂದ ಸ್ವದೇಶಿ ನಿರ್ಮಿತ ಕೋವಿರಾನ್ ಲಸಿಕೆಯ ಪ್ರಾಯೋಗಿಕ ಪರೀಕ್ಷೆ ಆರಂಭ

ಟೆಹರಾನ್,ಡಿ.29: ತಾನು ಅಭಿವೃದ್ಧಿಪಡಿಸಿರುವ ನೂತನ ಕೊರೋನ ವೈರಸ್ ಲಸಿಕೆ ‘ಕೋವಿರಾನ್’ನ ಸುರಕ್ಷತೆ ಹಾಗೂ ಪರಿಣಾಮಕಾರಿತ್ವದ ಚೊಚ್ಚಲ ಅಧ್ಯಯನವನ್ನು ಇರಾನ್ ಮಂಗಳವಾರ ಆರಂಭಿಸಿದೆ. ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲೇ ಅತ್ಯಧಿಕವಾಗಿ ಕೋವಿಡ್-19ನಿಂದ ಬಾಧಿತ ರಾಷ್ಟ್ರವಾದ ಇರಾನ್, ಆಂತರಿಕವಾಗಿ ಅಭಿವೃದ್ಧಿ ಪಡಿಸಿರುವ ಈ ಲಸಿಕೆಯನ್ನು ಡಜನ್‌ಗಟ್ಟಲೆ ಮಂದಿಗೆ ನೀಡಲಾಗಿದೆಯೆಂದು ಮೂಲಗಳು ತಿಳಿಸಿವೆ.

 ಸರಕಾರಿ ಸ್ವಾಮ್ಯದ ಫಾರ್ಮಾಸ್ಯೂಟಿಕಲ್ ಸಂಸ್ಥೆ ಶಿಫಾ ಫಾರ್ಮಾಡ್, ಕೊರೋನ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ಇರಾನ್‌ನಲ್ಲಿ ಪ್ರಪ್ರಥಮ ಬಾರಿಗೆ ಮಾನವರ ಮೇಲೆ ನಡೆಸಿದೆ.

 ಅನ್ಯ ದೇಶದ ಸಹಕಾರದೊಂದಿಗೆ ಇನ್ನೊಂದು ಕೊರೋನ ಲಸಿಕೆಯನ್ನು ಇರಾನ್ ತಯಾರಿಸುತ್ತಿದ್ದು,ಫೆಬ್ರವರಿಯಲ್ಲಿ ಮಾನವ ಸ್ವಯಂಸೇವಕರ ಮೇಲೆ ಅದರ ಪ್ರಾಯೋಗಿಕ ಪರೀಕ್ಷೆ ನಡೆಯುವ ನಿರೀಕ್ಷೆಯಿದೆ ಎಂದು ಇರಾನ್ ಅಧ್ಯಕ್ಷ ಹಸ್ಸನ್ ರೂಹಾನಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ.

 ಇರಾನ್‌ನಲ್ಲಿ ಈವರೆಗೆ 10.20 ಲಕ್ಷ ಮಂದಿ ಕೊರೋನ ಸೋಂಕಿತರಾಗಿದ್ದು, ಅವರಲ್ಲಿ 55 ಸಾವಿರ ಮಂದಿ ಸಾವನ್ನಪ್ಪಿದ್ದಾರೆ.

  ಮೊದಲ ಹಂತದ ಕ್ಲಿನಿಕಲ್ ಟ್ರಯಲ್‌ನಲ್ಲಿ, ಎರಡು ವಾರಗಳ ಅವಧಿಯಲ್ಲಿ 56ಮಂದಿ ಸ್ವಯಂಸೇವಕರಿಗೆ ಲಸಿಕೆಯನ್ನು ನೀಡಲಾಗುವುದು ಎಂದು ಕ್ಲಿನಿಕಲ್ ಟ್ರಯಲ್ ಮ್ಯಾನೇಜರ್ ಹಮೀದ್ ಹೊಸ್ಸೆನಿ ತಿಳಿಸಿದ್ದಾರೆ.

   ರಾಜಧಾನಿ ಟೆಹರಾನ್ ಹೊಟೇಲೊಂದರಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಒಟ್ಟು ಮೂರು ಮಂದಿಗೆ ಲಸಿಕೆಗಳನ್ನು ನೀಡಲಾಗಿದೆ. ಇರಾನ್‌ನ ಆರೋಗ್ಯ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಲಸಿಕೆಯ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳನ್ನು ಎರಡನೆ ಶಾಟ್ ನೀಡಿದ ಬಳಿಕ ಒಂದು ತಿಂಗಳೊಳಗೆ ಪ್ರಕಟಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

 ಇರಾನ್‌ನ ಬರೆಕಾತ್ ಫಾರ್ಮಾಸ್ಯೂಟಿಕಲ್ ಗ್ರೂಪ್‌ನ ಅಧ್ಯಕ್ಷರ ಪುತ್ರಿ ತಯ್ಯೆಬಾ ಮೊಖಾಬಿರ್ ಈ ಲಸಿಕೆಯನ್ನು ಸ್ವೀಕರಿಸಿದ ಮೊದಲಿಗರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X