Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 17 ಜೆಡಿಯು ಶಾಸಕರು ಆರ್ ಜೆಡಿ...

17 ಜೆಡಿಯು ಶಾಸಕರು ಆರ್ ಜೆಡಿ ಸಂಪರ್ಕದಲ್ಲಿದ್ದಾರೆ: ಶ್ಯಾಮ್ ರಜಕ್

ವಾರ್ತಾಭಾರತಿವಾರ್ತಾಭಾರತಿ30 Dec 2020 11:08 AM IST
share
17 ಜೆಡಿಯು ಶಾಸಕರು ಆರ್ ಜೆಡಿ ಸಂಪರ್ಕದಲ್ಲಿದ್ದಾರೆ: ಶ್ಯಾಮ್ ರಜಕ್

ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಸಂಯುಕ್ತ ಜನತಾದಳದ(ಜೆಡಿಯು)17 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಅವರು ಶೀಘ್ರವೇ ಆರ್ ಜೆಡಿ ಸೇರಲಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ನಾಯಕ ಶ್ಯಾಮ್ ರಜಕ್ ಹೇಳಿದ್ದಾರೆ.

"17 ಜೆಡಿಯು ಶಾಸಕರು ನನ್ನ ಮೂಲಕ ಆರ್ ಜೆಡಿ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಹತಾಶರಾಗಿದ್ದು ಆದಷ್ಟು ಬೇಗನೆ ಆರ್ ಜೆಡಿಗೆ ಸೇರಲು ಉತ್ಸುಕರಾಗಿದ್ದಾರೆ. ಪಕ್ಷಾಂತರ ಕಾಯ್ದೆ ಅನ್ವಯ ಅವರು ಸದಸ್ಯತ್ವ ಕಳೆದುಕೊಳ್ಳುವ ಅಪಾಯವಿರುವ  ಕಾರಣ ನಾವು ಅವರನ್ನು ತಡೆದಿದ್ದೇವೆ. ಇತ್ತೀಚೆಗೆ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ ಸರಕಾರದಲ್ಲಿ ಬಿಜೆಪಿಯ ನಡವಳಿಕೆಯ ಬಗ್ಗೆ ಜೆಡಿಯು ಶಾಸಕರು ಅಸಮಾಧಾನಗೊಂಡಿದ್ದಾರೆ''ಎಂದು ರಜಕ್ ಹೇಳಿದ್ದಾರೆ.

ಒಂದು ವೇಳೆ ಜೆಡಿಯುನ 25ರಿಂದ 26 ಶಾಸಕರು ಪಕ್ಷಾಂತರವಾದರೆ ಇವರ ಸದಸ್ಯತ್ವ ರದ್ದಾಗುವುದಿಲ್ಲ. ಈ ಸಂದರ್ಭದಲ್ಲಿ ಪಕ್ಷಾಂತರ ಕಾನೂನು ಅನ್ವಯವಾಗುವುದಿಲ್ಲ. ಶೀಘ್ರವೇ ಇದು ನಡೆಯಲಿದೆ ಎಂದು ರಜಕ್ ಹೇಳಿದ್ದಾರೆ.

  "ರಜಕ್ ಅವರ ಹೇಳಿಕೆ ಜನರನ್ನು ದಾರಿ ತಪ್ಪಿಸುವ ಯತ್ನವಾಗಿದೆ. ಜೆಡಿಯು ಶಾಸಕರೆಲ್ಲರೂ ಒಗ್ಗಟ್ಟಿನಿಂದಿದ್ದಾರೆ. ನಮ್ಮ ಪಕ್ಷದಲ್ಲಿ ಅಸಮಾಧಾನವಿಲ್ಲ. ಅರುಣಾಚಲ ಪ್ರದೇಶದಲ್ಲಿ ಜೆಡಿಯು ಶಾಸಕರು ಬಿಜೆಪಿಗೆ ಪಕ್ಷಾಂತರವಾಗಿದ್ದಕ್ಕೆ ನಮ್ಮ ಪಕ್ಷಕ್ಕೆ ಬೇಸರವಾಗಿದೆ. ಈ ಕಾರಣಕ್ಕೆ ನಮ್ಮ ಶಾಸಕರು ಪಕ್ಷ ತ್ಯಜಿಸುತ್ತಾರೆ ಎನ್ನುವುದು ಸರಿಯಲ್ಲ. ಆರ್ ಜೆಡಿ ತನ್ನ ಶಾಸಕರನ್ನು ಒಟ್ಟಿಗೆ ಇಟ್ಟುಕೊಳ್ಳಲಿ. ತೇಜಸ್ವಿಯಾದವ್ ಕಾರ್ಯಶೈಲಿಗೆ ಹೆಚ್ಚಿನ ಶಾಸಕರು ಅಸಮಾಧಾನಗೊಂಡಿದ್ದಾರೆ'' ಎಂದು ಜೆಡಿಯು ವಕ್ತಾರ ರಾಜೀವ್ ರಂಜನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X