Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನೂನು ಉಲ್ಲಂಘಿಸಿ ಮತಾಂತರ: ಅಂತರ್...

ಕಾನೂನು ಉಲ್ಲಂಘಿಸಿ ಮತಾಂತರ: ಅಂತರ್ ಧರ್ಮೀಯ ದಂಪತಿ ವಿರುದ್ಧ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ30 Dec 2020 9:21 PM IST
share
ಕಾನೂನು ಉಲ್ಲಂಘಿಸಿ ಮತಾಂತರ: ಅಂತರ್ ಧರ್ಮೀಯ ದಂಪತಿ ವಿರುದ್ಧ ಪ್ರಕರಣ

ಡೆಹ್ರಾಡೂನ್,ಡಿ.30: ವಿವಾಹದ ಉದ್ದೇಶಕ್ಕಾಗಿ ಅನ್ಯಧರ್ಮಕ್ಕೆ ಮತಾಂತರಗೊಳ್ಳಲು ಉತ್ತರಾಖಂಡ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿ ಸೂಕ್ತ ವಿಧಾನವನ್ನು ಪಾಲಿಸದ ಆರೋಪದಲ್ಲಿ ಅಂತರ್ ಧರ್ಮೀಯ ದಂಪತಿ ಮತ್ತು ಇತರ ಇಬ್ಬರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿದೆ.

 ದಂಪತಿ,ಸೆಪ್ಟೆಂಬರ್‌ನಲ್ಲಿ ನಡೆದಿದ್ದ ‘ನಿಖಾ’ ಸಂದರ್ಭದಲ್ಲಿ ಉಪಸ್ಥಿತರಿದ್ದ ವರನ ಚಿಕ್ಕಪ್ಪ ಮತ್ತು ನಿಖಾವನ್ನು ನೆರವೇರಿಸಿದ್ದ ಖಾಜಿ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಾಗಿದೆ ಎಂದು ಪಟೇಲ್ ನಗರ ಠಾಣಾಧಿಕಾರಿ ಪ್ರದೀಪ್ ರಾಣಾ ತಿಳಿಸಿದರು.

ಮಹಿಳೆಯು ತನ್ನ ಹೆತ್ತವರಿಗೆ ತಿಳಿಸದೆ ಇಸ್ಲಾಮಿಗೆ ಮತಾಂತರಗೊಂಡಿದ್ದಳು. ಕಾನೂನಿನಡಿ ಅಗತ್ಯವಾಗಿರುವಂತೆ ತನ್ನ ಮದುವೆಗೆ ಮುನ್ನ ಆಕೆ ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ನೀಡಿರಲಿಲ್ಲ ಎಂದರು.

ಆರೋಪಿಗಳು ಕಾಯ್ದೆಯ ಕಲಂ 3,8 ಮತ್ತು 12ನ್ನು ಉಲ್ಲಂಘಿಸಿದ್ದಾರೆ ಎಂದು ಸರ್ಕಲ್ ಆಫೀಸರ್ ಅನೂಜ್ ಕುಮಾರ್ ತಿಳಿಸಿದರು.

  ಈ ಕಾಯ್ದೆಯಡಿ ಬಲವಂತದ ಮತಾಂತರವನ್ನು ನಿಷೇಧಿಸಲಾಗಿದೆ. ಮತಾಂತರಗೊಳ್ಳಲು ಬಯಸುವ ವ್ಯಕ್ತಿ ಒಂದು ತಿಂಗಳು ಮೊದಲು ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು. ಯಾವುದೇ ವ್ಯಕ್ತಿಯನ್ನು ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಿಸಲು ಶುದ್ಧೀಕರಣ, ಸಂಸ್ಕಾರ ಅಥವಾ ಮತಾಂತರ ಪ್ರಕ್ರಿಯೆಯನ್ನು ನಡೆಸುವ ಧಾರ್ಮಿಕ ಪುರೋಹಿತರು ಅಥವಾ ಗುರುಗಳು ಆ ಬಗ್ಗೆ ಒಂದು ತಿಂಗಳು ಮೊದಲು ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ನೀಡುವುದು ಅಗತ್ಯವಾಗಿದೆ.

ಉತ್ತರಾಖಂಡದಲ್ಲಿ ಈ ಕಾಯ್ದೆಯು 2018ರಲ್ಲಿ ಜಾರಿಗ ಬಂದ ಬಳಿಕ ಇದು ಮೊದಲ ಉಲ್ಲಂಘನೆ ಪ್ರಕರಣವಾಗಿದೆ ಎಂದು ಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X