Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರಿ ಭವನ ಶಿಲಾನ್ಯಾಸ ಕಾರ್ಯಕ್ರಮ...

ಬ್ಯಾರಿ ಭವನ ಶಿಲಾನ್ಯಾಸ ಕಾರ್ಯಕ್ರಮ ಮುಂದೂಡಲು ನಿಜವಾದ ಕಾರಣ ತಿಳಿಸಿ : ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ30 Dec 2020 11:01 PM IST
share
ಬ್ಯಾರಿ ಭವನ ಶಿಲಾನ್ಯಾಸ ಕಾರ್ಯಕ್ರಮ ಮುಂದೂಡಲು ನಿಜವಾದ ಕಾರಣ ತಿಳಿಸಿ : ಯು.ಟಿ.ಖಾದರ್

ಮಂಗಳೂರು, ಡಿ.30: ಉಳ್ಳಾಲದ ತೊಕ್ಕೊಟ್ಟು ಬಳಿ ನಿರ್ಮಿಸಲು ಹಮ್ಮಿಕೊಂಡ ಶಿಲಾನ್ಯಾಸ ಕಾರ್ಯಕ್ರಮ ವನ್ನು ಏಕಾಏಕಿ ಮುಂದೂಡಲು ಕಾರಣವೇನು ಎನ್ನುವುದನ್ನು ಜನತೆಗೆ ಸ್ಪಷ್ಟ ಪಡಿಸಬೇಕಾಗಿದೆ. ಬ್ಯಾರಿ ಭವನದ ನಿರ್ಮಾಣದ ವಿಚಾರದಲ್ಲಿ ಸರಕಾರ ತನ್ನ ಫ್ಯಾಸಿಸ್ಟ್ ದೋರಣೆಯನ್ನು ಕೈ ಬಿಡಬೇಕು ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.

ನನ್ನ ಮೇಲೆ ಅನಗತ್ಯ ಆರೋಪ: ಉಳ್ಳಾಲದ ಯಾವುದೇ ಘಟನೆಗಳಿಗೂ ನನ್ನನ್ನು ತಳುಕು ಹಾಕುವ ಕೆಲಸ ನಡೆಯುತ್ತಿದೆ. ಬ್ಯಾರಿ ಭವನ ನಿರ್ಮಾಣದ ವಿಚಾರ ದಲ್ಲಿ ಗೊಂದಲ ಏಕೆ ನಿರ್ಮಾಣ ವಾಯಿತು.ಈ ಹಿಂದೆ ಬ್ಯಾರಿ ಅಕಾಡೆಮಿಯ ಭವನ ನಿರ್ಮಾಣಕ್ಕೆ ಮತ್ತು ಅಬ್ಬಕ್ಕ ಭವನ ನಿರ್ಮಾಣ ಕ್ಕೆ ಪ್ರತ್ಯೇಕ ವಾಗಿ ಸ್ಥಳ ನಿಗದಿಪಡಿ ಸಲಾಗಿತ್ತು. ಬಳಿಕ ಏಕೆ ಬದಲಾವಣೆ ಮಾಡಲಾಯಿತು. ಶಿಲಾನ್ಯಾಸ ಕಾರ್ಯಕ್ರಮ ಏಕೆ ಬದಲಾವಣೆಯಾಗಿದೆ ನಿಜವಾದ ಕಾರಣ ಏನು ಎಂದು ಸರ್ಕಾರದ ಸ್ಪಷ್ಟ ಪಡಿಸ ಬೇಕಾಗಿದೆ. ತೊಕ್ಕೊಟ್ಟು ಬಸ್ ನಿಲ್ದಾಣದ ಸಮೀಪದ ಕಂದಾಯ ಇಲಾಖೆ ಗೆ ನಿಗದಿ ಪಡಿಸಲಾದ ಸ್ಥಳದಲ್ಲಿ ಬ್ಯಾರಿಭವನ ನಿರ್ಮಾಣಕ್ಕೆ ಇಲಾಖೆಯಿಂದಲೇ ಅನುಮತಿ ದೊರೆತಿರಲಿಲ್ಲ.ಈ ಹಿಂದೆ ಬೈತುರ್ಲಿಯಲ್ಲಿ ನಿಗದಿಯಾಗಿದ್ದ ಬ್ಯಾರಿ ಭವನ ನಿರ್ಮಾಣಕ್ಕೆ ಯಾರು  ವಿರೋಧ ವ್ಯಕ್ತಪಡಿಸಿದ್ದಾರೆ ?ಈ ಎಲ್ಲಾ ವಿಚಾರಗಳು ಬೆಳಕಿಗೆ ಬರಬೇಕಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿ ಜೊತೆ ಸಮಾಲೋಚನೆ ನಡೆಸುವುದಾಗಿ ಯು.ಟಿ.ಖಾದರ್ ತಿಳಿಸಿದ್ದಾರೆ.

ಅಬ್ಬಕ್ಕ ಭವನದ ವಿಚಾರದಲ್ಲಿ ಗೊಂದಲವಿಲ್ಲ ಈ ಹಿಂದೆ ಡಿ.ವಿ.ಸದಾನಂದ ಗೌಡರವರು ಮುಖ್ಯ ಮಂತ್ರಿಯಾಗಿದ್ದಾಗಲೇ ಅಬ್ಬಕ್ಕ ಭವನಕ್ಕೆ ಒಂದು ಕೋಟಿ ಅನುದಾನ ನಿಗದಿ ಪಡಿಸಲಾಗಿತ್ತು. ಬಳಿಕ ಸಿದ್ದರಾಮಯ್ಯ ರಾಜ್ಯದ ಮುಖ್ಯ ಮಂತ್ರಿಯಾದ ಬಳಿಕ ಈ ಯೋಜನೆಯನ್ನು ಪರಿಷ್ಕರಿಸಿ 8 ಕೋಟಿ ರೂ ಗಳಿಗೆ ನಿಗದಿಪಡಿಸಿ ಅನುಮೋದನೆ ನೀಡಲಾ ಗಿತ್ತು ‌ಆದುದರಿಂದ ಅಬ್ಬಕ್ಕ ಭವನ ನಿರ್ಮಾ ಣ ದ ಬಗ್ಗೆ ಗೊಂದಲ ವಿಲ್ಲ. ಗೊಂದಲ ಗಳಿದ್ದರೆ ಈ ಬಗ್ಗೆ ಅಧಿಕಾರಿಗಳು ಅದನ್ನು ನಿವಾರಿಸಬೇಕಾಗಿದೆ ಎಂದು ಶಾಸಕ ಯು.ಟಿ. ಖಾದರ್  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಉಪ ಸಭಾಪತಿ ಬಲಿ ಪಶುವಾದರು:- ವಿಧಾನ ಪರಿಷತ್ತಿನ ಉಪಸಭಾಪತಿ ಧರ್ಮೇ ಗೌಡ ವಿಧಾನ ಪರಿಷತ್ ನ ಅಹಿತಕರ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆ ಅದಕ್ಕೆ ಅವರನ್ನು ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದವರು ಕಾರಣರಾಗುತ್ತಾರೆ. ಆ ರೀತಿ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಜನರನ್ನು ಗೊಂದಕ್ಕೀಡು ಮಾಡುವ ತೀರ್ಮಾನ ಗಳನ್ನು ತೆಗೆದುಕೊಳ್ತಾ ಇದೆ.ರಾಜ್ಯದ ಲ್ಲಿಯೇ ವಿವಿಧ ಕಡೆ ವಿಭಿನ್ನ ನೀತಿ ಜಾರಿ ಮಾಡಲು ಹೊರಟಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ ಎಂದು ಯು.ಟಿ.ಖಾದರ್ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ರಾದ ಮುಹಮ್ಮದ್ ಮೋನು, ಕಾಂಗ್ರೆಸ್ ಮುಖಂಡರಾದ ಈಶ್ವರ ಉಳ್ಳಾಲ್, ಎನ್.ಎಸ್. ಕರೀಂ, ಜಬ್ಬಾರ್,ದೇವಕಿ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X