Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.77.5ರಷ್ಟು ಸಣ್ಣ ಉದ್ಯಮಗಳು ಸಾಲ...

ಶೇ.77.5ರಷ್ಟು ಸಣ್ಣ ಉದ್ಯಮಗಳು ಸಾಲ ಮರುಪಾವತಿ ಸ್ತಂಭನ ಅವಕಾಶವನ್ನು ಬಳಸಿಕೊಂಡಿದ್ದವು:ಆರ್‌ಬಿಐ ವರದಿ

ವಾರ್ತಾಭಾರತಿವಾರ್ತಾಭಾರತಿ30 Dec 2020 11:55 PM IST
share
ಶೇ.77.5ರಷ್ಟು ಸಣ್ಣ ಉದ್ಯಮಗಳು ಸಾಲ ಮರುಪಾವತಿ ಸ್ತಂಭನ ಅವಕಾಶವನ್ನು ಬಳಸಿಕೊಂಡಿದ್ದವು:ಆರ್‌ಬಿಐ ವರದಿ

ಮುಂಬೈ,ಡಿ.30: ಈ ವರ್ಷದ ಪೂರ್ವಾರ್ಧದಲ್ಲಿ ಬ್ಯಾಂಕುಗಳು ಮುಂದಿರಿಸಿದ್ದ ಸಾಲ ಮರುಪಾವತಿ ಸ್ತಂಭನ ಅವಕಾಶವನ್ನು ಹೆಚ್ಚುಕಡಿಮೆ ಪ್ರತಿ ಐದರಲ್ಲಿ ನಾಲ್ಕು ಸಣ್ಣ ಉದ್ಯಮಗಳು ಬಳಸಿಕೊಂಡಿದ್ದವು ಮತ್ತು ಇದು ಕೋವಿಡ್-19 ಲಾಕ್‌ಡೌನ್ ನಿಂದಾಗಿ ಅವು ಎದುರಿಸಿದ್ದ ಒತ್ತಡವನ್ನು ಸೂಚಿಸುತ್ತಿದೆ ಎಂದು ಆರ್‌ಬಿಐ ಬಿಡುಗಡೆಗೊಳಿಸಿರುವ ‘ಭಾರತದಲ್ಲಿ ಬ್ಯಾಂಕಿಂಗ್‌ನ ಪ್ರವೃತ್ತಿ ಮತ್ತು ಪ್ರಗತಿ 2019-20’ ವರದಿಯು ತಿಳಿಸಿದೆ.

ಬ್ಯಾಂಕುಗಳು ಶೇ.77.5ರಷ್ಟು ಕಿರು,ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‌ಎಂಇ)ಗಳಿಗೆ ಸಾಲ ಮರುಪಾವತಿ ಸ್ತಂಭನ ಸೌಲಭ್ಯವನ್ನು ಒದಗಿಸಿದ್ದವು ಮತ್ತು ಉದ್ಯಮ ಕ್ಷೇತ್ರಕ್ಕೆ ಒಟ್ಟು ಸಾಲಗಳ ಪೈಕಿ ಈ ಉದ್ಯಮಗಳ ಪಾಲು ಶೇ.69.29ರಷ್ಟಿದೆ ಎಂದು ವರದಿಯು ಬೆಟ್ಟು ಮಾಡಿದೆ.

ಖಾಸಗಿ ಬ್ಯಾಂಕುಗಳು ಶೇ.83.38ರಷ್ಟು ಎಂಎಸ್‌ಎಂಇಗಳಿಗೆ ಮತ್ತು ಸಾರ್ವಜನಿಕ ಕ್ಷೇತ್ರದ ಬ್ಯಾಂಕ್(ಪಿಎಸ್‌ಬಿ)ಗಳು ತಮ್ಮ ಶೇ.64.11ರಷ್ಟು ಗ್ರಾಹಕರಿಗೆ ಸ್ತಂಭನ ಸೌಲಭ್ಯವನ್ನು ಒದಗಿಸಿದ್ದವು ಎಂದು ವರದಿಯು ತಿಳಿಸಿದೆ.

ಆರ್‌ಬಿಐ ಇದೇ ಮೊದಲ ಬಾರಿಗೆ 12 ಪಿಎಸ್‌ಬಿಗಳು,21 ಖಾಸಗಿ ಕ್ಷೇತ್ರದ ಬ್ಯಾಂಕುಗಳು,42 ವಿದೇಶಿ ಬ್ಯಾಂಕುಗಳು,39 ನಗರ ಸಹಕಾರಿ ಬ್ಯಾಂಕುಗಳು,10 ಸ್ಮಾಲ್ ಫೈನಾನ್ಸ್ ಬ್ಯಾಂಕುಗಳು ಮತ್ತು 73 ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳಿಂದ ಮಾಹಿತಿಗಳನ್ನು ಕ್ರೋಡೀಕರಿಸಿ ಸಾಲ ಮರುಪಾವತಿ ಸ್ತಂಭನ ಕುರಿತು ಸಮಗ್ರ ವರದಿಯನ್ನು ಬಿಡುಗಡೆಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X