Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗೋಹತ್ಯೆ ನಿಷೇಧ ಕಾಯ್ದೆ: ಬಿಬಿಎಂಪಿ...

ಗೋಹತ್ಯೆ ನಿಷೇಧ ಕಾಯ್ದೆ: ಬಿಬಿಎಂಪಿ ಕೋಟ್ಯಂತರ ರೂ. ಆದಾಯಕ್ಕೆ ಖೋತಾ

ಸಮೀರ್ ದಳಸನೂರುಸಮೀರ್ ದಳಸನೂರು31 Dec 2020 10:02 AM IST
share
ಗೋಹತ್ಯೆ ನಿಷೇಧ ಕಾಯ್ದೆ: ಬಿಬಿಎಂಪಿ ಕೋಟ್ಯಂತರ ರೂ. ಆದಾಯಕ್ಕೆ ಖೋತಾ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಒಂದು ವೇಳೆ ಜಾರಿಯಾದಲ್ಲಿ ಬಿಬಿಎಂಪಿ ಆದಾಯದ ಮೇಲೂ ಗಂಭೀರ ಪರಿಣಾಮ ಬೀರಲಿದ್ದು, ಶುಲ್ಕ ರೂಪದಲ್ಲಿ ಖಜಾನೆಗೆ ಸೇರುತ್ತಿರುವ ಕೋಟ್ಯಂತರ ರೂ. ಆದಾಯಕ್ಕೆ ಪೆಟ್ಟು ಬೀಳಲಿದೆ.

ಈಗಾಗಲೇ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವಲ್ಲಿ ಹೆಜ್ಜೆ ಹಾಕಿದೆ. ಆದರೆ ಇದು ಸಂಪೂರ್ಣ ಜಾರಿಯಾದರೆ, ಪಾಲಿಕೆಯ ಪಶುಸಂಗೋಪನೆ ಅಡಿ ಬರುತ್ತಿದ್ದ ವಾರ್ಷಿಕ 3ರಿಂದ 5 ಕೋಟಿ ರೂ. ಆದಾಯವೂ ನಿಂತು ಹೋಗಲಿದೆ.

ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಅಧಿಕೃತವಾಗಿ ಟ್ಯಾನರಿ ರಸ್ತೆ, ಡಿಜೆ ಹಳ್ಳಿ, ಶಿವಾಜಿನಗರ, ಕೆ.ಆರ್.ಮಾರುಕಟ್ಟೆಯಲ್ಲಿ ಕಸಾಯಿಖಾನೆಗಳಿದ್ದು, ಇಲ್ಲಿ ವಧೆಯಾಗುವ ಪ್ರಾಣಿಗಳ ಆರೋಗ್ಯ ತಪಾಸಣೆ ಹಾಗೂ ವಧೆಯ ನಂತರದ ಮುಂಡಗಳ ಗುಣಮಟ್ಟದ ಪರಿಶೀಲನೆಯನ್ನು ವಧಾಗಾರಗಳಿಗೆ ನಿಯೋಜನೆಗೊಂಡಿರುವ ಪಶು ವೈದ್ಯರು ನಿರ್ವಹಿಸುತ್ತಾರೆ. ಜತೆಗೆ, ವಧೆಗೆ ಬರುವ ಪ್ರಾಣಿಗಳ ಪ್ರವೇಶ ಶುಲ್ಕ ಹಾಗೂ ವಧಾ ಶುಲ್ಕದ ಸಂಗ್ರಹಣೆಯ ಹಕ್ಕುಗಳನ್ನು ಇ-ಟೆಂಡರ್ ಮುಖಾಂತರ ಗುತ್ತಿಗೆ ನೀಡಲಾಗುತ್ತದೆ. ಇದರಿಂದ ಪಾಲಿಕೆಗೆ ಮಾಸಿಕವಾಗಿಯೇ 25ರಿಂದ 30 ಲಕ್ಷ ರೂ. ಆದಾಯ ಬರುತ್ತಿದೆ. ಆದರೆ, ಮುಂದಿನ ದಿನಗಳಲ್ಲಿ ಗೋಹತ್ಯೆ ಕಾನೂನಿನಿಂದ ಈ ಆದಾಯ ಕೈಜಾರುವುದು ನಿಜ ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು.

ದಂಡ-ಕಸಕ್ಕೂ ಹೊಡೆತ?: 1976ರ ಕರ್ನಾಟಕ ಮುನಿಸಿಪಲ್ ಕಾಯ್ದೆ ಪ್ರಕಾರ, ನಗರ ಪ್ರದೇಶದೊಳಗೆ ಹಸು, ಎತ್ತುಗಳನ್ನು ಪಾಲಿಕೆಯಿಂದ ಪರವಾನಿಗೆ ಪಡೆಯದೆ ವಧೆ ಮಾಡುವಂತಿಲ್ಲ. ಹಾಗೊಂದು ವೇಳೆ ವಧೆ ಮಾಡಿದರೆ, ಪಾಲಿಕೆಯ ಸ್ಥಳೀಯ ಅಧಿಕಾರಿಗಳು ಕಸಾಯಿಖಾನೆಗಳ ಮಾಲಕರಿಗೆ ದಂಡ ವಿಧಿಸುತ್ತಿದ್ದರು.

ಮತ್ತೊಂದೆಡೆ ಕಸಾಯಿಖಾನೆಗಳು ಯಾವುದೇ ರೀತಿಯ ಮಾಲಿನ್ಯವಾಗದಂತೆ ನೋಡಿಕೊಳ್ಳುವ ಜೊತೆಗೆ ಪ್ರಾಣಿತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಇದನ್ನು ಮಾಡದಿದ್ದರೆ, ಮಾರ್ಷಲ್‌ಗಳು ದಂಡ ಹಾಕುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇದರಿಂದಲೂ ಪಾಲಿಕೆಯ ಖಜಾನೆಗೆ ಆದಾಯ ಬಂದು ಸೇರುತ್ತಿದೆ. ಆದರೆ, ಕಾಯ್ದೆಯಿಂದ ಇದೆಲ್ಲವೂ ನಿಲ್ಲಲಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಹಿಂದಿನ ಸಾಲಿನಲ್ಲಿ ಎಷ್ಟು ಪ್ರಾಣಿ ವಧೆ?

ಬಿಬಿಎಂಪಿಯ 2018-2019ನೇ ಸಾಲಿನ ವಾರ್ಷಿಕ ಅಧಿಕೃತ ವರದಿ ಪ್ರಕಾರ ಬೆಂಗಳೂರಿನಲ್ಲಿ 55,052-ಎತ್ತುಗಳು, 1,268-ಎಮ್ಮೆಗಳನ್ನು ವಧೆ ಮಾಡಲಾಗಿದೆ.

ಕಸಾಯಿಖಾನೆಗಳಿಂದ ಆದಾಯ ಬರುತ್ತಿರುವುದು ನಿಜ. ಆದರೆ ಗೋ-ಹತ್ಯೆ ನಿಷೇಧ ಕಾಯ್ದೆ ಜಾರಿಯಾದರೆ, ಅದರಲ್ಲಿನ ಅಂಶಗಳನ್ನು ಪಾಲನೆ ಮಾಡಬೇಕಾಗಿದೆ.

-ಡಿ.ರಂದೀಪ್, ವಿಶೇಷ ಆಯುಕ್ತ, ಬಿಬಿಎಂಪಿ

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X