Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಗೆ ನಂ.1 ಪಟ್ಟ ನೀಡಿದ...

ಪ್ರಧಾನಿ ಮೋದಿಗೆ ನಂ.1 ಪಟ್ಟ ನೀಡಿದ ಅಮೆರಿಕಾ ಸಂಸ್ಥೆ: ಜೆ.ಪಿ ನಡ್ಡಾ ಟ್ವೀಟ್‌ ಗೆ ವ್ಯಂಗ್ಯಗಳ ಸರಮಾಲೆ

ಏನೂ ಕೆಲಸ ಮಾಡದೆಯೇ ನಂ.1 ಪಟ್ಟಕ್ಕೇರಿದ್ದಾರೆ ಎಂದ ಜನರು

ವಾರ್ತಾಭಾರತಿವಾರ್ತಾಭಾರತಿ2 Jan 2021 5:38 PM IST
share
ಪ್ರಧಾನಿ ಮೋದಿಗೆ ನಂ.1 ಪಟ್ಟ ನೀಡಿದ ಅಮೆರಿಕಾ ಸಂಸ್ಥೆ: ಜೆ.ಪಿ ನಡ್ಡಾ ಟ್ವೀಟ್‌ ಗೆ ವ್ಯಂಗ್ಯಗಳ ಸರಮಾಲೆ

ಹೊಸದಿಲ್ಲಿ: ಅಮೆರಿಕಾದ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಅಧ್ಯಯನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಜಾಗತಿಕ ನಾಯಕರ ಪೈಕಿ ಗರಿಷ್ಠ ರೇಟಿಂಗ್ ದೊರೆತಿದೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಇಂದು ಟ್ವಿಟರ್‌ ಮೂಲಕ ಮಾಹಿತಿ ನೀಡಿದ್ಧಾರೆ.

ಈ ಅಧ್ಯಯನದ ಪ್ರಕಾರ ಶೇ 75ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಯನ್ನು  ಬೆಂಬಲಿಸಿದ್ದರೆ ಶೇ 20ರಷ್ಟು ಮಂದಿ ಅವರ ನಾಯಕತ್ವವನ್ನು ಬೆಂಬಲಿಸಿಲ್ಲ. ಈ ರೀತಿಯಾಗಿ ಪ್ರಧಾನಿ ಮೋದಿಯನ್ನು   ಅನುಮೋದಿಸುವ ಒಟ್ಟು  ಮಂದಿಯ ಪ್ರಮಾಣ ಶೇ 55ರಷ್ಟು ಎಂದು ಸಂಸ್ಥೆ ಹೇಳಿದ್ದು ಇತರ ಜಾಗತಿಕ ನಾಯಕರುಗಳ ಪೈಕಿ ಇದು ಗರಿಷ್ಠವಾಗಿದೆ ಎಂದು ತಿಳಿಸಿದೆ.

"ಕೋವಿಡ್-19 ಸಾಂಕ್ರಾಮಿಕ ಮತ್ತು ಇತರ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸಿದ ಜಗತ್ತಿನ  ನಾಯಕರ ಪೈಕಿ ಅತ್ಯುನ್ನತ ಸ್ಥಾನವನ್ನು ನಮ್ಮ ಪ್ರಧಾನಿ ಪಡೆದಿದ್ದಾರೆ,'' ಎಂದು ನಡ್ಡಾ ಟ್ವೀಟ್ ಒಂದರಲ್ಲಿ ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರಧಾನಿ ಮೋದಿಗೆ ದೊರೆತ ಗರಿಷ್ಠ ಅಪ್ರೂವಲ್ ರೇಟಿಂಗ್‍ಗಾಗಿ ಅಭಿನಂದಿಸಿ ಟ್ವೀಟ್ ಮಾಡಿದ್ದಾರಲ್ಲದೆ ಇಡೀ ಜಗತ್ತೇ ಪ್ರಧಾನಿಯನ್ನು ಶ್ಲಾಘಿಸುತ್ತಿದೆ ಎಂದು ಬರೆದಿದ್ದಾರೆ.

ಈ ನಡುವೆ ಈ ಟ್ವೀಟ್‌ ಗೆ ವ್ಯಾಪಕ ವ್ಯಂಗ್ಯ ಪ್ರತಿಕ್ರಿಯೆಗಳು ಕೂಡಾ ದಾಖಲಾಗಿವೆ. ಯಾವುದೇ ಒಂದು ಕೆಲಸ ಕಾರ್ಯಗಳನ್ನು ಮಾಡದ್ದಕ್ಕಾಗಿ ಪ್ರಧಾನಿಗೆ ಈ ಶ್ರೇಣಿ ದೊರಕಿರಬಹುದು ಎಂದು ಬಳಕೆದಾರರೋರ್ವರು ಹೇಳಿಕೆ ನೀಡಿದ್ದರೆ, ಹಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ೫0ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಅದರ ಕುರಿತು ಗಮನ ಹರಿಸಿ ಎಂದು ಹೇಳಿಕೆ ನೀಡಿದ್ದಾರೆ. "ನಾವು ಮೋದಿಯನ್ನೇ ವೈಭವೀಕರಿಸುತ್ತಿದ್ದೇವೆ. ನಮ್ಮ ದೇಶದ ಅಂಕಿ ಅಂಶಗಳು, ಶ್ರೇಣಿಗಳು ಎಲ್ಲಾ ಕುಸಿತ ಕಾಣುತ್ತಿದೆ. ಈ ಕುರಿತು ಏಕೆ ಮಾತನಾಡುತ್ತಿಲ್ಲ" ಎಂದು ಪ್ರಶ್ನಿಸಿದ್ದಾರೆ.

50 farmers are dead and Indian Govt is responsible for their death Case should be filed in International court for brutality#RepealThreeFarmActs

— Timmi (@Timmi93763058) January 2, 2021

This is only because of all the false propaganda by GODI MEDIA

— Ameen (@nameisameen) January 2, 2021

Destroying social fabric of nation; ruining its economic growth; pandemic mismanagement, r not achievements to be proud of .

Pre COVID-19, unemployment @45 yr high.

Pre COVID-19 economy @42 yr worst.

Takes 1day to meet farmers, not weeks.

Modi failed on all fronts.
GET REAL

— Fred (@fredhamilton) January 2, 2021

Number 1 after doing nothing wow hats off the worst pm gets the award

— Noel (@NoelKevinRaj) January 2, 2021

Joke of the year No 1 in what chai banane me ya Hitlergiri karne me .. Mano na mano is saal to uska muh kala ho gya dunia bhar me

— simran Bhamra (@simran_bhamra) January 2, 2021

Do we care only about Mr. Modi? What about the country? Why are you not touting/flagging the fall in rankings in all other international HDI/economic rankings?

— Charlie Charlie (@charmed_mained) January 2, 2021

50 farmers are dead and Indian Govt is responsible for their death Case should be filed in International court for brutality#RepealThreeFarmActs

— Timmi (@Timmi93763058) January 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X