Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಭಿಮಾನಿ ಪೋಸ್ಟ್‌ ಮಾಡಿದ ವೀಡಿಯೋದಿಂದಾಗಿ...

ಅಭಿಮಾನಿ ಪೋಸ್ಟ್‌ ಮಾಡಿದ ವೀಡಿಯೋದಿಂದಾಗಿ ಐವರು ಭಾರತೀಯ ಕ್ರಿಕೆಟಿಗರು ಐಸೋಲೇಶನ್‌ ಗೆ!

ಕೊರೋನ ಮಾರ್ಗಸೂಚಿ ಉಲ್ಲಂಘನೆ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Jan 2021 8:06 PM IST
share
ಅಭಿಮಾನಿ ಪೋಸ್ಟ್‌ ಮಾಡಿದ ವೀಡಿಯೋದಿಂದಾಗಿ ಐವರು ಭಾರತೀಯ ಕ್ರಿಕೆಟಿಗರು ಐಸೋಲೇಶನ್‌ ಗೆ!

ಸಿಡ್ನಿ,ಜ.2: ಅಭಿಮಾನಿಯೋರ್ವರು ಪೋಸ್ಟ್‌ ಮಾಡಿದ ವೀಡಿಯೋದ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಕ್ರಿಕೆಟ್‌ ಆಡಲು ತೆರಳಿದ್ದ ಭಾರತೀಯ ಕ್ರಿಕೆಟ್‌ ತಂಡದ ಐವರು ಆಟಗಾರರನ್ನು ಕ್ರಿಕೆಟ್‌ ಆಸ್ಟ್ರೇಲಿಯಾ ಐಸೋಲೇಶನ್‌ ಗೆ ಕಳುಹಿಸಿದ ಘಟನೆ ನಡೆದಿದೆ. ಮೂರನೇ ಟೆಸ್ಟ್‌ ಪಂದ್ಯಾಟದಲ್ಲಿ ರೋಹಿತ್‌ ಶರ್ಮಾ ಸೇರಿದಂತೆ ಐವರು ಆಟಗಾರರು ಭಾಗವಹಿಸುವ ಕುರಿತು ಅನುಮಾನಗಳಿವೆ ಎಂದು timesofindia.com ವರದಿ ಮಾಡಿದೆ.

‌ರಿಷಭ್‌ ಪಂತ್‌, ರೋಹಿತ್‌ ಶರ್ಮಾ, ಶುಭ್‌ ಮನ್‌ ಗಿಲ್, ನವದೀಪ್‌ ಸೈನಿ ಹಾಗೂ ಪೃಥ್ವಿ ಶಾ ಸದ್ಯ ಐಸೋಲೇಶನ್‌ ಗೆ ಒಳಗಾಗಿದ್ದಾರೆ. ಟ್ವಿಟರ್‌ ನಲ್ಲಿ ನವಲ್‌ ದೀಪ್‌ ಸಿಂಗ್‌ ಎಂಬ ವ್ಯಕ್ತಿಯು "ನನ್ನ ಪಕ್ಕದಲ್ಲಿ ರಿಷಭ್‌ ಪಂತ್‌, ರೋಹಿತ್‌ ಶರ್ಮಾ, ಶುಭ್‌ ಮನ್‌ ಗಿಲ್, ನವದೀಪ್‌ ಸೈನಿ ಹಾಗೂ ಪೃಥ್ವಿ ಶಾ ಇದ್ದಾರೆ. ನಾನು ಅವರಿಗೆ ತಿಳಿಯದಂತೆಯೇ ಅವರ ಬಿಲ್‌ ಅನ್ನು ಪಾವತಿ ಮಾಡಿದ್ದೇನೆ. ಚಾಂಪಿಯನ್‌ ಗಳಿಗಾಗಿ ನಾನು ಈ ಕಾರ್ಯ ಮಾಡಿದ್ದೇನೆ" ಎಂದು ಸರಣಿ ಟ್ವೀಟ್‌ ಗಳ ಮೂಲಕ ತಿಳಿಸಿದ್ದಾರೆ. ಮಾತ್ರವಲ್ಲದೇ ಫೋಟೊ ಹಾಗೂ ವೀಡಿಯೋವನ್ನೂ ಪ್ರಕಟಿಸಿದ್ದರು.

ಕೊರೋನ ಕಾರಣದಿಂದಾಗಿ ಆಟಗಾರರು ಯಾರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು ಎಂಬ ನಿಯಮವಿತ್ತು. ಆದರೆ ಆಟಗಾರರು ಈ ನಿಯಮವನ್ನು ಉಲ್ಲಂಘಿಸಿ ಹೊಸ ವರ್ಷಾಚರಣೆ ಸಂದರ್ಭ ರೆಸ್ಟೋರೆಂಟ್‌ ಗೆ ತೆರಳಿದ್ದು ಈ ವೀಡಿಯೋ ಮುಖಾಂತರ ಬಹಿರಂಗವಾಗಿದೆ. ಬಳಿಕ ಈ ಐವರು ಆಟಗಾರರನ್ನು ಐಸೋಲೇಶನ್‌ (ಪ್ರತ್ಯೇಕತೆ)ಗೆ ಕಳುಹಿಸಲಾಗಿದ್ದು, ಮುಂದಿನ ಟೆಸ್ಟ್‌ ಪಂದ್ಯಾಟಕ್ಕೆ ಈ ಪ್ರಮುಖ ಆಟಗಾರರು ಲಭ್ಯವಾಗಲಿದ್ದಾರೆಯೇ ಅನ್ನುವ ಕುರಿತು ಅನುಮಾನಗಳು ವ್ಯಕ್ತವಾಗಿದೆ. 

Bc mere saamne waale table par gill pant sharma saini fuckkkkkk pic.twitter.com/yQUvdu3shF

— Navaldeep Singh (@NavalGeekSingh) January 1, 2021

They are not aware but i have paid there table bill :) . Least i can do for my superstars pic.twitter.com/roZgQyNBDX

— Navaldeep Singh (@NavalGeekSingh) January 1, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X