Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಂಬೈ ತಂಡಕ್ಕೆಅರ್ಜುನ್ ತೆಂಡುಲ್ಕರ್

ಮುಂಬೈ ತಂಡಕ್ಕೆಅರ್ಜುನ್ ತೆಂಡುಲ್ಕರ್

ಮುಷ್ತಾಕ್ ಅಲಿ ಟ್ವೆಂಟಿ-20

ವಾರ್ತಾಭಾರತಿವಾರ್ತಾಭಾರತಿ3 Jan 2021 12:12 AM IST
share
ಮುಂಬೈ ತಂಡಕ್ಕೆಅರ್ಜುನ್ ತೆಂಡುಲ್ಕರ್

ಮುಂಬೈ,: ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ-20 ಟ್ರೋಫಿಯ ಲೀಗ್ ಹಂತದ ಪಂದ್ಯಾವಳಿಗೆ ಎಡಗೈ ವೇಗಿ ಅರ್ಜುನ್ ತೆಂಡುಲ್ಕರ್ ಮತ್ತು ಸೀಮರ್ ಕೃತಿಕ್ ಹನಾಗವಾಡಿ ಅವರನ್ನು ಮುಂಬೈ ತಂಡಕ್ಕೆ ಸೇರಿಸಲಾಗಿದೆ. ಅರ್ಜುನ್ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡುಲ್ಕರ್ ಅವರ ಪುತ್ರ. ಕೋವಿಡ್‌ನಿಂದಾಗಿ ಸ್ಥಗಿತಗೊಂಡಿದ್ದ ದೇಶೀಯ ಋತುವಿನ ಮೊದಲ ಪಂದ್ಯಾವಳಿ ಜನವರಿ 10 ರಂದು ಪ್ರಾರಂಭವಾಗಲಿದೆ.

 ದಿಲ್ಲಿ, ಹರ್ಯಾಣ, ಕೇರಳ, ಆಂಧ್ರ ಮತ್ತು ಪುದುಚೇರಿಗಳನ್ನು ಒಳಗೊಂಡಿರುವ ಇ ಗುಂಪಿನಲ್ಲಿ ಮುಂಬೈ ಸೆಣಸಾಡಲಿದೆ. ಜನವರಿ 11, 13, 15, 17 ಮತ್ತು 19 ರಂದು ಮುಂಬೈ ತನ್ನ ಗ್ರೂಪ್‌ನ ತಂಡಗಳನ್ನು ಎದುರಿಸಲಿದೆ. ನಾಕೌಟ್ ಪಂದ್ಯಾವಳಿ ಅಹಮದಾಬಾದ್‌ನಲ್ಲಿ ನಡೆಯಲಿದೆ.

‘‘ಮೂರು ದಿನಗಳ ಹಿಂದೆ, ಬಿಸಿಸಿಐ ಎಲ್ಲಾ ತಂಡ ಗಳಿಗೆ 22 ಆಟಗಾರರನ್ನು ಆಯ್ಕೆ ಮಾಡಲು ಅವಕಾಶ ಮಾಡಿಕೊಟ್ಟಿತು, ಏಕೆಂದರೆ ಎಲ್ಲಾ ಆಟಗಾರರು ಜೈವಿಕ ಸುರಕ್ಷತಾ ವಲಯದಲ್ಲಿ ಇರಬೇಕಾಗುತ್ತದೆ. ನೆಟ್ ಬೌಲರ್‌ಗಳು ಮತ್ತು ಬದಲಿ ಆಟಗಾರರನ್ನು ಸಹ ಹೊರಗಿನಿಂದ ಕರೆಯಲಾಗುವುದಿಲ್ಲ. ಅರ್ಜುನ್ ಮತ್ತು ಹನಾಗವಾಡಿ ಅವರನ್ನು 21 ಮತ್ತು 22ನೇ ಸದಸ್ಯರಾಗಿ ಮುಂಬೈ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ’’ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಶನ್‌ನ (ಎಂಸಿಎ) ತಿಳಿಸಿದೆ. ಅರ್ಜುನ್ ಭಾರತ ಅಂಡರ್-19ತಂಡಕ್ಕಾಗಿ ಮತ್ತು ಮುಂಬೈ ಪರ ಈ ಹಿಂದೆ ವಿವಿಧ ವಯೋಮಾನದ ತಂಡಗಳಿಗಾಗಿ ಆಡಿದ್ದಾರೆ.

ಅರ್ಜುನ್ ಮತ್ತು ಹನಾಗವಾಡಿ ಅವರಲ್ಲದೆ ಮುಂಬೈ ತಂಡದಲ್ಲಿ ವೇಗದ ಆಟಗಾರರು ತುಷಾರ್ ದೇಶಪಾಂಡೆ, ಧವಲ್ ಕುಲಕರ್ಣಿ, ಮಿನಾದ್ ಮಂಜ್ರೇಕರ್ ಮತ್ತು ಪ್ರಥಮೇಶ್ ದಾಕ್.

 ಇತ್ತೀಚೆಗೆ ಆಸ್ಟ್ರೇಲಿಯ ಪ್ರವಾಸದಲ್ಲಿ ಭುಜದ ಗಾಯದಿಂದ ಬಳಲುತ್ತಿದ್ದ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಲೀಗ್ ಹಂತಕ್ಕೆ ಮುಂಬೈ ತಂಡದಲ್ಲಿರುತ್ತಾರೆ. ಸಲಿಲ್ ಅಂಕೋಲಾ ನೇತೃತ್ವದ ಹೊಸ ಆಯ್ಕೆ ಸಮಿತಿಯು ತಂಡದ ನಾಯಕನಾಗಿ ರೂಪ ಕು ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಅನುಭವಿ ವಿಕೆಟ್‌ಕೀಪರ್ ಆದಿತ್ಯ ತಾರೆ ತಂಡದ ಉಪನಾಯಕರಾಗಲಿದ್ದಾರೆ.

ಪರಿಷ್ಕೃತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಆದಿತ್ಯ ತಾರೆ (ಉಪನಾಯಕ), ಯಶಸ್ವಿ ಜೈಸ್ವಾಲ್, ಆಕರ್ಶಿ ತ್ ಗೊಮೆಲ್, ಸರ್ಫರಾಜ್ ಖಾನ್, ಸಿದ್ಧೇಶ್ ಲಾಡ್, ಶಿವಮ್ ದುಬೆ, ಶುಭಮ್ ರಂಜನೆ, ಸುಜಿತ್ ನಾಯಕ್, ಸೈರಾಜ್ ಪಾಟೀಲ್, ತುಷಾರ್‌ದೇಶಪಾಂಡೆ, ಮಿನಾರ್ನ್ ಪ್ರಥಮೇಶ್ ಡೇಕ್, ಅಥರ್ವ ಅಂಕೋಲೆಕರ್, ಶಶಾಂಕ್ ಅತ್ತಾರ್ಡೆ, ಶಮ್ಸ್ ಮುಲಾನಿ, ಹಾರ್ದಿಕ್ ತಮೋರ್, ಆಕಾಶ್ ಪಾರ್ಕರ್, ಸುಫಿಯಾನ್ ಶೇಖ್, ಅರ್ಜುನ್ ತೆಂಡುಲ್ಕರ್, ಕೃತಿಕ್ ಹನಾಗವಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X