Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತೀಯ ವಲಸಿಗನಿಗೆ 19ನೇ ಗಿನಿಸ್ ದಾಖಲೆ...

ಭಾರತೀಯ ವಲಸಿಗನಿಗೆ 19ನೇ ಗಿನಿಸ್ ದಾಖಲೆ ಗೌರವ

ವಾರ್ತಾಭಾರತಿವಾರ್ತಾಭಾರತಿ3 Jan 2021 9:51 AM IST
share
ಭಾರತೀಯ ವಲಸಿಗನಿಗೆ 19ನೇ ಗಿನಿಸ್ ದಾಖಲೆ ಗೌರವ

ದುಬೈ : ಭಾರತೀಯ ವಲಸಿಗ ರಾಮಕುಮಾರ್ ಸಾರಂಗಪಾಣಿ 8.2 ಚದರ ಮೀಟರ್ ವಿಸ್ತೀರ್ಣದ 'ಪಾಪ್-ಅಪ್ ಗ್ರೀಟಿಂಗ್ ಕಾರ್ಡ್' ತಯಾರಿಸುವ ಮೂಲಕ 19ನೇ ಬಾರಿಗೆ ಗಿನಿಸ್ ವಿಶ್ವದಾಖಲೆ ಸೇರಿದ್ದಾರೆ.

ದುಬೈನ ರಾಜ, ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಘನತೆವೆತ್ತ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲ್ ಮಕ್ತುಮ್ ಅವರ 15ನೇ ಪದಾರೋಹಣ ಸಂದರ್ಭಕ್ಕೆ ಈ ವಿಶೇಷ ಗ್ರೀಟಿಂಗ್ ಕಾರ್ಡ್ ತಯಾರಿಸಲಾಗಿತ್ತು.

ದುಬೈ ನಿವಾಸಿಯಾಗಿರುವ ಸಾರಂಗಪಾಣಿ, ಭಾರತ ಹಾಗೂ ಯುಎಇಯಲ್ಲಿ ಗರಿಷ್ಠ ಗಿನಿಸ್ ವಿಶ್ವದಾಖಲೆ ಹೊಂದಿರುವ ಕೀರ್ತಿಗೂ ಭಾಜನರಾಗಿದ್ದಾರೆ. ಈ ವಿಶೇಷ ಗ್ರೀಟಿಂಗ್ ಕಾರ್ಡ್ ಸಾಮಾನ್ಯ ಶುಭಾಶಯ ಪತ್ರಗಳಿಗಿಂತ 100 ಪಟ್ಟು ದೊಡ್ಡದಾಗಿದ್ದು, ದುಬೈ ಮೂಲದ ಕಲಾವಿದ ಅಕ್ತರ್ ಸಾಹೇಬ್ ರಚಿಸಿರುವ ಶೇಖ್ ಮುಹಮ್ಮದ್ ಅವರ ಕಲಾಚಿತ್ರವನ್ನು ಹೊಂದಿದೆ.

ಈ ಶುಭಾಶಯ ಪತ್ರವನ್ನು ಶೇಖ್ ಮುಹಮ್ಮದ್ ಅವರಿಗೆ ಸಮರ್ಪಿಸಲಾಗಿದ್ದು, ಇದನ್ನು ಮಡಚಿದಾಗ ಇದರ ಮೇಲ್ಮೈ ವಿಸ್ತೀರ್ಣ 8.2 ಚದರ ಮೀಟರ್ ಆಗುತ್ತದೆ. ಹಾಂಕಾಂಗ್‌ನಲ್ಲಿ ಈ ಮೊದಲು 6.729 ಚದರ ಮೀಟರ್‌ನ ಶುಭಾಶಯಪತ್ರ ತಯಾರಿಸಿದ್ದುದು ಇದುವರೆಗಿನ ದಾಖಲೆಯಾಗಿತ್ತು.

ಸಾರಂಗಪಾಣಿಯವರ ಶುಭಾಶಯಪತ್ರ 4 ಮೀಟರ್ ಉದ್ದ ಹಾಗೂ 2.05 ಮೀಟರ್ ಅಗಲವಿದೆ. ಕಾರ್ಡ್‌ನ ಹೊರ ರಕ್ಷಾಕವಚ ಎಕ್ಸ್‌ಪೋ 2020ಯ ಬಿಡ್ ಗೆದ್ದಿದೆ ಎಂದು ಗಲ್ಫ್‌ ನ್ಯೂಸ್ ವರದಿ ಮಾಡಿದೆ. "ಕಳೆದ ಆರು ತಿಂಗಳಿಂದ ಇದಕ್ಕಾಗಿ ಕೆಲಸ ಮಾಡುತ್ತಿದ್ದೆ. ದೇಶಕ್ಕೆ ವಿಶೇಷ ಎನಿಸಿದ ದಾಖಲೆ ಮುರಿಯಲು ಅವಕಾಶಕ್ಕಾಗಿ ಕಾಯುತ್ತಿದ್ದೆ. ಶೇಖ್ ಮುಹಮ್ಮದ್ ಅವರ 15ನೇ ಪದಾರೋಹಣ ದಿನಕ್ಕಿಂತ ವಿಶೇಷ ದಿನ ಸಿಗದು. ನಾನು ಇದನ್ನು ಯುಎಇ ರಚನೆಯಾದ 50ನೇ ವರ್ಷಾಚರಣೆಗಾಗಿ ಸಮರ್ಪಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.

ಯುಎಇ ರಾಷ್ಟ್ರೀಯ ದಿನದ ಸಂಭ್ರಮದ ಅಂಗವಾಗಿ ಈ ಕಾರ್ಡ್ ಜನವರಿ 4ರಿಂದ 18ರವರೆಗೆ ದೋಹಾ ಸೆಂಟರ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ಅಯಸ್ಕಾಂತಗಳನ್ನು ಬಳಸಿ ಅತಿದೊಡ್ಡ ವಾಕ್ಯ ಮಡಿರುವುದು, ಅಯಸ್ಕಾಂತಗಳನ್ನು ಬಳಸಿ ಅತಿದೊಡ್ಡ ಶಬ್ದ ರಚಿಸಿರುವುದು, ಅತಿದೊಡ್ಡ ಎಲೆಕ್ಟ್ರಾನಿಕ್ ಗ್ರೀಟಿಂಗ್ ಕಾರ್ಡ್, ಅತಿಚಿಕ್ಕ ಪ್ಲೇಯಿಂಗ್ ಕಾರ್ಡ್ ತಯಾರಿಸಿದ್ದು ಸೇರಿದಂತೆ ಹಲವು ದಾಖಲೆಗಳನ್ನು ಅವರು ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X