Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಂಟೈನರ್ ಟ್ರಕ್ ನ್ನು ಸುಸಜ್ಜಿತ...

ಕಂಟೈನರ್ ಟ್ರಕ್ ನ್ನು ಸುಸಜ್ಜಿತ ತಾತ್ಕಾಲಿಕ ಮನೆಯನ್ನಾಗಿ ಪರಿವರ್ತಿಸಿದ ಪಂಜಾಬ್ ರೈತ

ವಾರ್ತಾಭಾರತಿವಾರ್ತಾಭಾರತಿ3 Jan 2021 12:14 PM IST
share
ಕಂಟೈನರ್ ಟ್ರಕ್ ನ್ನು ಸುಸಜ್ಜಿತ ತಾತ್ಕಾಲಿಕ ಮನೆಯನ್ನಾಗಿ ಪರಿವರ್ತಿಸಿದ ಪಂಜಾಬ್ ರೈತ

ಹೊಸದಿಲ್ಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಜಲಂಧರ್ ಮೂಲದ ರೈತ ಕಂಟೈನರ್ ಟ್ರಕ್ ಅನ್ನು ಸಂಪೂರ್ಣ ಸುಸಜ್ಜಿತ ತಾತ್ಕಾಲಿಕ ಮನೆಯನ್ನಾಗಿ ಪರಿವರ್ತಿಸಿದ್ದಾರೆ.
ಹರ್ಷೀತ್ ಸಿಂಗ್ ಮಾಟ್ಟು ಅವರ ತಾತ್ಕಾಲಿಕ ಮನೆಯಲ್ಲಿ ಸೋಫಾ, ಹಾಸಿಗೆ,ಟಿವಿ ಹಾಗೂ ಮೊಬೈಲ್ ಜಾರ್ಜಿಂಗ್ ಪಾಯಿಂಟ್ ಗಳ ಜೊತೆಗೆ ಕ್ರಿಯಾತ್ಮಕ ಶೌಚಾಲಯದಂತಹ ಎಲ್ಲ ಮೂಲಭೂತ ಸೌಲಭ್ಯಗಳಿವೆ.
"ನಾನು ಡಿಸೆಂಬರ್ 2ರಂದು ಅಮೆರಿಕ ಮೂಲದ ನನ್ನ ಹಿರಿಯ ಸಹೋದರನ ಕರೆಯ ಮೇರೆಗೆ ಇಲ್ಲಿಗ ಬಂದಿದ್ದೇನೆ. ಅವರು ನನ್ನಲ್ಲಿ ರೈತರಿಗೆ ಸೇವೆ ಸಲ್ಲಿಸುವಂತೆ ಕೋರಿಕೊಂಡರು. ನಾನು ನನ್ನ ಎಲ್ಲ ಕೆಲಸಗಳನ್ನುಬಿಟ್ಟು 7 ದಿನಗಳ ಕಾಲ ಸಿಂಘುಗಡಿಯಲ್ಲಿ ಸೇವೆ ಸಲ್ಲಿಸಿದ್ದೇನೆ. ನನ್ನ ಐದು ಟ್ರಕ್ ಗಳು ಸಿಂಘು ಗಡಿಯಲ್ಲಿದ್ದವು. ಹೊಟೇಲ್‍ಗೆ ತಂಗಲು ಹೋಗುತ್ತಿದ್ದ ಸಮಯದಲ್ಲಿ ನನ್ನ ಟ್ರಕ್ ನ್ನು ತಾತ್ಕಾಲಿಕ ಮನೆಯನ್ನಾಗಿ ಏಕೆ ಬದಲಾಯಿಸಬಾರದೆಂದು ಯೋಚನೆ ಬಂತು. ಈ ಮನೆ ನಿರ್ಮಿಸಲು ಸ್ನೇಹಿತರು ಸಹಾಯ ಮಾಡಿದರು. ಈ ಮನೆ ಪೂರ್ಣಗೊಳ್ಳಲು ಒಂದೂವರೆ ದಿನ ತೆಗೆದುಕೊಂಡಿತು'' ಎಂದು ಮಾಟ್ಟು ಎನ್ ಐಎಗೆ ತಿಳಿಸಿದ್ದಾರೆ. 

ಮಾಟ್ಟು ಅವರು ಸಿಂಘು ಗಡಿ ಪ್ರತಿಭಟನಾ ಸ್ಥಳದಲ್ಲಿ ಕ್ಯಾಂಟೀನ್ ತೆರೆದಿದ್ದು, ದಾರಿಹೋಕರು, ರೈತರಿಗೆ ಇಲ್ಲಿ ಉಚಿತ ಚಹಾ ತಿಂಡಿ ಹಾಗೂ ಅಹಾರವನ್ನು ನೀಡಲಾಗುತ್ತಿದೆ. ಇದು ಬೆಳಗ್ಗಿನಿಂದ ಸಂಜೆ ತನಕ ತೆರೆದಿರುತ್ತದೆ.
ಜಲಂಧರ್ ಮೂಲದ ರೈತನೊಂದಿಗೆ ಅವರ ಪತ್ನಿ, ಮಗ, ಸೋದರಳಿಯ ಹಾಗೂ ಸುಮಾರು 80-90 ಸಹಾಯಕರ ತಂಡವಿದೆ.

Delhi: Jalandhar based farmer protesting at Sighu border turns a truck container into a residence

"I came here on Dec 2 to do langar sewa. I left all my work & served for 7 days at Singhu border. I felt homesick & then decided to turn a truck into a makeshift apartment," he says pic.twitter.com/FIsmkzeJS7

— ANI (@ANI) January 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X