Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೀಂ ಇಂಡಿಯಾ ಕ್ರಿಕೆಟಿಗರ ಬಿಲ್‌ ನಲ್ಲಿ...

ಟೀಂ ಇಂಡಿಯಾ ಕ್ರಿಕೆಟಿಗರ ಬಿಲ್‌ ನಲ್ಲಿ ʼಬೀಫ್‌ʼ ಪತ್ತೆ?: ಸಾಮಾಜಿಕ ಜಾಲತಾಣ ಪ್ರತಿಕ್ರಿಯಿಸಿದ್ದು ಹೇಗೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ3 Jan 2021 3:00 PM IST
share
ಟೀಂ ಇಂಡಿಯಾ ಕ್ರಿಕೆಟಿಗರ ಬಿಲ್‌ ನಲ್ಲಿ ʼಬೀಫ್‌ʼ ಪತ್ತೆ?: ಸಾಮಾಜಿಕ ಜಾಲತಾಣ ಪ್ರತಿಕ್ರಿಯಿಸಿದ್ದು ಹೇಗೆ ಗೊತ್ತೇ?

ಮೆಲ್ಬೋರ್ನ್‌,ಜ.03: ಭಾರತೀಯ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರರಾದ ರೋಹಿತ್‌ ಶರ್ಮಾ, ನವದೀಪ್‌ ಸೈನಿ, ಶುಭ್‌ ಮನ್‌ ಗಿಲ್‌, ಪೃಥ್ವಿ ಶಾ ಹಾಗೂ ರಿಶಬ್‌ ಪಂತ್‌ ಕ್ರಿಕೆಟ್‌ ಆಸ್ಟ್ರೇಲಿಯಾದ ನಿಯಮವನ್ನು ಉಲ್ಲಂಘಿಸಿ ಹೊಸ ವರ್ಷದಂದು ರೆಸ್ಟೋರೆಂಟ್‌ ಗೆ ತೆರಳಿ ಆಹಾರ ಸೇವಿಸಿದ್ದರು. ಪಕ್ಕದಲ್ಲೇ ಕುಳಿತಿದ್ದ ಅಭಿಮಾನಿಯೋರ್ವರು ಆಟಗಾರರ ವೀಡಿಯೋ ಮಾಡಿ ಟ್ವಿಟರ್‌ ನಲ್ಲಿ ಪೋಸ್ಟ್‌ ಮಾಡಿದ್ದು ವ್ಯಾಪಕ ವೈರಲ್‌ ಆಗಿತ್ತು.

ವೀಡಿಯೋ ಮಾಡಿ ಪ್ರಕಟಿಸಿದ್ದಲ್ಲದೇ ಆಟಗಾರರ ಆಹಾರದ ಬಿಲ್‌ ಅನ್ನು ಕೂಡಾ ಪಾವತಿಸಿದ್ದರು. ಈ ಐದು ಆಟಗಾರರು ಸದ್ಯ ಐಸೋಲೇಶನ್‌ ನಲ್ಲಿದ್ದರೂ, ಅವರ ಬಿಲ್‌ ನಲ್ಲಿದ್ದ ಬೀಫ್‌ ಸದ್ಯ ಸುದ್ದಿಯಾಗುತ್ತಿದೆ. ಭಾರತದ ಹಲವು ರಾಜ್ಯಗಳಲ್ಲಿ ಬೀಫ್‌ ಬ್ಯಾನ್‌ ಆಗುತ್ತಿರುವ ಕಾರಣ ಆಟಗಾರರು ಆಸ್ಟ್ರೇಲಿಯಾಕ್ಕೆ ತೆರಳಿ ಬೀಫ್‌ ಸೇವಿಸುತ್ತಿದ್ದಾರೆ ಎಂದು ವ್ಯಕ್ತಿಯೋರ್ವರು ಸಾಮಾಜಿಕ ತಾಣದಲ್ಲಿ ಕುಹಕವಾಡಿದ್ದಾರೆ.

ನವಲ್‌ ದೀಪ್‌ ಸಿಂಗ್‌ ಎಂಬ ಅಭಿಮಾನಿ ಬಿಲ್‌ ನ ಫೋಟೊ ಶೇರ್‌ ಮಾಡುವ ವೇಳೆ ಬೀಫ್‌ ಮತ್ತು ಪೋರ್ಕ್‌ ಅನ್ನು ಮರೆಮಾಚಿದ್ದರು. ಆದರೆ ಪೂರ್ತಿ ಬಿಲ್‌ ನ ಫೋಟೊ ಸಾಮಾಜಿಕ ತಾಣದಾದ್ಯಂತ ಹರಿದಾಡುತ್ತಿದೆ. ಸದ್ಯ ಈ ಬಿಲ್‌ ವಿವಾದಕ್ಕೀಡಾಗಿದ್ದು, ಸಂಪೂರ್ಣ ಸತ್ಯಾಸತ್ಯತೆಯ ಕುರಿತು ಇನ್ನೂ ತಿಳಿದು ಬಂದಿಲ್ಲ. ಸದ್ಯ ಪರ ವಿರೋಧ ಚರ್ಚೆಗಳ ನಡುವೆ ಭಾರತೀಯ ಕ್ರಿಕೆಟ್‌ ಮಂಡಳಿ ಮತ್ತು ಆಟಗಾರರ ಹೇಳಿಕೆಗಳು ಇನ್ನೂ ಕೇಳಿ ಬಂದಿಲ್ಲ ಎಂದು ತಿಳಿದು ಬಂದಿದೆ.

ಟ್ವೀಟ್‌ ಗಳು ಈ ಕೆಳಗಿನಂತಿವೆ..

Hypocrisy rules!#Beef pic.twitter.com/dF0dzTYevG

— Angry Saffron (@AngrySaffron) January 2, 2021

A Hindu can never eat beef and a beef eater can NEVER BE A HINDU.#Beef#RohithSharma

— IamTiara_ (@Tiara_tia25) January 2, 2021

And from today shrma ji ka ladka lost respect .
If eat beef your no more Hindu .
You just Making our religion down .
A country where majority is of Hindu . #BCCI offering beef .#RohitSharma#beef pic.twitter.com/egA5hS23mZ

— manish meena (@manish__jareda) January 2, 2021

Five Indian cricketers are being criticized for ordering a #beef dish in a restaurant in Australia but not for possibly breaking #Covid protocol! One should be happy that no one talking to lynch them, yet.

— Ashok Swain (@ashoswai) January 2, 2021

You cannot judge on anyone's choice to eat beef or something... Then why the hell are we feeding outsiders beef. Priority is to feed our country people and we are 2nd largest exporter of beef. And it's banned here
Totally irony..#beef#RohithSharma #ShubmanGill #RishabhPant pic.twitter.com/7pKIfsPhDA

— Umar (@Umarbison) January 2, 2021

Mohammad siraj and shami after realising "kaash hum nhi gaye warna lynching ho jati" #beef pic.twitter.com/eCUEGCj2R6

— aniket (@aniket67629327) January 3, 2021

Sharma ji inner feeling#beef pic.twitter.com/nAZx7EBfTE

— Jayanth (@jayanth045) January 3, 2021

Sardar ji after paying the bill #beef pic.twitter.com/gMyn5tM6ve

— Roman Empire (@RomanEm73754515) January 3, 2021

Pajeets don't know the value of #beef. World's most successful athletes consume beef in regular basis as they consider beef is the secret of their energy. pic.twitter.com/hWeHStqr8t

— Zeenat (@zeenatbegumamb) January 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X