Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ : ಗ್ರಾಪಂ...

ದ.ಕ.ಜಿಲ್ಲೆ : ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲು ಸ್ಥಾನ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ3 Jan 2021 8:29 PM IST
share

ಮಂಗಳೂರು, ಜ. 3: ಇತ್ತೀಚೆಗೆ ನಡೆದ ಗ್ರಾಪಂಗಳಿಗೆ ಚುನಾವಣೆಯಲ್ಲಿ ವಿಜೇತರಾದವರ ಪೈಕಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯ ಬೇಕಿದ್ದು, ಅದಕ್ಕೆ ಪೂರ್ವಭಾವಿಯಾಗಿ ತಾಲೂಕುಗಳ ವರ್ಗವಾರು ಪಟ್ಟಿಯನ್ನು ರಾಜ್ಯ ಸರಕಾರ ಪ್ರಕಟಿಸಿದೆ. ಇವುಗಳಲ್ಲಿ ಶೇ.50ರಷ್ಟು ಮಹಿಳಾ ಮೀಸಲಾತಿ ಆಗಿದ್ದು, ಆವರಣದ ಒಳಗಡೆ ಮಹಿಳಾ ಮೀಸಲಾತಿ ಸಂಖ್ಯೆಯನ್ನು ನೀಡಲಾಗಿದೆ.

ಮಂಗಳೂರು ತಾಲೂಕಿನ 37 (19) ಗ್ರಾಪಂನಲ್ಲಿ 2 (1) ಅನುಸೂಚಿತ ಜಾತಿ, 1(1) ಅನುಸೂಚಿನ ಪಂಗಡ, 10 (5) ಹಿಂದುಳಿದ ವರ್ಗ ಎ, 2(1) ಹಿಂದುಳಿದ ವರ್ಗ ಬಿ ಹಾಗೂ 22(11) ಸಾಮಾನ್ಯ.

ಮೂಡುಬಿದಿರೆ ತಾಲೂಕಿನ 12 (6) ಗ್ರಾಪಂನಲ್ಲಿ 1 (1) ಅನುಸೂಚಿತ ಜಾತಿ, 1 (1) ಅನುಸೂಚಿತ ಪಂಗಡ, 3 (2) ಹಿಂದುಳಿದ ವರ್ಗ ಎ, 1 (0) ಹಿಂದುಳಿದ ವರ್ಗ ಬಿ ಹಾಗೂ 6 (2) ಸಾಮಾನ್ಯ.

ಬಂಟ್ವಾಳ ತಾಲೂಕಿನ 58 (29) ಗ್ರಾಪಂನಲ್ಲಿ 3 (2) ಅನುಸೂಚಿತ ಜಾತಿ, 3(2) ಅನುಸೂಚಿನ ಪಂಗಡ, 15(8) ಹಿಂದುಳಿದ ವರ್ಗ ಎ, 4(2) ಹಿಂದುಳಿದ ವರ್ಗ ಬಿ ಹಾಗೂ 33 (15) ಸಾಮಾನ್ಯ.

ಬೆಳ್ತಂಗಡಿ ತಾಲೂಕಿನ 48 (24) ಗ್ರಾಪಂನಲ್ಲಿ 4(2) ಅನುಸೂಚಿತ ಜಾತಿ, 2(1) ಅನುಸೂಚಿನ ಪಂಗಡ, 13(6) ಹಿಂದುಳಿದ ವರ್ಗ ಎ, 3 (2)ಹಿಂದುಳಿದ ವರ್ಗ ಬಿ ಹಾಗೂ 26(13) ಸಾಮಾನ್ಯ.

ಪುತ್ತೂರು ತಾಲೂಕಿನ 22 (11) ಗ್ರಾಪಂನಲ್ಲಿ 3 (2) ಅನುಸೂಚಿತ ಜಾತಿ, 2 (1) ಅನುಸೂಚಿನ ಪಂಗಡ, 5(2) ಹಿಂದುಳಿದ ವರ್ಗ ಎ, 1(1) ಹಿಂದುಳಿದ ವರ್ಗ ಬಿ ಹಾಗೂ 11(5) ಸಾಮಾನ್ಯ.

ಸುಳ್ಯ ತಾಲೂಕಿನ 25 (13) ಗ್ರಾಪಂನಲ್ಲಿ 3(2) ಅನುಸೂಚಿತ ಜಾತಿ, 2 (1) ಅನುಸೂಚಿನ ಪಂಗಡ, 6 (3) ಹಿಂದುಳಿದ ವರ್ಗ ಎ, 1(1) ಹಿಂದುಳಿದ ವರ್ಗ ಬಿ ಹಾಗೂ 13 (6) ಸಾಮಾನ್ಯ.

ಕಡಬ ತಾಲೂಕಿನ 21 (11) ಗ್ರಾಪಂನಲ್ಲಿ 2 (1) ಅನುಸೂಚಿತ ಜಾತಿ, 1 (1) ಅನುಸೂಚಿನ ಪಂಗಡ, 6 (3) ಹಿಂದುಳಿದ ವರ್ಗ ಎ, 1(1) ಹಿಂದುಳಿದ ವರ್ಗ ಬಿ ಹಾಗೂ 11 (5) ಸಾಮಾನ್ಯ.

ಈ ವರ್ಗಾವಾರು ಮೀಸಲಾತಿಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿ ಪ್ರತಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X