Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್‌ ನ ಹಿರಿಯ ನಾಯಕಿಯ ವಿರುದ್ಧ...

ಕಾಂಗ್ರೆಸ್‌ ನ ಹಿರಿಯ ನಾಯಕಿಯ ವಿರುದ್ಧ ಅಸಭ್ಯ ಭಾಷೆ ಬಳಸಿದ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ವ್ಯಾಪಕ ಆಕ್ರೋಶ

ಬಹಿರಂಗ ಕ್ಷಮೆ ಯಾಚಿಸಿದ ಉತ್ತರಾಖಂಡ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ6 Jan 2021 12:57 PM IST
share
ಕಾಂಗ್ರೆಸ್‌ ನ ಹಿರಿಯ ನಾಯಕಿಯ ವಿರುದ್ಧ ಅಸಭ್ಯ ಭಾಷೆ ಬಳಸಿದ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ವ್ಯಾಪಕ ಆಕ್ರೋಶ

ಡೆಹ್ರಾಡೂನ್,ಜ.6: ಉತ್ತರಾಖಂಡ ಬಿಜೆಪಿಯ ಅಧ್ಯಕ್ಷ ಬನ್ಸಿಧರ ಭಗತ್ ಅವರು ಹಿರಿಯ ಕಾಂಗ್ರೆಸ್ ನಾಯಕಿ ಇಂದಿರಾ ಹೃದಯೇಶ್ ಅವರನ್ನು ‘ಮುದುಕಿ ’ಎಂದು ಸಂಬೋಧಿಸುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. ಹೃದಯೇಶ್ ರಾಜ್ಯ ಪ್ರತಿಪಕ್ಷ ನಾಯಕಿಯೂ ಆಗಿದ್ದಾರೆ.

ಹಲವಾರು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರಲು ಬಯಸಿದ್ದಾರೆ ಮತ್ತು ತನ್ನ ಸಂಪರ್ಕದಲ್ಲಿದ್ದಾರೆ ಎಂದು ಹೃದಯೇಶ್ ಈ ಮೊದಲು ಹೇಳಿದ್ದರು.

ಮಂಗಳವಾರ ನೈನಿತಾಲದಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಹೃದಯೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಭಗತ್, ಅರೆ ಮುದುಕಿ,ನಿಮ್ಮನ್ನು ಯಾರು ಸಂಪರ್ಕಿಸುತ್ತಾರೆ? ಯಾರಾದರೂ ಮುಳುಗುತ್ತಿರುವ ಹಡಗಿನ ಸಹವಾಸವನ್ನು ಬಯಸುತ್ತಾರೆಯೇ ಎಂದು ಪ್ರಶ್ನಿಸಿದ್ದರು.

ಭಗತ್ ಬಳಸಿರುವ ಭಾಷೆ ತನಗೆ ನೋವನ್ನುಂಟು ಮಾಡಿದೆ ಎಂದು ಟ್ವಿಟರ್‌ನಲ್ಲಿ ವೀಡಿಯೊ ಸಂದೇಶದಲ್ಲಿ ತಿಳಿಸಿರುವ ಹೃದಯೇಶ್,ಬಿಜೆಪಿಯ ರಾಜ್ಯಾಧ್ಯಕ್ಷರು ಮಹಿಳೆಯರ ಶಕ್ತಿಯನ್ನು ಅವಮಾನಿಸಿದ್ದಾರೆ. ಈ ದೇಶದ ಮಹಿಳೆಯರು ಇದನ್ನೆಂದೂ ಸಹಿಸುವುದಿಲ್ಲ. ಭಗತ್ ಹೇಳಿಕೆಯು ಅವರ ಸಂಕುಚಿತ ಮನೋಭಾವವನ್ನು ಪ್ರತಿಬಿಂಬಿಸುತ್ತಿದೆ. ಇಂತಹ ಅಸಭ್ಯ ಭಾಷೆ ರಾಜಕೀಯದಲ್ಲಿ ಸೂಕ್ತವಲ್ಲ. ಉತ್ತರಾಖಂಡದ ಮಹಿಳೆಯರು ಸಮಯ ಬಂದಾಗ ಈ ಅವಮಾನಕ್ಕಾಗಿ ನಿಮಗೆ (ಭಗತ್) ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಹೇಳಿದ್ದಾರೆ. ‘ಬೇಟಿ ಬಚಾವೋ ಬೇಟಿ ಪಢಾವೊ’ ಘೋಷಣೆಯನ್ನು ಕೂಗುವ ನಾಯಕರು ತಮ್ಮ ಭಾಷೆಯ ಬಗ್ಗೆ ಜಾಗರೂಕತೆ ವಹಿಸಬೇಕು ಎಂದೂ ಅವರು ಹೇಳಿದ್ದಾರೆ.

ತನ್ನ ಹೇಳಿಕೆಗಾಗಿ ಭಗತ್ ಕ್ಷಮೆ ಯಾಚಿಸಬೇಕು ಎಂದು ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷ ಪ್ರೀತಮ್ ಸಿಂಗ್ ಆಗ್ರಹಿಸಿದ್ದಾರೆ.

 ಕ್ಷಮೆ ಯಾಚಿಸಿದ ಮುಖ್ಯಮಂತ್ರಿ

ಭಗತ್ ಹೇಳಿಕೆಗಾಗಿ ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರಸಿಂಗ್ ರಾವತ್ ಅವರು ಬುಧವಾರ ಟ್ವಿಟರ್‌ನಲ್ಲಿ ಹೃದಯೇಶರ ಕ್ಷಮೆ ಯಾಚಿಸಿದ್ದಾರೆ.

‘ಇಂದಿರಾ ಹೃದಯೇಶ್‌ಜಿ,ನನಗೆ ಇಂದು ತುಂಬ ನೋವಾಗಿದೆ. ನಮ್ಮ ಪಾಲಿಗೆ ಮಹಿಳೆಯರು ಅತ್ಯಂತ ಗೌರವಾನ್ವಿತರಾಗಿದ್ದಾರೆ. ನಾನು ವೈಯಕ್ತಿಕವಾಗಿ ನಿಮ್ಮ ಮತ್ತು ನನ್ನಂತೆ ನೋವು ಅನುಭವಿಸಿರುವ ಇತರರ ಕ್ಷಮೆಯನ್ನು ಯಾಚಿಸುತ್ತೇನೆ. ನಿಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಇನ್ನೊಮ್ಮೆ ಕ್ಷಮೆ ಯಾಚಿಸುತ್ತೇನೆ ’ಎಂದು ಅವರು ತಿಳಿಸಿದ್ದಾರೆ.

आदरणीय @IndiraHridayesh बहिन जी आज मैं अति दुखी हूँ । महिला हमारे लिए अति सम्मानित व पूज्या हैं। मैं व्यक्तिगत रूप से आपसे व उन सभी से क्षमा चाहता हँ जो मेरी तरह दुखी हैं। मैं कल आपसे व्यक्तिगत बात करूँगा व पुनः क्षमा याचना करूँगा।

— Trivendra Singh Rawat (@tsrawatbjp) January 5, 2021

सोशल मीडिया के माध्यम से मुझे @BJP4UK के अध्यक्ष श्री@bansidharbhagat की महिलाओं के प्रति तुच्छ सोच का पता चला। भीमताल में भाजपा की एक बैठक में, उम्र में खुद से बड़ी महिला के प्रति कहे गए शब्द उनकी छोटी सोच और तुच्छ मानसिकता का परिचय देते है। इस प्रकार की अशोभनीय भाषा किसी भी ... pic.twitter.com/jfr25lJXnp

— Dr. Indira Hridayesh (@IndiraHridayesh) January 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X