Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಣಿಮಂಗಳೂರು : ಜ.8ರಂದು ಖಾಝಿ ಕೋಟ,...

ಪಾಣಿಮಂಗಳೂರು : ಜ.8ರಂದು ಖಾಝಿ ಕೋಟ, ಸಿಎಂ ಉಸ್ತಾದ್ ಕೃತಿ ಬಿಡುಗಡೆ, ಅನುಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ6 Jan 2021 1:19 PM IST
share
ಪಾಣಿಮಂಗಳೂರು : ಜ.8ರಂದು ಖಾಝಿ ಕೋಟ, ಸಿಎಂ ಉಸ್ತಾದ್ ಕೃತಿ ಬಿಡುಗಡೆ, ಅನುಸ್ಮರಣೆ

ಬಂಟ್ವಾಳ : ಧಾರ್ಮಿಕ ಸಾಮಾಜಿಕ ರಂಗದಲ್ಲಿ ನಾನಾ ರೀತಿಯ ಕೊಡುಗೆಯನ್ನು ನೀಡಿದ ಜಿಲ್ಲೆಯ ಖಾಝಿಗಳಾಗಿದ್ದ ಶೈಖುನಾ ಕೋಟ ಉಸ್ತಾದ್, ಶಹೀದೇ ಮಿಲ್ಲತ್ ಸಿಎಂ ಉಸ್ತಾದ್ ಅವರ ಜೀವನ ಚರಿತ್ರೆ ಕೃತಿ ಬಿಡುಗಡೆ, ಸೆಮಿನಾರ್ ಅನುಸ್ಮರಣೆ ಕಾರ್ಯಕ್ರಮ ಜ.8ರಂದು ಸಂಜೆ ಪಾಣೆಮಂಗಳೂರು ಸಮೀಪ ನೆಹರುನಗರ ಮಸೀದಿ ವಠಾರದಲ್ಲಿ ಜರಗಲಿದೆ.

ಕೋಟ ಉಸ್ತಾದರ ಪೂರ್ವ ವಿದ್ಯಾರ್ಥಿ ಸಂಘಟನೆ ಅರ್ಶದೀಸ್ ಅಸೋಶಿಯೇಶನ್ ಕೇಂದ್ರ ಸಮಿತಿ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅರ್ಶದಿ ರೈಟಿಂಗ್ ಹಬ್ ವತಿಯಿಂದ ಈ ಕೃತಿ ಬಿಡುಗಡೆಗೊಳ್ಳಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅಧ್ಯಕ್ಷತೆಯಲ್ಲಿ ಸಮಸ್ತ ಉಪಾಧ್ಯಕ್ಷರಾದ ಶೈಖುನಾ ಯು.ಯಂ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಉದ್ಘಾಟಿಸಲಿರುವರು. ಅರ್ಶದೀಸ್ ಅಸೋಶಿಯೇಶನ್ ಕೇಂದ್ರ ಸಮಿತಿ ಅಧ್ಯಕ್ಷ ಕೆ ಯು ರಹ್ಮಾನ್ ಅರ್ಶದಿ ಕೋಲ್ಪೆ , ಸಮಸ್ತ ಮುಶಾವರ ಸದಸ್ಯರಾದ ಬಂಬ್ರಾಣ ಉಸ್ತಾದ್, ಹಸ್ಸನ್ ಅರ್ಶದಿ ಬೆಳ್ಳಾರೆ , ಸಲೀಂ ಅರ್ಶದಿ ದೆಮ್ಮಲೆ , ಅಡ್ವೋಕೇಟ್ ಹನೀಫ್ ಹುದವಿ ದೇಲಂಪಾಡಿ , ಶೈಖುನಾ ಮಹಮ್ಮದ್ ಫೈಝಿ, ಕೊಡವಳ್ಳಿ ಉಸ್ತಾದ್ "ಶೈಖಾನಿ"  ನೆಹರು ನಗರ ಜಮಾತ್ ಅಧ್ಯಕ್ಷರಾದ ಪಿ ಎಸ್ ಅಬ್ದುಲ್ ಹಮೀದ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಙಳ್ ಕಿನ್ಯ,  ಸಯ್ಯಿದ್ ಅಕ್ರಮ್ ಅಲೀ ರಹ್ಮಾನಿ, ಸಯ್ಯಿದ್ ಬುರ್ಹಾನ್ ತಂಙಳ್ ಅಲ್ ಬುಖಾರಿ ಕಾಸರಗೋಡು, ಎಸ್ ಕೆ ಎಸ್ ಎಸ್ ಎಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಇರ್ಷಾದ್ ದಾರಿಮಿ ಮಿತ್ತಬೈಲ್, ಶಾಸಕ ಯು ಟಿ ಖಾದರ್, ಮೌಲಾನ ಅಬ್ದುರ್ರಝಾಕ್ ಹಾಜಿ ಕಬಕ, ದಾರುನ್ನೂರ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಜಿ , ಮುಸ್ಲಿಂ ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹನೀಫ್ ಹಾಜಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅರ್ಶದೀಸ್ ಅಸೋಸಿಯೇಶನ್ ಕೇಂದ್ರ ಸಮಿತಿ ಅಧ್ಯಕ್ಷ ಕೆಯು ಖಲೀಲ್ ರಹ್ಮಾನ್ ಅರ್ಶದಿ ಕೋಲ್ಪೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X