Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ...

ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣ ನೀಡಲು ಚಿಂತನೆ: ಸಚಿವ ಶ್ರೀಮಂತ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Jan 2021 9:33 PM IST
share
ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣ ನೀಡಲು ಚಿಂತನೆ: ಸಚಿವ ಶ್ರೀಮಂತ ಪಾಟೀಲ್

ಬೆಂಗಳೂರು, ಜ. 6: ರಾಜ್ಯದ ‘ಮದ್ರಸಾ'ಗಳಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜತೆಗೆ ಆಧುನಿಕ ಶಿಕ್ಷಣವನ್ನು ನೀಡುವ ಮೂಲಕ ಎಸೆಸೆಲ್ಸಿಗೆ ತತ್ಸಮಾನ ಎಂದು ಪರಿಗಣಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಇಲಾಖೆ ಅಭಿವೃದ್ಧಿಗೆ ಸಂಬಂಧಿಸಿದ ಪುಸ್ತಕವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮದ್ರಸಾಗಳಲ್ಲಿ ಮಕ್ಕಳಿಗೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತದ ಪಠ್ಯವನ್ನು ಬೋಧಿಸಲಾಗುವುದು. ಅಲ್ಲಿ ಕಲಿತು ಹೊರಬರುವಾಗ ಐಟಿಐನಂತಹ ಕೌಶಲ ಆಧರಿತ ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿರುವ ಮುಸ್ಲಿಮ್ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಜತೆಗೆ ಉದ್ಯೋಗ ಆಧಾರಿತ ಶಿಕ್ಷಣ ನೀಡಬೇಕು ಎಂದ ಶ್ರೀಮಂತ ಪಾಟೀಲ್, ರಾಜ್ಯದಲ್ಲಿ 800ಕ್ಕೂ ಹೆಚ್ಚು ಮದ್ರಸಾಗಳಿದ್ದು, ಅವುಗಳಲ್ಲಿ ಆಧುನಿಕ ಶಿಕ್ಷಣ ಜಾರಿಗೊಳಿಸಬೇಕೆಂಬ ಚರ್ಚೆ ನಡೆದಿದೆ ಎಂದು ತಿಳಿಸಿದರು.

ಶಾದಿಭಾಗ್ಯ ಯೋಜನೆಗೆ ತಡೆ: ಕೋವಿಡ್-19 ಸೋಂಕಿನ ಕಾರಣ ಹಾಗೂ ಆರ್ಥಿಕ ಕೊರತೆ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳಂತೆಯೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೂ ಅನುದಾನ ಕಡಿತ ಮಾಡಲಾಗಿದೆ. ಹೀಗಾಗಿ ಕೆಲ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ. ಅದೇ ರೀತಿಯಲ್ಲಿ ಶಾದಿಭಾಗ್ಯ ಯೋಜನೆಗೆ ತಡೆ ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾಯ್ದೆ ಜಾರಿ ನಿಶ್ಚಿತ: ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧಿಸಿ ಕಾಯ್ದೆಯನ್ನು ಜಾರಿಗೆ ತರುವುದು ನಿಶ್ಚಿತ. ಈ ವಿಚಾರದಲ್ಲಿ ಯಾವುದೇ ಹಿಂಜರಿಕೆ ಇಲ್ಲ. ಈ ಮಸೂದೆ ಕಾನೂನು ಇಲಾಖೆ ಪರಿಶೀಲನೆಯಲ್ಲಿದೆ. ಈ ಕುರಿತು ಅಧ್ಯಯನ ನಡೆಸಿ ಸಮುದಾಯದ ಮುಖಂಡರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X