Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡಬ್ಲ್ಯುಎಚ್‌ಒ ತಜ್ಞರಿಗೆ ಚೀನಾ ಪ್ರವೇಶ...

ಡಬ್ಲ್ಯುಎಚ್‌ಒ ತಜ್ಞರಿಗೆ ಚೀನಾ ಪ್ರವೇಶ ಅನುಮತಿ ವಿಳಂಬದಿಂದ ಭಾರೀ ನಿರಾಶೆ: ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ6 Jan 2021 10:35 PM IST
share
ಡಬ್ಲ್ಯುಎಚ್‌ಒ ತಜ್ಞರಿಗೆ ಚೀನಾ ಪ್ರವೇಶ ಅನುಮತಿ ವಿಳಂಬದಿಂದ ಭಾರೀ ನಿರಾಶೆ: ಮುಖ್ಯಸ್ಥ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಜ. 6: ಕೊರೋನ ವೈರಸ್ ಸಾಂಕ್ರಾಮಿಕದ ಮೂಲವನ್ನು ಪತ್ತೆಹಚ್ಚಲು ಉದ್ದೇಶಿಸಿರುವ ಅಂತರ್‌ರಾಷ್ಟ್ರೀಯ ಪರಿಣತರ ತಂಡಕ್ಕೆ ಒಳ ಪ್ರವೇಶಿಸಲು ಇನ್ನೂ ಅನುಮತಿ ನೀಡದಿರುವ ಚೀನಾದ ನಿಲುವಿನಿಂದಾಗಿ ತನಗೆ ‘ಭಾರೀ ನಿರಾಶೆ’ಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯ ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಮಂಗಳವಾರ ಹೇಳಿದ್ದಾರೆ.

ಕೊರೋನ ವೈರಸ್‌ನ ಆರಂಭಿಕ ಪ್ರಕರಣಗಳ ಬಗ್ಗೆ ತನಿಖೆ ನಡೆಸುವ ವಿಶ್ವ ಆರೋಗ್ಯ ಸಂಸ್ಥೆಯ ಯೋಜನೆಯ ಭಾಗವಾಗಿ 10 ಸದಸ್ಯರನ್ನೊಳಗೊಂಡ ಪರಿಣತರ ತಂಡವು ಈ ವರ್ಷದ ಆರಂಭದಲ್ಲೇ ಚೀನಾಕ್ಕೆ ತೆರಳಬೇಕಾಗಿತ್ತು. ಮೊದಲ ಕೊರೋನ ವೈರಸ್ ಪ್ರಕರಣಗಳು ಚೀನಾದ ವುಹಾನ್ ನಗರದಲ್ಲಿ ಪತ್ತೆಯಾಗಿದ್ದವು.

‘‘ತಂಡದ ಸದಸ್ಯರು ಚೀನಾ ಪ್ರವೇಶಿಸಲು ಸಾಧ್ಯವಾಗುವಂತೆ ಅಗತ್ಯ ಅನುಮತಿಯನ್ನು ಅಲ್ಲಿನ ಅಧಿಕಾರಿಗಳು ಇನ್ನೂ ನೀಡಿಲ್ಲ ಎನ್ನುವುದು ಇಂದು ನಮಗೆ ತಿಳಿಯಿತು. ಈ ವಿಷಯದಲ್ಲಿ ನಾನು ಚೀನಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಈ ಯೋಜನೆಯು ವಿಶ್ವ ಆರೋಗ್ಯ ಸಂಸ್ಥೆಗೆ ಮುಖ್ಯವಾಗಿದೆ ಎನ್ನುವುದನ್ನು ನಾನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದೇನೆ’’ ಎಂದು ಜಿನೀವದಲ್ಲಿ ಆನ್‌ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ವಿಳಂಬಕ್ಕೆ ವೀಸಾ ವಿಷಯವೊಂದೇ ಕಾರಣವಲ್ಲ: ಚೀನಾ

ಬೀಜಿಂಗ್, ಜ. 6: ಕೋವಿಡ್-19 ಸಾಂಕ್ರಾಮಿಕದ ಮೂಲದ ಬಗ್ಗೆ ತನಿಖೆ ನಡೆಸಲು ಚೀನಾಕ್ಕೆ ಆಗಮಿಸುತ್ತಿರುವ ವಿಶ್ವಸಂಸ್ಥೆಯ ಪರಿಣತರ ತಂಡಕ್ಕೆ ದೇಶ ಪ್ರವೇಶಿಸಲು ಅನುಮತಿ ನೀಡಲು ವಿಳಂಬವಾಗುತ್ತಿರುವುದಕ್ಕೆ ವೀಸಾ ವಿಷಯವೊಂದೇ ಕಾರಣವಲ್ಲ ಎಂದು ಚೀನಾ ಬುಧವಾರ ಹೇಳಿದೆ.

‘‘ಮೂಲ ಪತ್ತೆ ವಿಷಯವು ಅತ್ಯಂತ ಸಂಕೀರ್ಣವಾಗಿದೆ. ಚೀನಾದಲ್ಲಿ ಅಂತರ್‌ರಾಷ್ಟ್ರೀಯ ಪರಿಣತರ ಕೆಲಸ ಸುಗಮವಾಗಿ ಸಾಗುವಂತೆ ನೋಡಿಕೊಳ್ಳುವುದಕ್ಕಾಗಿ ನಾವು ಅಗತ್ಯ ವಿಧಿವಿಧಾನಗಳನ್ನು ನೆರವೇರಿಸಬೇಕಾಗಿದೆ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕಾಗಿದೆ’’ ಎಂದು ಚೀನಾ ವಿದೇಶ ಸಚಿವಾಲಯದ ವಕ್ತಾರೆ ಹುವಾ ಚುನ್‌ಯಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X