Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ. ಸರಕಾರವನ್ನು ಹೊಗಳುವ ʼಜಾಹೀರಾತು...

ಉ.ಪ್ರ. ಸರಕಾರವನ್ನು ಹೊಗಳುವ ʼಜಾಹೀರಾತು ಲೇಖನ'ವನ್ನು ನಿಜ ಸುದ್ದಿಯೆಂದೇ ಪ್ರಕಟಿಸಿದ ಮಾಧ್ಯಮಗಳು

ವಾರ್ತಾಭಾರತಿವಾರ್ತಾಭಾರತಿ7 Jan 2021 7:00 PM IST
share
ಉ.ಪ್ರ. ಸರಕಾರವನ್ನು ಹೊಗಳುವ ʼಜಾಹೀರಾತು ಲೇಖನವನ್ನು ನಿಜ ಸುದ್ದಿಯೆಂದೇ ಪ್ರಕಟಿಸಿದ ಮಾಧ್ಯಮಗಳು

ಹೊಸದಿಲ್ಲಿ,ಜ.07: ಟೈಮ್ ಮ್ಯಾಗಝಿನ್‍ನ ಹೊಸ ಆವೃತ್ತಿಯಲ್ಲಿ ಉತ್ತರ ಪ್ರದೇಶದ ಆದಿತ್ಯನಾಥ್ ನೇತೃತ್ವದ ಸರಕಾರದ ಕೋವಿಡ್ ನಿರ್ವಹಣೆಯನ್ನು ಶ್ಲಾಘಿಸಿ ಪ್ರಕಟವಾದ ಜಾಹೀರಾತು (ಸ್ಪಾನ್ಸರ್ಡ್) ಲೇಖನವನ್ನು ನಿಜವಾದ ಸುದ್ದಿ ಎಂದು ಪ್ರಕಟಿಸಿ ಹಲವಾರು ಹಿಂದಿ ಸುದ್ದಿ ತಾಣಗಳಾದ ಝೀ ನ್ಯೂಸ್, ಪತ್ರಿಕಾ, ನ್ಯೂಸ್ 18 ಯುಪಿ, ಟಿವಿ9 ಭಾರತ್ ವರ್ಷ್ ಬೇಸ್ತು ಬಿದ್ದಿವೆ ಎಂದು boomlive.in ವರದಿ ಮಾಡಿದೆ.

 ಈ ಲೇಖನದ ಕುರಿತು ಸ್ಪಷ್ಟೀಕರಣಕ್ಕಾಗಿ ಬೂಮ್‍ ಲೈವ್ ವೆಬ್ ತಾಣವು ಟೈಮ್ ಮ್ಯಾಗಝಿನ್  ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಂಸ್ಥೆಯ ಡೈರೆಕ್ಟರ್ ಆಫ್ ಕಮ್ಯುನಿಕೇಶನ್ಸ್ ಕಳುಹಿಸಿದ ಇ-ಮೇಲ್ ಉತ್ತರದಲ್ಲಿ ಇದೊಂದು ʼಪ್ರಾಯೋಜಿತ ಲೇಖನʼ ಎಂದು ಸ್ಪಷ್ಟ ಪಡಿಸಲಾಗಿದೆ.

ಲೇಖನದ  ಮೂರು ಬದಿಗಳಲ್ಲಿ `ಕಂಟೆಂಟ್ ಫ್ರಮ್ ಉತ್ತರ ಪ್ರದೇಶ್' ಎಂದು ಬರೆಯಲಾಗಿರುವುದು ಕಾಣಿಸುತ್ತದೆಯಾದರೂ ಇದೊಂದು ಪ್ರಾಯೋಜಿತ ಲೇಖನವೆಂಬುದು ತಕ್ಷಣಕ್ಕೆ ತಿಳಿಯುವುದಿಲ್ಲ. ಮೇಲಾಗಿ ಈ ಲೇಖನದಲ್ಲಿ ಯಾವುದೇ ಬೈಲೈನ್ ಅಥವಾ ಲೇಖಕರ ಹೆಸರಿಲ್ಲ ಹಾಗೂ ಮ್ಯಾಗಝಿನ್‍ನ ಇಂಡೆಕ್ಸ್ ಪುಟದಲ್ಲೂ ಈ ಲೇಖನವನ್ನು ನಮೂದಿಸಿಲ್ಲ.

`ಹ್ಯಾಂಗ್ ಇನ್ ದೇರ್, ಬೆಟರ್ ಟೈಮ್ಸ್ ಆರ್ ಅಹೆಡ್' ಎಂಬ ಶೀರ್ಷಿಕೆಯ ಈ ನಿರ್ದಿಷ್ಟ ಲೇಖನ ಟೈಮ್ ಮ್ಯಾಗಝಿನ್‍ನ ಸೌತ್ ಏಷ್ಯಾ ಆವೃತ್ತಿಯಲ್ಲಿ (ಡಿಸೆಂಬರ್ 21-28,2020) ಪ್ರಕಟಗೊಂಡಿದೆ.

ಉತ್ತರ ಪ್ರದೇಶದ ಆದಿತ್ಯನಾಥ್ ಸರಕಾರ ಕೋವಿಡ್ ಸಮಯವನ್ನು ನಿರ್ವಹಿಸಿದ ರೀತಿ, ಲಾಕ್ ಡೌನ್ ಸಂದರ್ಭ ಕೈಗೊಂಡ ಕ್ರಮಗಳು, ವಲಸಿಗ ಕಾರ್ಮಿಕರ ಸಮಸ್ಯೆಯನ್ನು ಪರಿಹರಿಸಿದ ರೀತಿ, ಹೀಗೆ ಸರಕಾರವನ್ನು ಲೇಖನದಲ್ಲಿ ಹಾಡಿ ಹೊಗಳಲಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X