Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮರ್ಕಝ್ ನಾಲೇಜ್ ಸಿಟಿ’ಯಿಂದ...

‘ಮರ್ಕಝ್ ನಾಲೇಜ್ ಸಿಟಿ’ಯಿಂದ ‘ಪಿಜಿಡಿಎಲ್‌ಎಂ’ ಕೋರ್ಸ್‌ಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ7 Jan 2021 9:42 PM IST
share

ಮಂಗಳೂರು, ಜ.7: ಕಲ್ಲಿಕೋಟೆಯ ‘ಮರ್ಕಝ್ ನಾಲೇಜ್ ಸಿಟಿ’ಯ ಅಧೀನದಲ್ಲಿರುವ ಹ್ಯಾಬಿಟಸ್ ಲೀಡರ್‌ಶಿಪ್ ಸ್ಕೂಲ್ ‘ಪಿಜಿಡಿಎಲ್‌ಎಂ’ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.

ಒಂದು ತಿಂಗಳ ಇಂಟರ್ನಿಶಿಪ್‌ನೊಂದಿಗೆ ಮೂರು ತಿಂಗಳ ‘ಪಿಜಿಡಿಎಲ್‌ಎಂ’ ಕೋರ್ಸ್‌ಗೆ ಯಾವುದೇ ಪದವಿ ಪಡೆದ ವಿದ್ಯಾರ್ಥಿಯು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 26 ಕೊನೆಯ ದಿನಾಂಕವಾಗಿರುತ್ತದೆ. ಫೆಬ್ರವರಿ ಪ್ರಥಮ ವಾರದಲ್ಲಿ ತರಗತಿಯನ್ನು ಆರಂಭಿಸಲಾ ಗುವುದು ಎಂದು ಕೋರ್ಸ್‌ನ ಸಂಯೋಜನ ಮುಹಮ್ಮದ್ ರಿಫಾಯ್ ಮಂಗಳೂರು ತಿಳಿಸಿದ್ದಾರೆ.

2021ನೆ ಶೈಕ್ಷಣಿಕ ವರ್ಷದ ಪ್ರಥಮ ಬ್ಯಾಚ್‌ನ ಈ ಕೋರ್ಸ್ ನಿರಂತರವಾಗಿ (ಸುಮಾರು 800ರಿಂದ 1,000 ಗಂಟೆಗಳ ಅವಧಿ) ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9142807807 ಅಥವಾ 9142804804 (ಕರೆ ಮತ್ತು ವಾಟ್ಸ್‌ಆ್ಯಪ್)ನ್ನು ಸಂಪರ್ಕಿಸಬಹುದಾಗಿದೆ.

*ಕೋರ್ಸ್‌ನ ಉದ್ದೇಶ

*ಯಾವುದೇ ಸಂಸ್ಥೆಗಳನ್ನು ಮುಂದೆ ನಿಂತು ನಡೆಸುವ ಸಾಮರ್ಥ್ಯ ಹೊಂದುವ 21ನೇ ಶತಮಾನದ ಕೌಶಲದೊಂದಿಗೆ ಭವಿಷ್ಯದ ಬದಲಾ ವಣೆಯ ನಿರ್ಮಾತೃಗಳನ್ನು ರೂಪಿಸುವ ಉದ್ದೇಶವನ್ನು ಈ ಕೋರ್ಸ್ ಹೊಂದಿದೆ.
*ವಿಮರ್ಶಾತ್ಮಕ ಚಿಂತನೆ ಹಾಗೂ ವೈಚಾರಿಕ ನಿರ್ಧಾರ ಕೈಗೊಳ್ಳುವ ಕೌಶಲವನ್ನು ಬೆಳೆಸಿಕೊಳ್ಳಲಿದ್ದಾರೆ.
*ಬಿಕ್ಕಟ್ಟಿಗೆ ತಕ್ಷಣ ಪ್ರತಿಕ್ರಿಯೆ ಮತ್ತು ಸಮಸ್ಯೆಗಳನ್ನು ವಿವೇಚನಾಯುತವಾಗಿ ಪರಿಹರಿಸುವ ಸಾಮರ್ಥ್ಯ ಗಳಿಸಲಿದ್ದಾರೆ.
*ಸ್ವತಃ ಒಂದು ಸಂಸ್ಥೆಯನ್ನು ಮುನ್ನೆಡೆಸುವ ನೈಪುಣ್ಯತೆ ತೋರಲಿದ್ದಾರೆ ಮತ್ತು ಸ್ವತಂತ್ರವಾಗಿ ಮುನ್ನಡೆಸಲಿದ್ದಾರೆ.
*ಇಂಗ್ಲಿಷ್ ನ‌ಲ್ಲಿ ಉತ್ತಮ ಸಂವಹನ ಮತ್ತು ಪರಿಣತಿ ಹೊಂದಲಿದ್ದಾರೆ.
*ನೈತಿಕ ದೃಢತೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ.
*ಸೈಕೋಪಾಥೋಲಜಿ ಹಾಗೂ ಕಲಿಕೆಯ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಲಿದ್ದಾರೆ.
*ಮನಃಶಾಸ್ತ್ರೀಯ ಸಮಸ್ಯೆಗಳನ್ನು ಗುರುತಿಸುವ ಕಲೆ ಹಾಗೂ ಅದನ್ನು ಮನಃಶಾಸ್ತ್ರಜ್ಞರು/ಮನೋವೈದ್ಯರಿಗೆ ಶಿಫಾರಸು ಮಾಡುವ ಸಾಮರ್ಥ್ಯ.
*ಶಿಕ್ಷಣ ಸಂಸ್ಥೆಗಳ ಸಂಪೂರ್ಣ ಹಣಕಾಸು ಹಾಗೂ ಶಿಕ್ಷಣ ತಜ್ಞರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದ್ದಾರೆ.
*ಅಕೌಂಟ್ ಹಾಗೂ ಅಕೌಂಟ್ ಸಾಫ್ಟ್‌ವೇರ್‌ನ ಪರಿಶೀಲನೆ ಮತ್ತು ವಿಶೇಷ ನಿಗಾ.
*ವೈಯಕ್ತಿಕ ಹಾಗೂ ವೃತ್ತಿಪರ ಜೀವನವನ್ನು ಸಮರ್ಥವಾಗಿ ಮುನ್ನಡೆಸಲು ಅವಕಾಶ
*ಕೌಟುಂಬಿಕ ಸಂಬಂಧ ವೃದ್ಧಿ
*ಸಾರ್ವಜನಿಕರೊಂದಿಗೆ ಸಂವಹನಾ ಕಲೆ
*ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ವೃದ್ಧಿ.
*ನಾಯಕತ್ವದ ಗುಣ ಬೆಳೆಸಿಕೊಳ್ಳಲು ಅವಕಾಶ
*ಆರೋಗ್ಯ ಮತ್ತು ದೈಹಿಕ ಸುದೃಢತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X