Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೂರಲ್ಪಾಡಿ ಫ್ರೆಂಡ್, ‘ಅಲ್ ಖೈರ್’...

ಸೂರಲ್ಪಾಡಿ ಫ್ರೆಂಡ್, ‘ಅಲ್ ಖೈರ್’ ಟ್ರಸ್ಟ್‌ನ ಸಂಯುಕ್ತ ಸಭೆ

ವಾರ್ತಾಭಾರತಿವಾರ್ತಾಭಾರತಿ7 Jan 2021 11:22 PM IST
share
ಸೂರಲ್ಪಾಡಿ ಫ್ರೆಂಡ್, ‘ಅಲ್ ಖೈರ್’ ಟ್ರಸ್ಟ್‌ನ ಸಂಯುಕ್ತ ಸಭೆ

ಮಂಗಳೂರು : ಸೂರಲ್ಪಾಡಿ ಫ್ರೆಂಡ್ಸ್ ಸೌದಿ ಅರೇಬಿಯ ಇದರ ದುಬೈ ಹಾಗೂ ಮಸ್ಕತ್ ಘಟಕ, ಅಲ್ ಖೈರ್ ಇಸ್ಲಾಮಿಕ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಸಂಯುಕ್ತ ಸಭೆಯು ಸೂರಲ್ಪಾಡಿಯ ನೂರುಲ್ ಉಲೂಂ ಮದ್ರಸ ಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು.

ಅಲ್ ಖೈರ್ ಅಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಲ್ ಖೈರ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸೂರಲ್ಪಾಡಿ ಪರಿಸರದ ಬಡ ಮಕ್ಕಳಿಗೆ ಮಿತ ವೆಚ್ಚದಲ್ಲಿ ವಿದ್ಯಾಭ್ಯಾಸ ನೀಡಲು ತೀರ್ಮಾನಿಸಲಾಯಿತು.

ಇದೇ ವೇಳೆ ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿಗೆ ಪಾತ್ರರಾದ ಸೂರಲ್ಪಾಡಿ ಅಬ್ದುಲ್ ಮಜೀದ್, ಆಸಿಫ್ ಸೂರಲ್ಪಾಡಿ ಹಾಗೂ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ ಆರ್.ಎಸ್.ಝಾಕಿರ್‌ರನ್ನು ಸನ್ಮಾನಿಸಲಾಯಿತು.

ಎಸ್‌ಎಫ್‌ಎ. ಅಧ್ಯಕ್ಷ ಅನ್ವರ್ ಸಾದಾತ್, ಉಪಾಧ್ಯಕ್ಷ ಮುಹಮ್ಮದ್ ಶಮೀರ್ ಅಬ್ಬಾಸ್, ಇಲ್ಯಾಸ್(ಅಲ್ ಇದ್ರೀಸ್), ಶರೀಫ್ ಸಾದು, ಎಚ್.ಆರ್.ಫಝಲ್ ರಹ್ಮಾನ್, ಯುಎಇ ಘಟಕದ ಆಸಿಫ್, ಮಸ್ಕತ್ ಘಟಕದ ನಯಾಝ್, ರಿಯಾಝ್, ಪಿಡಬ್ಲುಡಿ ಕಾಂಟ್ರಾಕ್ಟರ್ ಎಂ.ಎಸ್.ಅಬ್ದುಲ್ ಹಮೀದ್, ಖಜಾಂಚಿ ಕೆ.ಎಚ್.ಅಲಿ ಅಬ್ಬಾಸ್, ನಿರ್ದೇಶಕರಾದ ಅಶ್ರಫ್, ಮುಸ್ತಾಕ್ ಸಾದು, ಹೆಲ್ಪಿಂಗ್ ಹ್ಯಾಂಡ್ಸ್ ಸೂರಲ್ಪಾಡಿ ಇದರ ಅಧ್ಯಕ್ಷ ಅರ್ಶದ್ ಅಹ್ಮದ್ ಬಾವ, ‘ನಂಡೆ ಪೆಂಙಳ್’ ಅಧ್ಯಕ್ಷ ನೌಶಾದ್ ಹಾಜಿ ಸೂರಲ್ಪಾಡಿ, ಸೂರಲ್ಪಾಡಿ ಜಮಾಅತ್ ಅಧ್ಯಕ್ಷ ಆರ್.ಎಸ್.ಮುಹಮ್ಮದ್, ಇರ್ಶಾದುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಟಿ.ಎಸ್.ಇಸ್ಮಾಯೀಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮುಸ್ತಾಕ್ ಸ್ವಾಗತಿಸಿದರು. ಸೂರಲ್ಪಾಡಿ ಜಮಾಅತ್ ಕಾರ್ಯದರ್ಶಿ ಶೇಖ್ ಮುಖ್ತಾರ್ ವಂದಿಸಿದರು. ಶಾಲೆಯ ಕಾರ್ಯದರ್ಶಿ ಇಬ್ರಾಹೀಂ ಸಾಗರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X