Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕ ಸಂಸತ್‌ ದಾಳಿಕೋರರ ಕೈಯಲ್ಲಿ...

ಅಮೆರಿಕ ಸಂಸತ್‌ ದಾಳಿಕೋರರ ಕೈಯಲ್ಲಿ ಭಾರತದ ಧ್ವಜ: ಬಿಜೆಪಿ ಸಂಸದ ವರುಣ್‌ ಗಾಂಧಿ-ಶಶಿ ತರೂರ್‌ ನಡುವೆ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ8 Jan 2021 4:44 PM IST
share
ಅಮೆರಿಕ ಸಂಸತ್‌ ದಾಳಿಕೋರರ ಕೈಯಲ್ಲಿ ಭಾರತದ ಧ್ವಜ: ಬಿಜೆಪಿ ಸಂಸದ ವರುಣ್‌ ಗಾಂಧಿ-ಶಶಿ ತರೂರ್‌ ನಡುವೆ ವಾಕ್ಸಮರ

ಹೊಸದಿಲ್ಲಿ,ಜ.08: ಗುರುವಾರ ಅಮೆರಿಕಾದ ಸಂಸತ್ ಕಟ್ಟಡದ ಮೇಲೆ ನೂರಾರು ಟ್ರಂಪ್ ಬೆಂಬಲಿಗರು ನಡೆಸಿದ ದಾಳಿ ಸಂದರ್ಭ ಭಾರತದ ರಾಷ್ಟ್ರಧ್ವಜವೂ ಕಾಣಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ನಡುವೆ ಸ್ವಾರಸ್ಯಕರ ವಾಕ್ಸಮರಕ್ಕೆ ನಾಂದಿಯಾಯಿತು.

ಕ್ಯಾಪಿಟೊಲ್ ಹಿಲ್‍ನಲ್ಲಿ ಇಂತಹ ಗೊಂದಲಮಯ ಹಾಗೂ ಸಂಘರ್ಷಮಯ ಸನ್ನಿವೇಶದ ಸಂದರ್ಭ ಭಾರತದ ತ್ರಿವರ್ಣ ಧ್ವಜ ಹೇಗೆ ಕಾಣಿಸಿಕೊಂಡಿತು ಎಂದು ಹಲವರಂತೆ ವರುಣ್ ಗಾಂಧಿ ಕೂಡ ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಶಶಿ ತರೂರ್ "ಟ್ರಂಪ್ ಬೆಂಬಲಿಗ ಗುಂಪಿನವರದ್ದೇ ಮನೋಸ್ಥಿತಿಯ ಕೆಲವು ಭಾರತೀಯರೂ ಇದ್ದಾರೆ. ಅವರು ದೇಶದ ಧ್ವಜವನ್ನು ತಮ್ಮ ಅಭಿಮಾನದ ಸಂಕೇತ ಎಂದು ಭಾವಿಸುವ ಬದಲು ಅದನ್ನೇ ಆಯುಧವನ್ನಾಗಿ ಮಾಡಿಕೊಳ್ಳುತ್ತಾರೆ " ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೆ ಇದಕ್ಕೆ ಉತ್ತರಿಸಿದ ವರುಣ್ ಗಾಂಧಿ "ನಮ್ಮ ದೇಶದ ಮೇಲೆ ನಮಗಿರುವ ಅಭಿಮಾನವನ್ನು ತೋರಿಸಲು ರಾಷ್ಟ್ರಧ್ವಜವನ್ನು ಹಾರಿಸುವ ಭಾರತೀಯರನ್ನೂ  ಟೀಕಿಸುವುದು ಈ ದಿನಗಳಲ್ಲಿ ಸುಲಭವಾಗಿ ಬಿಟ್ಟಿದೆ. ಅದೇ ಸಮಯ ನಮ್ಮ ಧ್ವಜವನ್ನು ಕೆಲ  ಕೆಟ್ಟ ಉದ್ದೇಶಗಳಿಗೂ ಬಳಸುವುದು ಸುಲಭವಾಗಿ ಬಿಟ್ಟಿದೆ.  ಭಾರತದಲ್ಲಿ ಕೂಡ ದೇಶ ವಿರೋಧಿ ಪ್ರತಿಭಟನೆಗಳಲ್ಲಿ ರಾಷ್ಟ್ರಧ್ವಜದ ದುರ್ಬಳಕೆ ಕುರಿತ ಎಚ್ಚರಿಕೆಗಳನ್ನು ಹೆಚ್ಚಿನ  ಉದಾರವಾದಿಗಳು ಕಡೆಗಣಿಸಿದ್ದಾರೆ (ಉದಾ ಜೆಎನ್‍ಯುವಿನಲ್ಲಿ). ನಮಗೆ ಅದು ಅಭಿಮಾನದ ಸಂಕೇತ ಹಾಗೂ ಯಾವುದೇ ʼಮನೋಸ್ಥಿತಿ'ಗೆ ತಕ್ಕ ಮನ್ನಣೆಯೊಂದಿಗೆ ನಾವು ನಮ್ಮ ರಾಷ್ಟ್ರಧ್ವಜವನ್ನು ಗೌರವಿಸುತ್ತೇವೆ,'' ಎಂದು  ಬರೆದಿದ್ದಾರೆ.

ಈ ವಾಕ್ಸಮರವನ್ನು ಗಮನಿಸಿದ ಕ್ಯಾಪಿಟೊಲ್ ಹಿಲ್‍ನಲ್ಲಿ ಭಾರತದ ರಾಷ್ಟ್ರಧ್ವಜದೊಂದಿಗೆ ಕಾಣಿಸಿದ ವ್ಯಕ್ತಿ ಎಂದು ಹೇಳಲ್ಪಡುತ್ತಿರುವ ವಿನ್ಸೆಂಟ್ ಕ್ಸೇವಿಯರ್  ಪೋಸ್ಟ್ ಮಾಡಿ "ಚುನಾವಣೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ನಂಬುವ ಅಮೆರಿಕಾದ ದೇಶಾಭಿಮಾನಿಗಳು, ವಿಯೆಟ್ನಾಮೀಯರು, ಭಾರತೀಯರು, ಕೊರಿಯನ್ನರು ಹಾಗೂ ಇರಾನ್ ಮೂಲದವರು ಹಾಗೂ ಇತರ ಹಲವು ದೇಶಗಳು ಹಾಗೂ ಜನಾಂಗದವರು ಟ್ರಂಪ್ ಬೆಂಬಲಾರ್ಥ ರ್ಯಾಲಿಯಲ್ಲಿ ಪಾಲ್ಗೊಂಡರು. ಶಾಂತಿಯುತ ಪ್ರತಿಭಟನಾಕಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ," ಎಂದು ಬರೆದಿದ್ದಾರೆ.

Why is there an Indian flag there??? This is one fight we definitely don’t need to participate in... pic.twitter.com/1dP2KtgHvf

— Varun Gandhi (@varungandhi80) January 7, 2021

Unfortunately, @varungandhi80, there are some Indians with the same mentality as that Trumpist mob, who enjoy using the flag as a weapon rather than a badge of pride, & denounce all who disagree with them as anti-nationals & traitors. That flag there is a warning to all of us. https://t.co/uJIaDlLklt

— Shashi Tharoor (@ShashiTharoor) January 7, 2021

@ShashiTharoor @varungandhi80
American patriots - Vietnamese, Indian, Korean & Iranian origins, & from so many other nations & races, who believe massive voter fraud has happened joined rally yesterday in solidarity with Trump. Peaceful protestors who were exercising our rights! pic.twitter.com/aeTojoVxQh

— Vincent Xavier (@VincentPXavier) January 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X