Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೈಡನ್‌ ಪ್ರತಿಜ್ಞಾ ಸ್ವೀಕಾರ...

ಬೈಡನ್‌ ಪ್ರತಿಜ್ಞಾ ಸ್ವೀಕಾರ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ: ಡೊನಾಲ್ಡ್‌ ಟ್ರಂಪ್‌ ಹತಾಶೆಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ8 Jan 2021 10:18 PM IST
share
ಬೈಡನ್‌ ಪ್ರತಿಜ್ಞಾ ಸ್ವೀಕಾರ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ: ಡೊನಾಲ್ಡ್‌ ಟ್ರಂಪ್‌ ಹತಾಶೆಯ ಹೇಳಿಕೆ

ವಾಷಿಂಗ್ಟನ್‌ ಡಿಸಿ,ಜ.08: ಅಮೆರಿಕಾದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಡೊನಾಲ್ಡ್‌ ಟ್ರಂಪ್‌ ಅಧಿಕಾರದಿಂದ ಕೆಳಗಿಳಿಯಲು ಹಿಂಜರಿದಿದ್ದು ಮಾತ್ರವಲ್ಲದೇ ತಮ್ಮ ಬೆಂಬಲಿಗರನ್ನು ಪ್ರಚೋದಿಸಿದ ಕಾರಣ ಅವರು ಅಮೆರಿಕಾದ ಸಂಸತ್‌ ಮೇಲೆ ದಾಳಿ ನಡೆಸಿದ್ದರು. ಪರಿಣಾಮ ಓರ್ವ ಪೊಲೀಸ್‌ ಅಧಿಕಾರಿ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದರು. ಇದೀಗ ಜ.20ರಂದು ನಡೆಯಲಿರುವ ನೂತನ ಅಧ್ಯಕ್ಷರ ಪ್ರತಿಜ್ಞಾ ಸ್ವೀಕಾರ ಸಮಾರಂಭಕ್ಕೆ ನಾನು ಹಾಜರಾಗುವುದಿಲ್ಲ ಎಂದು ಟ್ರಂಪ್‌ ಹೇಳಿಕೆ ನೀಡಿದ್ದಾಗಿ hindustantimes.com  ವರದಿ ತಿಳಿಸಿದೆ.

ಆಂಡ್ರೂ ಜಾನ್ಸನ್‌ ಬಳಿಕ ಪ್ರತಿಜ್ಞಾ ಸ್ವೀಕಾರ ಸಮಾರಂಭಕ್ಕೆ ಹಾಜರಾಗದೇ ಇರುವ ಮೊದಲ ಅಧ್ಯಕ್ಷರಾಗಿದ್ದಾರೆ ಡೊನಾಲ್ಡ್‌ ಟ್ರಂಪ್.‌ ಶುಕ್ರವಾರ ಟ್ವೀಟ್‌ ಮಾಡಿದ ಅವರು,  "ನನ್ನೊಂದಿಗೆ ಹಲವು ಬಾರಿ ಪ್ರಶ್ನಿಸಿದವರಿಗಾಗಿ, ನಾನು ಹೊಸ ಸರಕಾರದ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಹಾಜರಾಗುವುದಿಲ್ಲ" ಎಂದು ಹೇಳಿಕೆ ನೀಡಿದ್ದಾರೆ. ಕೊನೆಯ ಅಧಿಕಾರದ ದಿನಗಳನ್ನು ಟ್ರಂಪ್‌ ಹೇಗೆ ವ್ಯಯಿಸಲಿದ್ದಾರೆ ಎನ್ನುವುದ ಕುರಿತು ಅವರು ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ ಎಂದು ವರದಿ ತಿಳಿಸಿದೆ.

ಟ್ರಂಪ್‌ ಅಧಿಕಾರದಿಂದ ಕೆಳಗಿಳಿಯಲು ಇನ್ನು 12 ದಿನ ಮಾತ್ರ ಬಾಕಿ ಇದ್ದು, ಕೊನೆಗೂ ತಾನು ಅಧಿಕಾರದಿಂದ ಶಾಂತಿಯುತವಾಗಿ ನಿರ್ಗಮಿಸುವುದಾಗಿ ಅವರು ತಮ್ಮ ಅಧಿಕೃತ ವೀಡಿಯೋದಲ್ಲಿ ಹೇಳಿಕೆ ನೀಡಿದ್ದರು. ಆದರೆ ದಂಗೆಯಲ್ಲಿ ಮೃತಪಟ್ಟವರ ಕುರಿತು ಒಂದೂ ಮಾತನ್ನಾಡದೇ, ಅವರಿಗೆ ಶ್ರದ್ಧಾಂಜಲಿ ತಿಳಿಸದೇ, ʼಅಮೆರಿಕಾದ ನೈಜ ದೇಶಪ್ರೇಮಿಗಳಿಗೆ ಧನ್ಯವಾದʼ ಎಂದು ತಮಗೆ ಮತ ಹಾಕಿದವರ ಕುರಿತು ಪ್ರಶಂಸಿಸಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X