Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕ ಸಂಸತ್‌ ದಾಳಿಕೋರರ ಮಧ್ಯೆ ಭಾರತದ...

ಅಮೆರಿಕ ಸಂಸತ್‌ ದಾಳಿಕೋರರ ಮಧ್ಯೆ ಭಾರತದ ಧ್ವಜ ಬೀಸಿದವ ಸಂಘಪರಿವಾರ ಬೆಂಬಲಿಗ?

ರವಿಶಂಕರ್‌ ಗುರೂಜಿ, ಸುಬ್ರಮಣಿಯನ್‌ ಸ್ವಾಮಿಯೊಂದಿಗೆ ಕಾಣಿಸಿಕೊಂಡಿದ್ದ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ9 Jan 2021 5:29 PM IST
share
ಅಮೆರಿಕ ಸಂಸತ್‌ ದಾಳಿಕೋರರ ಮಧ್ಯೆ ಭಾರತದ ಧ್ವಜ ಬೀಸಿದವ ಸಂಘಪರಿವಾರ ಬೆಂಬಲಿಗ?

ಹೊಸದಿಲ್ಲಿ,ಜ.09: ಅಮೆರಿಕಾದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆರೋಪಿಸಿದ ಬೆನ್ನಲ್ಲೇ ಅಮೆರಿಕಾದಲ್ಲಿ ಹಿಂಸಾಚಾರ ನಡೆದಿತ್ತು. ಅಮೆರಿಕಾದ ಸಂಸತ್‌ ಭವನಕ್ಕೆ ನುಗ್ಗಿದ್ದ ಟ್ರಂಪ್‌ ಬೆಂಬಲಿಗರು ವ್ಯಾಪಕ ಹಾನಿಯುನ್ನುಂಟು ಮಾಡಿದ್ದರು. ಈ ಹಿಂಸಾಚಾರದಲ್ಲಿ ಒಟ್ಟು 5 ಮಂದಿ ಮೃತಪಟ್ಟಿದ್ದರು. ಟ್ರಂಪ್‌ ಬೆಂಬಲಿಗರ ಮಧ್ಯೆ ಭಾರತದ ಧ್ವಜವೂ ಕಾಣಿಸಿಕೊಂಡಿದ್ದು, ತಾನೇ ಆ ಧ್ವಜದೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದೆ ಎಂದು ವಿನ್ಸೆಂಟ್‌ ಕ್ಸೇವಿಯರ್‌ ಎಂಬಾತ ಟ್ವಿಟರ್‌ ನಲ್ಲಿ ಪ್ರಕಟಿಸಿದ್ದ.

ವಿನ್ಸೆಂಟ್‌ ಕ್ಸೇವಿಯರ್‌ ಮೂಲತಃ ಕೇರಳ ನಿವಾಸಿಯಾಗಿದ್ದು, ತಾನೇ ಧ್ವಜವನ್ನು ಹಿಡಿದುಕೊಂಡು ಟ್ರಂಪ್‌ ಬೆಂಬಲಿಸಲು ತೆರಳಿದ್ದೆ ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದ್ದ. ಬಳಿಕ ಆತ ಶಶಿ ತರೂರ್‌ ಜೊತೆಗಿದ್ದ ಫೋಟೊವೊಂದು ವೈರಲ್‌ ಆಗಿದ್ದು ಆತ ಕಾಂಗ್ರೆಸಿಗ ಎಂದು ಪ್ರಚಾರ ಮಾಡಲಾಗಿತ್ತು. ಆದರೆ ಇದೀಗ ವಿನ್ಸೆಂಟ್‌ ಬಿಜೆಪಿ ಮುಖಂಡರ ಜೊತೆಗಿರುವ ಫೋಟೊಗಳು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ ಹಾಗೂ ಚಿತ್ರದಲ್ಲಿ ಆತನ ಜೊತೆಗಿರುವ ಇನ್ನೋರ್ವ ವ್ಯಕ್ತಿಯೂ ದಂಗೆಯ ನಡುವೆ ಧ್ವಜ ಹಾರಿಸಿದ್ದ ಎಂದು ತಿಳಿದು ಬಂದಿದೆ.

ಸದ್ಯ ಈ ಕುರಿತಾದಂತೆ ಚರ್ಚೆಗಳು ನಡೆಯುತ್ತಿದ್ದು, ವಿನ್ಸೆಂಟ್‌ ಜೊತೆಗೆ ಧ್ವಜ ಹಾರಿಸಿದ ವ್ಯಕ್ತಿ ಕೃಷ್ಣ ಗುಡಿಪತಿಯು ವಿರಾಟ್‌ ಹಿಂದುಸ್ತಾನ್‌ ಸಂಘಟನೆಯ ಹಾಗೂ ಬಿಜೆಪಿ ಪಕ್ಷದ ಬೆಂಬಲಿಗ ಎಂದು ತಿಳಿದು ಬಂದಿದೆ. ಈತ ಮತ್ತು ವಿನ್ಸೆಂಟ್ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ, ಪೂನಮ್‌ ಮಹಾಜನ್‌, ಆರ್ಟ್‌ ಆಫ್‌ ಲಿವಿಂಗ್‌ ಮುಖ್ಯಸ್ಥ ರವಿಶಂಕರ್‌ ಗುರೂಜಿ ಜೊತೆಗಿರುವ ಫೋಟೊಗಳು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ.

ಈ ಘಟನೆಯಿಂದ ಭಾರತದ ಘನತೆಗೆ ವಿಶ್ವಮಟ್ಟದಲ್ಲಿ ಹಾನಿಯಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ದಿಲ್ಲಿಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದಾರೆ. ಮಾತ್ರವಲ್ಲದೇ ವಿನ್ಸೆಂಟ್‌ ಕ್ಸೇವಿಯರ್‌ ನ ಎಲ್ಲಾ ಸಾಮಾಜಿಕ ತಾಣ ಖಾತೆಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದೂ ಆಗ್ರಹಿಸಲಾದ ಕುರಿತು ANI ವರದಿ ಮಾಡಿದೆ.

ಈ ಕುರಿತಾದಂತೆ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿರುವ ಫೋಟೊಗಳು ಇಲ್ಲಿವೆ.

There is a lot of controversy over who was holding and waving Indian flag in Capitol hill. One pic of Xavier holding...

Posted by Unofficial: Subramanian Swamy on Friday, 8 January 2021

So the guy waving Indian Flag at Capitol hill is a VHS member 'Krishna Gudipati' (Res Jacket). Video was posted by Vencent Xavior who later deleted it. Thread. pic.twitter.com/4jarwlOUFH

— Mohammed Zubair (@zoo_bear) January 9, 2021

BTW, Vincent Xavier can also bem seen with BJPs Poonam Mahajan and Gurudev @SriSri too. pic.twitter.com/zH5CXTpfH5

— Mohammed Zubair (@zoo_bear) January 9, 2021

Mallu Vincent, a Republican supporter hogged all the limelight over the Indian flag issue, ab ye Telugu Sanghi bechara peeche reh gaya. Kaam usne kiya poora https://t.co/zMe63inUMT

— R Bhaduri (@r_bhaduri) January 9, 2021

It seems the “terrorist” who held the Indian flag to Capitol most of the time was one “Krishna Gudipati,” and ANI editor once had talked to him in the US. Follow this interesting thread: https://t.co/tQZvQMbmgI

— Vinod K. Jose (@vinodjose) January 9, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X