Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅವಿಭಜಿತ ದ.ಕ. ಜಿಲ್ಲೆಯ ನಾಲ್ವರಿಗೆ ಹೊಸ...

ಅವಿಭಜಿತ ದ.ಕ. ಜಿಲ್ಲೆಯ ನಾಲ್ವರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 Jan 2021 7:26 PM IST
share
ಅವಿಭಜಿತ ದ.ಕ. ಜಿಲ್ಲೆಯ ನಾಲ್ವರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ಉಡುಪಿ, ಜ.9: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಮಣಿಪಾಲ ಮೀಡಿಯಾ ನೆಟ್‌ವರ್ಕ್‌ಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷ ನೀಡಲಾಗುವ ‘ಹೊಸ ವರ್ಷದ ಪ್ರಶಸ್ತಿ-2021’ಗಳನ್ನು ಈ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಾಲ್ವರು ಗಣ್ಯ ಸಾಧಕರಿಗೆ ನೀಡಿ ಗೌರವಿಸ ಲಾಯಿತು.

ಬೆಂಗಳೂರಿನಲ್ಲಿರುವ ಖ್ಯಾತ ಸಾಹಿತಿ ಹಾಗೂ ಕರ್ನಾಟಕ ಮಹಿಳಾ ಬರಹಗಾರ್ತಿಯರ ಸಂಘದ ಮಾಜಿ ಅಧ್ಯಕ್ಷೆ ಉಷಾ ಪಿ. ರೈ, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಪ್ರಸಿದ್ಧ ಕಾರ್ಡಿಯೋಲಜಿಸ್ಟ್ ಡಾ.ಕೆ.ಎಸ್.ಎಸ್.ಭಟ್, ಹಿರಿಯ ಯಕ್ಷಗಾನ ಕಲಾವಿದ ಕುಮಟಾದ ಬಳ್ಕೂರು ಕೃಷ್ಣ ಯಾಜಿ ಹಾಗೂ ಮಾಜಿ ಸಚಿವ ಮೂಡಬಿದ್ರೆಯ ಕೆ.ಅಭಯಚಂದ್ರ ಜೈನ್ ಅವರಿಗೆ ಶನಿವಾರ ನಡೆದ ಸಮಾರಂಭದಲ್ಲಿ ಹೊಸವರ್ಷದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸನ್ಮಾನಕ್ಕೆ ಉತ್ತರಿಸಿದ ಬಳ್ಕೂರು ಕೃಷ್ಣ ಯಾಜಿ, ಯಕ್ಷಗಾನ ಎಂಬುದು ನಮ್ಮ ರಾಜ್ಯದ ಸಾಂಸ್ಕೃತಿಕ ಹೆಗ್ಗುರುತಾಗಿದೆ. ಯಕ್ಷಗಾನ ಕೇವಲ ಮನೋರಂಜನೆಗೆ ಮಾತ್ರವಲ್ಲ. ಇದು ಜನರು ಮಾನಸಿಕವಾಗಿ ಪ್ರಬುದ್ಧತೆ ಪಡೆಯಲೂ ಕಾರಣ ವಾಗಿದೆ ಎಂದು ಅಭಿಪ್ರಾಯಪಟ್ಟರೆ, ಉಷಾ ಪಿ.ರೈ ಮಾತನಾಡಿ, 1973ರಲ್ಲಿ ತನ್ನ ತಂದೆ ಕೆ.ಹೊನ್ನಯ್ಯ ಶೆಟ್ಟಿ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದು, ಇದೀಗ 48 ವರ್ಷಗಳ ಬಳಿಕ ತನಗೂ ಪ್ರಶಸ್ತಿ ಒಲಿದು ಬಂದಿದೆ ಎಂದರು.

ಸನ್ಮಾನಕ್ಕೆ ಉತ್ತರಿಸಿದ ಬಳ್ಕೂರು ಕೃಷ್ಣ ಯಾಜಿ, ಯಕ್ಷಗಾನ ಎಂಬುದು ನಮ್ಮ ರಾಜ್ಯದ ಸಾಂಸ್ಕೃತಿಕ ಹೆಗ್ಗುರುತಾಗಿದೆ. ಯಕ್ಷಗಾನ ಕೇವಲ ಮನೋರಂಜನೆಗೆ ಮಾತ್ರವಲ್ಲ. ಇದು ಜನರು ಮಾನಸಿಕವಾಗಿ ಪ್ರಬುದ್ಧತೆ ಪಡೆಯಲೂ ಕಾರಣ ವಾಗಿದೆ ಎಂದು ಅಭಿಪ್ರಾಯಪಟ್ಟರೆ, ಉಷಾ ಪಿ.ರೈ ಮಾತನಾಡಿ, 1973ರಲ್ಲಿ ತನ್ನ ತಂದೆ ಕೆ.ಹೊನ್ನಯ್ಯ ಶೆಟ್ಟಿ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದು, ಇದೀಗ 48 ವರ್ಷಗಳ ಬಳಿಕ ತನಗೂ ಪ್ರಶಸ್ತಿ ಒಲಿದು ಬಂದಿದೆ ಎಂದರು.

ಡಾ.ಕೆ.ಎಸ್.ಎಸ್.ಭಟ್ ಅವರು ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಕೊರೋನ ಸಾಂಕ್ರಾಮಿಕ ಕಳೆದೊಂದು ವರ್ಷದಲ್ಲಿ ಜನರ ಬದುಕಿ ನಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. ಇದರಿಂದ ನಾವು ಪಾಠವನ್ನು ಕಲಿತು, ಭವಿಷ್ಯದ ದೃಷ್ಟಿಯಿಂದ ಜೀವನ ಶೈಲಿ ಯನ್ನು ಬದಲಿಸಿಕೊಳ್ಳಬೇಕು ಎಂದರು. ಅಭಯಚಂದ್ರ ಜೈನ್ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಮಣಿಪಾಲ ಮಾಹೆಯ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅಭಿನಂದನಾ ಭಾಷಣ ಮಾಡಿದರು. ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಪೈ, ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್‌ನ ರಿಜಿಸ್ಟ್ರಾರ್ ಡಾ.ರಂಜನ್ ಪೈ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ನ ಸತೀಶ್ ಎಂ.ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್‌ನ ಅಧ್ಯಕ್ಷ ಹಾಗೂ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X