Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟ್ ಅಭಿಮಾನಿಯೊಬ್ಬ ತನ್ನ ಅರ್ಧ...

ಕ್ರಿಕೆಟ್ ಅಭಿಮಾನಿಯೊಬ್ಬ ತನ್ನ ಅರ್ಧ ಮೀಸೆಯನ್ನು ಬೋಳಿಸಿದ್ದಾನೆ, ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ9 Jan 2021 9:24 PM IST
share
ಕ್ರಿಕೆಟ್  ಅಭಿಮಾನಿಯೊಬ್ಬ ತನ್ನ ಅರ್ಧ ಮೀಸೆಯನ್ನು ಬೋಳಿಸಿದ್ದಾನೆ, ಕಾರಣವೇನು ಗೊತ್ತಾ?

ಬೆಂಗಳೂರು: ಕ್ರಿಕೆಟ್ ಭಾರತದಲ್ಲಿ ಹೆಚ್ಚು ಇಷ್ಟಪಡುವ ಕ್ರೀಡೆಯಾಗಿದೆ. ಅಭಿಮಾನಿಗಳು ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಸಾಬೀತುಪಡಿಸಲು ಯಾವ ಮಟ್ಟಕ್ಕೂ ತಲುಪಬಹುದು ಎನ್ನುವುದಕ್ಕೆ ಬೆಂಗಳೂರಿನಲ್ಲಿರುವ ಈ ಕ್ರಿಕೆಟ್ ಅಭಿಮಾನಿಯೊಬ್ಬ ಪ್ರತ್ಯಕ್ಷ ಸಾಕ್ಷಿಯಾಗಿದ್ದಾನೆ. ಅಜಯ್ ಎಂಬ ಅಭಿಮಾನಿ ತನ್ನ ಅರ್ಧ ಮೀಸೆಯನ್ನು ಬೋಳಿಸಿದ್ದಾನೆ? ಇದಕ್ಕೆ ಕಾರಣವೇನು ಗೊತ್ತೇ?

ಈ ಅಭಿಮಾನಿ  ಟೆಸ್ಟ್ ಕ್ರಿಕೆಟಿಗ ರೋಹಿತ್ ಅವರು ಆಸ್ಟ್ರೇಲಿಯ ಬೌಲರ್‌ಗಳಾದ ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್‌ವುಡ್ ಹಾಗೂ ಪ್ಯಾಟ್ ಕಮಿನ್ಸ್ ವಿರುದ್ಧ 30 ಎಸೆತಗಳನ್ನು ಯಶಸ್ವಿಯಾಗಿ ಎದುರಿಸಿದರೆ ತನ್ನ ಅರ್ಧ ಮೀಸೆಯನ್ನು ಬೋಳಿಸುತ್ತೇನೆ ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದ. ಶುಕ್ರವಾರ 26 ರನ್‌ಗೆ ಔಟಾಗಿದ್ದ ರೋಹಿತ್ ಶರ್ಮಾ 77 ಎಸೆತಗಳನ್ನು ಎದುರಿಸಿದ್ದಾರೆ. ಅಭಿಮಾನಿ ತನ್ನ ಭರವಸೆಯ ಪ್ರಕಾರವೇ ತನ್ನ ಅರ್ಧ ಮೀಸೆಯನ್ನು ಬೋಳಿಸಿದ್ದಾನೆ.

ರೋಹಿತ್ ಶರ್ಮಾ ಮೂರನೇ ಟೆಸ್ಟ್‌ನಲ್ಲಿ ಚೆನ್ನಾಗಿ ಆಡಲಾರರು ಎಂದು ವಾದಿಸಿದ್ದ ಅಜಯ್ ಆಡುವ 11ರ ಬಳಗಕ್ಕೆ ರೋಹಿತ್‌ರನ್ನು ಆಯ್ಕೆ ಮಾಡಿರುವ ನಿರ್ಧಾರವನ್ನು ಟೀಕಿಸಿದ್ದರು. "ರೋಹಿತ್‌ರನ್ನು ಟೆಸ್ಟ್ ಕ್ರಿಕೆಟಿಗ ಎಂದು ಪರಿಗಣಿಸುವುದಾದರೆ ನಾನು ವಿಶ್ವದಲ್ಲಿ ಹೆಚ್ಚು ಸುಂದರ ವ್ಯಕ್ತಿ ಯಾಗಿದ್ದೇನೆ'' ಎಂದು ಟ್ವೀಟಿಸಿದ್ದ ಅಜಯ್, ರೋಹಿತ್ ಆಸ್ಟ್ರೇಲಿಯ ಬೌಲರ್‌ಗಳ 30 ಎಸೆತವನ್ನು ದಿಟ್ಟವಾಗಿ ಎದುರಿಸಿದರೆ ನನ್ನ ಅರ್ಧ ಮೀಸೆ ಬೋಳಿಸುವ ಸವಾಲು ಹಾಕಿದ್ದ. ಆ ಸವಾಲಿನಂತೆ ನಡೆದುಕೊಂಡಿದ್ದಾನೆ.

ಅಭಿಮಾನಿ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಟ್ವಿಟ್ಟರ್ ಚಿತ್ರವನ್ನು ಪೋಸ್ಟ್ ಮಾಡಿದ್ದಾನೆ. 

ರೋಹಿತ್  ಶುಕ್ರವಾರ 77 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಿಡಿಸಿದ್ದರು. ಕಳಪೆ ಬ್ಯಾಟಿಂಗ್ ಮಾಡಿದ್ದಕ್ಕೆ ನೆಟ್ಟಿಗರಿಂದ ಟ್ರೋಲ್‌ಗೆ ಒಳಗಾಗಿದ್ದಾರೆ. ಈ ಮಧ್ಯೆ ಅವರು ಆಸ್ಟ್ರೇಲಿಯ ವಿರುದ್ಧ ಅಂತರ್‌ರಾಷ್ಟ್ರೀಯ ಕ್ರಿಕೆಟ್ ನಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಕ್ರಿಕೆಟಿಗನೆಂಬ ಸಾಧನೆ ಮಾಡಿ ಶ್ಲಾಘನೆಗೆ ಒಳಗಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X