Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೈಕ್ಷಣಿಕ ಮುನ್ನಡೆ ಕಾಯ್ದುಕೊಳ್ಳುವುದು...

ಶೈಕ್ಷಣಿಕ ಮುನ್ನಡೆ ಕಾಯ್ದುಕೊಳ್ಳುವುದು ಕಾಲದ ಬೇಡಿಕೆ : ಖಾಝಿ ತ್ವಾಖಾ ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ9 Jan 2021 9:33 PM IST
share
ಶೈಕ್ಷಣಿಕ ಮುನ್ನಡೆ ಕಾಯ್ದುಕೊಳ್ಳುವುದು ಕಾಲದ ಬೇಡಿಕೆ : ಖಾಝಿ ತ್ವಾಖಾ ಉಸ್ತಾದ್

ಬಿ.ಸಿ.ರೋಡ್ : ಶೈಕ್ಷಣಿಕ ರಂಗದಲ್ಲಿ ಮುಂದುವರೆದು ಪ್ರತಿ ಮನೆಯಲ್ಲೂ ಕೂಡ ಒಬ್ಬ ವಿದ್ಯಾಧನಿಕನಿರುವುದು ಕಾಲದ ಬೇಡಿಕೆಯಾಗಿದೆ ಎಂದು ದ.ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು.

ಅರ್ಶದೀಶ್ ರೈಟರ್ಸ್ ವತಿಯಿಂದ ಪಾಣೆಮಂಗಳೂರು ಸಮೀಪದ ನೆಹರುನಗರ ಮಸೀದಿ ವಠಾರದಲ್ಲಿ ಶೈಖುನಾ ಕೋಟ ಉಸ್ತಾದ್ ಹಾಗು ಶಹೀದೇ ಮಿಲ್ಲತ್ ಸಿಎಂ ಉಸ್ತಾದ್ ಇವರ ಜೀವನ ಚರಿತ್ರೆ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು ಪ್ರಸ್ತುತ ಸನ್ನಿವೇಶದಲ್ಲಿ ಸಮುದಾಯದ ಅಸ್ತಿತ್ವವನ್ನು ಉಳಿಸಲು, ಹಕ್ಕನ್ನು ಕೇಳಲು, ಕಚೇರಿಗಳ ಮುಂದೆ ಮಂಡಿಯೂರಿ ನಿಲ್ಲುವಂತಹ ಪರಿಸ್ಥಿತಿಯನ್ನು ತಪ್ಪಿಸಲು   ಪ್ರತಿ ಮೊಹಲ್ಲಾಗಳ ಕೂಡ ಮುಂಜಾಗ್ರತೆ ವಹಿಸಿ ನಮ್ಮ ಮಕ್ಕಳು ಶಿಕ್ಷಣ ವಂಚಿತರಾಗದಂತೆ ಜಾಗ್ರತೆ ವಹಿಸುವುದು ಅನಿವಾರ್ಯ ಎಂದರು.    ಶೈಕ್ಷಣಿಕ ರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿದ ಜಿಲ್ಲೆ ಕಂಡ ಪರಮೋನ್ನತ ವಿದ್ವಾಂಸರ ಜೀವನವು ಅದಕ್ಕೆ ಮಾದರಿಯಾಗಿದೆ ಎಂದರು.

ಸೆಮಿನಾರ್ ಹಾಗೂ ಅನುಸ್ಮರಣ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಯ್ಯಿದ್ ಅಕ್ರಮ್ ಅಲೀ ರಹ್ಮಾನಿ ತಂಙಳ್ ಮಾತನಾಡಿದರು. ಅರ್ಶದೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಅಧ್ಯಕ್ಷ ಕೆ.ಯು. ರಹ್ಮಾನ್ ಅರ್ಶದಿ ಕೋಲ್ಪೆ ಅದ್ಯಕ್ಷತೆ ವಹಿಸಿದ್ದರು.

ಹಸ್ಸನ್ ಅರ್ಶದಿ ಬೆಳ್ಳಾರೆ ಪ್ರಾಸ್ತಾವನೆಗೈದರು, ಸಲೀಂ ಅರ್ಶದಿ ದೆಮ್ಮಲೆ ಪುಸ್ತಕ ಪರಿಚಯ ಮಾಡಿದರು, ಅಡ್ವೋಕೇಟ್ ಹನೀಫ್ ಹುದವಿ ದೇಲಂಪಾಡಿ ಮುಖ್ಯ ಪ್ರಭಾಷಣಗೈದರು.ನೆಹರು ನಗರ ಜಮಾತ್ ಅಧ್ಯಕ್ಷ ಪಿ.ಎಸ್. ಅಬ್ದುಲ್ ಹಮೀದ್  ಮೊದಲ ಕೃತಿ ಸ್ವೀಕರಿಸಿದರು.

ಅಸ್ಸಯ್ಯದ್ ಬುರ್ಹಾನ್ ತಂಗಳ್ ಅಲ್ ಬುಖಾರಿ ಕಾಸರಗೋಡು,  ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ, ಮೌಲಾನ ಅಬ್ದುರ್ರಝಾಕ್ ಹಾಜಿ ಮಲೇಶಿಯಾ ಕಬಕ, ದಾರುನ್ನೂರ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಬ್ದುಲ್ ರಜಾಕ್ ಹಾಜಿ , ಫಕೀರಬ್ಬ ಮಾಸ್ಟರ್ ದಾರುನ್ನೂರ್, ಅಬ್ದುಲ್ ಖಾದರ್ ಮಾಸ್ಟರ್ ಬಂಟ್ವಾಳ, ಪಿ.ಎಂ.ಹಕೀಂ ಪರ್ತಿಪ್ಪಾಡಿ, ಅಬ್ದುಲ್ ರಹಿಮಾನ್ ಫೈಝಿ, ಶಂಸುದ್ದೀನ್ ಹನೀಫಿ, ಸಲೀಂ ನಹರುನಗರ ಮೊದಲಾದವರು  ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X