Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಜೀನಾಮೆ ನೀಡದೆ ಇದ್ದಲ್ಲಿ ಟ್ರಂಪ್‌...

ರಾಜೀನಾಮೆ ನೀಡದೆ ಇದ್ದಲ್ಲಿ ಟ್ರಂಪ್‌ ವಿರುದ್ಧ ವಾಗ್ದಂಡನೆ ನಿರ್ಣಯ

ಪ್ರತಿನಿಧಿ ಸಭೆ ಸ್ಪೀಕರ್ ಪೆಲೋಸಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ9 Jan 2021 11:03 PM IST
share
ರಾಜೀನಾಮೆ ನೀಡದೆ ಇದ್ದಲ್ಲಿ ಟ್ರಂಪ್‌ ವಿರುದ್ಧ ವಾಗ್ದಂಡನೆ ನಿರ್ಣಯ

ವಾಶಿಂಗ್ಟನ್,ಜ.9: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಕ್ಷಣವೇ ರಾಜೀನಾಮೆ ನೀಡದೆ ಇದ್ದಲ್ಲಿ, ಸಂಸತ್ ಭವನ ಕ್ಯಾಪಿಟೋಲ್ ಮೇಲೆ ದಾಳಿ ನಡೆಸಲು ತನ್ನ ಬೆಂಬಲಿಗರನ್ನು ಪ್ರಚೋದಿಸಿದ್ದಕ್ಕಾಗಿ ಅವರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆಯನ್ನು ನಡೆಸಲು ಸದನವು ಕಾರ್ಯೋನ್ಮುಖವಾಗಲಿದೆಯೆಂದು ಅಮೆರಿಕ ಪ್ರತಿನಿಧಿ ಸಭೆ (ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್)ಯ ಸ್ಪೀಕರ್ ನ್ಯಾನ್ಸಿ ಪೆಲೋಸಿ ಶುಕ್ರವಾರ ತಿಳಿಸಿದ್ದಾರೆ.

ನವೆಂಬರ್ 3ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರು ಸೋಲನುಭವಿಸಿರುವದರಿಂದ ಅವರ ಉತರಾಧಿಕಾರಿಯಾಗಿ ಡೆಮಾಕ್ರಾಟಿಕ್ ಪಕ್ಷದ ಜೋ ಬೈಡೆನ್ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

  ಆದಾಗ್ಯೂ, ಬುಧವಾರ ಸಂಸತ್ ಭವನದ ಮೇಲೆ ದಾಳಿ ಘಟನೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರನ್ನು ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಬೇಕೆಂದು ಡೆಮಾಕ್ರಾಟರು ಹಾಗೂ ಸ್ಪೀಕರ್ ಪೆಲೋಸಿ ಬಲವಾಗಿ ಪ್ರತಿಪಾದಿಸಿದ್ದಾರೆ.

  ಈ ಬಗ್ಗೆ ನ್ಯಾನ್ಸಿ ಪೆಲೋಸಿ ಅವರು ಶುಕ್ರವಾರ ಹೇಳಿಕೆಯೊಂದನ್ನು ನೀಡಿದ್ದು, ‘‘ ಅಧ್ಯಕ್ಷರು ತಕ್ಷಣವೇ ರಾಜೀನಾಮೆ ನೀಡುವರೆಂಬ ಆಶಾವಾದವನ್ನು ನಾನು ಹೊಂದಿದ್ದೇನೆ. ಆದರೆ ಒಂದು ವೇಳೆ ಅವರು ಹಾಗೆ ಮಾಡದೆ ಇದ್ದಲ್ಲಿ ಕಾಂಗ್ರೆಸ್ ಸಂಸದ ಜಾಮಿ ರಸ್ಕಿನ್ ಅವರ 25ನೇ ತಿದ್ದುಪಡಿ ಮಸೂದೆಯನ್ನು ಕಾರ್ಯಗತಗೊಳಿಸಲು ಹಾಗೂ ಮಹಾಭಿಯೋಗ ಗೊತ್ತುವಳಿಯನ್ನು ಮಂಡಿಸಲು ಸಿದ್ಧತೆ ನಡೆಸುವಂತೆ ನಾನು ಸದನ ನಿಯಮಾವಳಿಗಳ ಸಮಿತಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮಹಾಭಿಯೋಗ ಕಲಾಪಗಳನ್ನು ತಕ್ಷಣವೇ ಆರಂಭಿಸಬೇಕೆಂದು ಭಾರತೀಯ ಮೂಲದ ಅಮೆರಿಕನ್ ಕಾಂಗ್ರೆಸ್ ಸಂಸದೆ ಪ್ರಮೀಳಾ ಜಯಪಾಲ್ ತಿಳಿಸಿದ್ದಾರೆ.

ಟ್ರಂಪ್ ಶ್ವೇತಭವನದಲ್ಲಿ ಉಳಿದುಕೊಳ್ಳುವ ಒಂದೊಂದು ದಿನವೂ ಅಮೆರಿಕಕ್ಕೆ ಅಸುರಕ್ಷಿತವಾಗಿದೆ ಎಂದು ಮಹಾಭಿಯೋಗ ನಿರ್ಣಯದ ಸಹ ಪ್ರಾಯೋಜಕರಲ್ಲೊಬ್ಬರಾದ ಕಾಂಗ್ರೆಸ್ ಕಯಾಲಿ ಕೇಹೆಲ್ ಹೇಳಿದ್ದಾರೆ. ಅಮೆರಿಕ ಪ್ರತಿನಿಧಿ ಸಭೆಯ ಸದಸ್ಯರಾದ ಡೇವಿಡ್ ಸಿಸಿಲಿನ್, ಟೆಡ್ ಲಿಯ ಹಾಗೂ ಜಾಮಿ ರಸ್ಕಿನ್ ಹಾಗೂ ಕಾಂಗ್ರೆಸ್ ಸಂಸದೆ ಇಲ್ಹಾನ್ ಓಮರ್ , ನಿರ್ಣಯದ ಸಹ ಪ್ರವರ್ತಕರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X