Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಪ್ರತಿಭಟನೆಯಲ್ಲಿ 'ಮಾವೋವಾದಿಗಳ...

ರೈತರ ಪ್ರತಿಭಟನೆಯಲ್ಲಿ 'ಮಾವೋವಾದಿಗಳ ಪಾತ್ರವಿಲ್ಲ' ಎಂದ ಗೃಹ ಇಲಾಖೆ: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಗೆ ಮುಖಭಂಗ

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಆರ್ ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ

ವಾರ್ತಾಭಾರತಿವಾರ್ತಾಭಾರತಿ10 Jan 2021 4:05 PM IST
share
ರೈತರ ಪ್ರತಿಭಟನೆಯಲ್ಲಿ ಮಾವೋವಾದಿಗಳ ಪಾತ್ರವಿಲ್ಲ ಎಂದ ಗೃಹ ಇಲಾಖೆ: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಗೆ ಮುಖಭಂಗ

ಹೊಸದಿಲ್ಲಿ,ಜ.10: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಜಧಾನಿ ದಿಲ್ಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವಂತೆಯೇ, "ಮಾವೋವಾದಿಗಳ ಬೆಂಬಲದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ರೈತರ ಪ್ರತಿಭಟನೆಯಲ್ಲಿ ಮಾವೋವಾದಿಗಳ ಪಾತ್ರವಿದೆ ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಹೇಳಿಕೆ ನೀಡಿದ್ದರು. ಈ ಕುರಿತಾದಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಆರ್ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆಗೆ ʼಅಂತಹಾ ಯಾವುದೇ ದಾಖಲೆಗಳಿಲ್ಲʼ ಎಂದು ಗೃಹ ಸಚಿವಾಲಯ ಉತ್ತರ ನೀಡಿದೆ. 

ಈ ಕುರಿತು ಟ್ವಿಟರ್‌ ನಲ್ಲಿ ತಾವು ಸಲ್ಲಿಸಿದ್ದ ಅರ್ಜಿ ಮತ್ತು ಗೃಹ ಸಚಿವಾಲಯದ ಉತ್ತರದ ಪ್ರತಿಯನ್ನು ಲಗತ್ತಿಸಿದ್ದಾರೆ. "ಡಿಸೆಂಬರ್‌ ನಲ್ಲಿ ಪಿಯೂಶ್‌ ಗೋಯಲ್‌, ಸಿಂಘು ಬಾರ್ಡರ್‌ ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಮಾವೋವಾದಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತಾದಂತೆ ʼರೈತರ ಪ್ರತಿಭಟನೆಯಲ್ಲಿ ಮಾವೋವಾದಿಗಳ ಪಾತ್ರವಿದೆಯೇ ಎಂಬ ಪ್ರಶ್ನೆಯೊಂದಿಗೆ ನಾನು ಆರ್ಟಿಐ ಅರ್ಜಿ ಸಲ್ಲಿಸಿದ್ದೆ. ಈ ಪ್ರಶ್ನೆಗೆ ಉತ್ತರವೆಂಬಂತೆ 'ಯಾವುದೇ ದಾಖಲೆಗಳಿಲ್ಲʼ ಎಂದು ಗೃಹ ಸಚಿವಾಲಯವು ಸ್ಪಷ್ಟಪಡಿಸಿದೆ. ಸಾರ್ವಜನಿಕವಾಗಿ ಸುಳ್ಳು ಹೇಳಲು ಡಿಟೆಕ್ಟಿವ್‌ ಗೋಯಲ್‌ ಗೆ ನಾಚಿಕೆಯಾಗುವುದಿಲ್ಲವೇ ಎಂದು ಅವರು ಸಾಮಾಜಿಕ ತಾಣದಲ್ಲಿ ಪ್ರಶ್ನಿಸಿದ್ದಾರೆ.

ಸಾಖೇತ್‌ ಗೋಖಲೆ ಸಲ್ಲಿಸಿದ್ದ ಆರ್ಟಿಐ ಅರ್ಜಿಗೆ ಉತ್ತರವೆಂಬಂತೆ "ನೀವು ಅರ್ಜಿ ಸಲ್ಲಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿಲ್ಲ. ನಿಮ್ಮ ಅರ್ಜಿಯನ್ನು ಸಿಪಿಐಒ ನಿರ್ದೇಶಕರಿಗೆ ವರ್ಗಾವಣೆ ಮಾಡಿದ್ದೇವೆ. ಏನಾದರೂ ದಾಖಲೆಗಳಿದ್ದಲ್ಲಿ ಅವರು ನಿಮಗೆ ಮಾಹಿತಿ ನೀಡಬಹುದು" ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

In Dec, @PiyushGoyal claimed that farmers' protests at Singhu are being controlled by Maoists.

Ergo, I filed an RTI with Home Ministry to confirm his statement.

MHA says the record for Maoists controlling the protests is "NIL".

Detective Goyal has no shame in lying publicly. pic.twitter.com/Wj0Z7ZB3aX

— Saket Gokhale (@SaketGokhale) January 10, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X