Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟಿಗ ಮುಹಮ್ಮದ್‌ ಸಿರಾಜ್‌ ಗೆ...

ಕ್ರಿಕೆಟಿಗ ಮುಹಮ್ಮದ್‌ ಸಿರಾಜ್‌ ಗೆ 'ಬ್ರೌನ್‌ ಡಾಗ್‌ʼ ಎಂದು ನಿಂದಿಸಿದ್ದ ಆಸ್ಟ್ರೇಲಿಯಾ ಪ್ರೇಕ್ಷಕರು: ವರದಿ

ಆರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ10 Jan 2021 6:31 PM IST
share
ಕ್ರಿಕೆಟಿಗ ಮುಹಮ್ಮದ್‌ ಸಿರಾಜ್‌ ಗೆ ಬ್ರೌನ್‌ ಡಾಗ್‌ʼ ಎಂದು ನಿಂದಿಸಿದ್ದ ಆಸ್ಟ್ರೇಲಿಯಾ ಪ್ರೇಕ್ಷಕರು: ವರದಿ

ಸಿಡ್ನಿ,ಜ.10: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ಆಸ್ಟ್ರೇಲಿಯಾದ ಸಿಡ್ನಿ ಕ್ರೀಡಾಂಗಣದಲ್ಲಿ ಟೆಸ್ಟ್‌ ಪಂದ್ಯಾಟ ನಡೆಯುತ್ತಿದ್ದು, ಭಾರತೀಯ ಆಟಗಾರರಾದ ಮುಹಮ್ಮದ್‌ ಸಿರಾಜ್‌ ಹಾಗೂ ಜಸ್ಪ್ರೀತ್‌ ಬುಮ್ರಾಗೆ ಆಸ್ಟ್ರೇಲಿಯಾ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದರು ಎಂದು ಆಟಗಾರರು ಆರೋಪಿಸಿದ್ದರು. ಇದೀಗ ಮತ್ತೆ ಇದು ಪುನರಾವರ್ತನೆಯಾಗಿದ್ದು, ಬಳಿಕ ಆ ಪ್ರೇಕ್ಷಕರನ್ನು ಕ್ರೀಡಾಂಗಣದಿಂದ ಹೊರ ಕಳಿಸಲಾಗಿತ್ತು. ಕ್ರಿಕೆಟ್‌ ಆಸ್ಟ್ರೇಲಿಯಾ ಆಟಗಾರರ ಕ್ಷಮೆಯನ್ನೂ ಯಾಚಿಸಿತ್ತು.

ಇದೀಗ ಮುಹಮ್ಮದ್‌ ಸಿರಾಜ್‌ ಕುರಿತಾದಂತೆ ʼಬ್ರೌನ್‌ ಡಾಗ್‌ʼ ಹಾಗೂ ʼಬಿಗ್‌ ಮಂಕಿʼ ಎಂದು ಕರೆದಿದ್ದಾಗಿ ndtv.com ವರದಿ ಮಾಡಿದೆ. ಈ ಘಟನೆ ನಡೆದ ಕೂಡಲೇ ಆಟಗಾರರು ಫೀಲ್ಡ್‌ ನಲ್ಲಿರುವ ಅಂಪೈರ್‌ ಗಳ ಗಮನಕ್ಕೆ ತಂದಿದ್ದರು. ಈ ಎರಡು ಪದಗಳು ಮಾತ್ರವಲ್ಲದೇ ಅವಾಚ್ಯವಾಗಿಯೂ ಆಟಗಾರರನ್ನು ತೆಗಳುತ್ತಿದ್ದರು ಎಂದು ಬಿಸಿಸಿಐ ಮೂಲವೊಂದು PTI ಸುದ್ದಿ ಸಂಸ್ಥೆಗೆ ತಿಳಿಸಿದೆ ಎನ್ನಲಾಗಿದೆ.

ರವಿವಾರದಂದು ಪಂದ್ಯಾಟದ ಮಧ್ಯದಲ್ಲಿ 86ನೇ ಓವರ್‌ ನಡೆಯುತ್ತಿದ್ದ ವೇಳೆ ಸಿರಾಜ್‌ ರವರು ಸ್ಕ್ವೇರ್‌ ಲೆಗ್‌ ಕಡೆಯಿಂದ ಅಂಪೈರ್‌ ಕಡೆ ಧಾವಿಸಿ ಬಂದು ಪ್ರೇಕ್ಷಕರು ನಿಂದಿಸುತ್ತಿರುವ ಕುರಿತು ದೂರು ನೀಡಿದ್ದರು. ಈ ವೇಳೆ ನ್ಯೂ ಸೌತ್‌ ವೇಲ್ಸ್‌ ನ ಪೊಲೀಸ್‌ ಹಾಗೂ ಕ್ರೀಡಾಂಗಣದ ಭದ್ರತಾ ಸಿಬ್ಬಂದಿ ಬರುವವರೆಗೆ 10 ನಿಮಿಷಗಳ ಕಾಲ ಪಂದ್ಯಾಟವನ್ನು ಸ್ಥಗಿತಗೊಳಿಸಲಾಗಿತ್ತು. ಬಳಿಕ ಪೊಲೀಸರು ಆಗಮಿಸಿ ಒಟ್ಟು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X