Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜರ್ಮನಿಯಲ್ಲಿ ಕೋವಿಡ್-19 ಆರ್ಭಟ: ಕೊರೋನ...

ಜರ್ಮನಿಯಲ್ಲಿ ಕೋವಿಡ್-19 ಆರ್ಭಟ: ಕೊರೋನ ಮೂರನೇ ಅಲೆಗೆ ಜರ್ಮನಿ ತತ್ತರ

40 ಸಾವಿರ ದಾಟಿದ ಸಾವಿನ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ10 Jan 2021 11:04 PM IST
share
ಜರ್ಮನಿಯಲ್ಲಿ ಕೋವಿಡ್-19 ಆರ್ಭಟ: ಕೊರೋನ ಮೂರನೇ ಅಲೆಗೆ ಜರ್ಮನಿ ತತ್ತರ

ಮುಂಬರುವ ದಿನಗಳ ದೇಶದ ಪಾಲಿಗೆ ಸಂಕಷ್ಟಕರ: ಮರ್ಕೆಲ್ ಕಳವಳ

  ಬರ್ಲಿನ್,ಜ.1: ಜರ್ಮನಿಯಲ್ಲಿಯೂ ಕೊರೋನ ವೈರಸ್‌ನ ಅಟ್ಟಹಾಸ ಮಿತಿಮೀರಿದ್ದು, ಮಾರಣಾಂತಿಕ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ ರವಿವಾರದ ವೇಳೆಗೆ 40 ಸಾವಿರವನ್ನು ದಾಟಿದೆ. ಈ ಮಧ್ಯೆ ಮುಂಬರುವ ದಿನಗಳು ದೇಶದ ಪಾಲಿಗೆ ಅತ್ಯಂತ ಕಷ್ಟಕರವಾಗಿವೆ ಎಂದು ಜರ್ಮನಿಯ ಚಾನ್ಸಲರ್ ಏಂಜೆಲಾ ಮರ್ಕೆಲ್ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ 24 ತಾಸುಗಳಲ್ಲಿ ಜರ್ಮನಿಯಲ್ಲಿ 465 ಕೊರೋನ ಸಾವಿನ ಪ್ರಕರಣಗಳು ವರದಿಯಾಗಿರುವುದಾಗಿ ರಾಬರ್ಟ್ ಕೋಚ್ ರೋಗ ನಿಯಂತ್ರಣ ಸಂಸ್ಥೆ ತಿಳಿಸಿದೆ. ದೇಶದಲ್ಲಿ ಇದುವರೆಗೆ ಒಟ್ಟು 40,343 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆಂದು ಅದು ಹೇಳಿದೆ.

ಈವರೆಗೆ 19 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗಲಿದ್ದು, ಶನಿವಾರದಿಂದೀಚೆಗೆ ಪ್ರತಿ ದಿನ 17 ಸಾವಿರಕ್ಕೂ ಅಧಿಕ ಮಂದಿಗೆ ಹೊಸತಾಗಿ ಸೋಂಕು ತಗಲಿದೆ ಎಂದು ಸಂಸ್ಥೆ ತಿಳಿಸಿದೆ.

  ಇತರ ಯುರೋಪಿಯನ್ ರಾಷ್ಟ್ರಗಳಿಗೆ ಹೋಲಿಸಿದರೆ ಜರ್ಮನಿಯು ಕೋವಿಡ್-19ನ ಮೊದಲ ಅಲೆಯನ್ನು ಉತ್ತಮವಾಗಿ ನಿಯಂತ್ರಿಸಿತ್ತು. ಆದರೆ ಎರಡನೆಯ ಅಲೆಯಿಂದ ಇಡೀ ದೇಶವು ಭಾರೀ ಆಘಾತ ಅನುಭವಿಸಿದೆ. ಯುರೋಪ್ ಒಕ್ಕೂಟದ ಅತ್ಯಧಿಕ ಜನಸಂಖ್ಯೆಯ ರಾಷ್ಟ್ರವಾದ ಜರ್ಮನಿಯು, ಕೊರೋನ ವೈರಸ್ ಹಾವಳಿಯನ್ನು ನಿಯಂತ್ರಿಸಲು ವ್ಯಾಪಕವಾಗಿ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಿದೆ. ಪ್ರಸಕ್ತ ದೇಶಾದ್ಯಂತ 5 ಸಾವಿರಕ್ಕೂ ಅಧಿಕ ಮಂದಿ ರೋಗಿಗಳು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜರ್ಮನಿಯಲ್ಲಿ ಶೇ.80ರಷ್ಟು ತೀವ್ರ ನಿಗಾ ಘಟಕಗಳು ರೋಗಿಗಳಿಂದ ಭರ್ತಿಯಾಗಿವೆ. ಕೋವಿಡ್ ನಿಯಂತ್ರಣಕ್ಕಾಗಿ ಜರ್ಮನಿಯು ಶಾಲೆಗಳನ್ನು ಮುಚ್ಚುಗಡೆಗೊಳಿಸಿದೆ ಹಾಗೂ ಅನಗತ್ಯವಾದ ಅಂಗಡಿಗಳು, ಸಂಸ್ಕೃತಿ ಹಾಗೂ ಮನರಂಜನಾ ಕೇಂದ್ರಗಳನ್ನು ಜನವರಿ 31ರವರೆಗೆ ಬಂದ್ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X