Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪವರ್‌ಗ್ರಿಡ್ ವೈಫಲ್ಯ: ಕತ್ತಲಲ್ಲಿ...

ಪವರ್‌ಗ್ರಿಡ್ ವೈಫಲ್ಯ: ಕತ್ತಲಲ್ಲಿ ಮುಳುಗಿದ ಪಾಕ್

ವಾರ್ತಾಭಾರತಿವಾರ್ತಾಭಾರತಿ10 Jan 2021 11:23 PM IST
share
ಪವರ್‌ಗ್ರಿಡ್ ವೈಫಲ್ಯ: ಕತ್ತಲಲ್ಲಿ ಮುಳುಗಿದ ಪಾಕ್

 ಇಸ್ಲಾಮಾಬಾದ್,ಜ.10: ಶನಿವಾರ ರಾತ್ರಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಪಾಕಿಸ್ತಾನವು ವಸ್ತುಶಃ ಕತ್ತಲೆಯಲ್ಲಿ ಮುಳುಗಿತ್ತು. ಆದರೆ ರವಿವಾರ ದೇಶದ ಪ್ರಮುಖ ನಗರಗಳಲ್ಲಿ ವಿದ್ಯುತ್ ಸಂಪರ್ಕವನ್ನು ಹಂತಹಂತವಾಗಿ ಮರುಸ್ಥಾಪಿಸಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

 21 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಪಾಕಿಸ್ತಾನದಲ್ಲಿ ವಿದ್ಯುತ್ ವಿತರಣಾ ವ್ಯವಸ್ಥೆಯು ತೀರಾ ಸಂಕೀರ್ಣವಾದ ಜಾಲವಾಗಿದೆ. ಪವರ್‌ಗ್ರಿಡ್‌ನ ಒಂದು ವಿಭಾಗದಲ್ಲಿ ಏನಾದರೂ ಸಮಸ್ಯೆಯುಂಟಾದಲ್ಲಿ ದೇಶವಿಡೀ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿರುತ್ತದೆ.

  ಶನಿವಾರ ದಕ್ಷಿಣ ಪಾಕಿಸ್ತಾನದ ವಿದ್ಯುತ್ ಗ್ರಿಡ್ ಒಂದರಲ್ಲಿ ಉಂಟಾದ ಎಂಜಿನಿಯರಿಂಗ್ ಲೋಪವು, ದೇಶದ ಇಡೀ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಹಾನಿಯುಂಟು ಮಾಡಿತೆಂದು ವಿದ್ಯುತ್ ಸಚಿವ ಉಮರ್ ಅಯೂಬ್ ಖಾನ್ ರವಿವಾರ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ತಜ್ಞರು ವಿದ್ಯುತ್ ಪೂರೈಕೆಯಲ್ಲಿ ಆಗಿರುವ ವ್ಯತ್ಯಯ ನಿಖರವಾದ ಸ್ಥಳವನ್ನು ನಿರ್ಧರಿಸಲು ಯತ್ನಿಸುತ್ತಿದ್ದಾರೆ. ಆದರೆ ಈವರೆಗೆ ಅದನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲವೆಂದು ತಿಳಿಸಿದರು.

 ಪಾಕಿಸ್ತಾನದ ಅತ್ಯಂತ ಜನದಟ್ಟಣೆಯ ಪ್ರಾಂತವಾದ ಪಂಜಾಬ್‌ನ ಬಹುತೇಕ ಪ್ರದೇಶಗಳು ಹಾಗೂ ದಕ್ಷಿಣ ಪಾಕ್‌ನ ವಾಣಿಜ್ಯ ಕೇಂದ್ರವಾದ ಕರಾಚಿಯಲ್ಲಿ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸಲಾಗಿದೆಯೆಂದು ಅವರು ತಿಳಿಸಿದರು.

ಶನಿವಾರ ವಿದ್ಯುತ್ ಪೂರೈಕೆ ಸ್ಥಗಿತದಿಂದಾಗಿ ರಾಜಧಾನಿ ಇಸ್ಲಾಮಾಬಾದ್, ವಾಣಿಜ ನಗರಿ ಕರಾಚಿ ಹಾಗೂ ಪಾಕ್‌ನ ಎರಡನೇ ಅತಿ ದೊಡ್ಡ ನಗರವಾದ ಲಾಹೋರ್ ರಾತ್ರಿಯಿಡೀ ಅಂಧಕಾರದಲ್ಲಿ ಮುಳುಗಿದ್ದವು.

  ಆದಾಗ್ಯೂ ಪಾಕಿಸ್ತಾನದ ಆಸ್ಪತ್ರೆಗಳಲ್ಲಿ ಜನರೇಟರ್ ಸೌಲಭ್ಯವಿರುವ ಕಾರಣ ಅವುಗಳ ಕಾರ್ಯನಿರ್ವಹಣೆಗೆ ತೊಂದರೆಯಾಗಿರುವ ಬಗ್ಗೆ ಈವರೆಗೆ ಯಾವುದೇ ವರದಿಗಳು ಬಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X