Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಮಾಚಲದಲ್ಲಿ 4 ಸಾವಿರ ಹಕ್ಕಿಗಳ ಸಾವು:...

ಹಿಮಾಚಲದಲ್ಲಿ 4 ಸಾವಿರ ಹಕ್ಕಿಗಳ ಸಾವು: ಮಹಾರಾಷ್ಟ್ರದಲ್ಲಿ ಕುಕ್ಕುಟ ಸಂಹಾರಕ್ಕೆ ಆದೇಶ

ವಾರ್ತಾಭಾರತಿವಾರ್ತಾಭಾರತಿ11 Jan 2021 9:06 AM IST
share
ಹಿಮಾಚಲದಲ್ಲಿ 4 ಸಾವಿರ ಹಕ್ಕಿಗಳ ಸಾವು: ಮಹಾರಾಷ್ಟ್ರದಲ್ಲಿ ಕುಕ್ಕುಟ ಸಂಹಾರಕ್ಕೆ ಆದೇಶ

ಶಿಮ್ಲಾ/ ಮುಂಬೈ : ಹಿಮಾಚಲ ಪ್ರದೇಶದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ವಲಸೆ ಹಕ್ಕಿಗಳು ಶಂಕಿತ ಹಕ್ಕಿಜ್ವರದಿಂದ ಸತ್ತಿರುವುದಾಗಿ ಸರ್ಕಾರ ಪ್ರಕಟಿಸಿದೆ. ಏತನ್ಮಧ್ಯೆ ನಿರೀಕ್ಷೆಗಿಂತ ವೇಗವಾಗಿ ವೈರಸ್ ಹರಡುತ್ತಿರುವುದಕ್ಕೆ ಸ್ಪಷ್ಟ ಪುರಾವೆ ಸಿಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಕಡೆಗಳಲ್ಲಿ ಕೋಳಿಗಳ ಹತ್ಯೆಗೆ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ವಲಸೆ ಹಕ್ಕಿಗಳು ಆಗಮಿಸುವ ಹಲವು ರಾಜ್ಯಗಳು ಕ್ಷಿಪ್ರ ಸ್ಪಂದನೆ ತಂಡಗಳನ್ನು ರಚಿಸಿದ್ದು, ಹಿಮಾಚಲ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತಿತರ ರಾಜ್ಯಗಳಲ್ಲಿ ಹಕ್ಕಿಗಳ ಕಳೇಬರದ ರಾಶಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಲಸೆ ಹಕ್ಕಿಗಳ ತಾಣಗಳ ಮೇಲೆ ಹದ್ದಿನಕಣ್ಣು ಇರಿಸಿವೆ. ಹಿಮಾಚಲ ಪ್ರದೇಶದಲ್ಲಿ 4,020 ವಲಸೆ ಹಕ್ಕಿಗಳು, 86 ಕಾಗೆಗಳು ಮತ್ತು ಎರಡು ಬೆಳ್ಳಕ್ಕಿಗಳು ಕಂಗ್ರಾ, ಮಂಡಲಿ, ಬಿಲಾಸ್‌ಪುರ ಮತ್ತು ಶಿರ್ಮೂರು ಜಿಲ್ಲೆಗಳಲ್ಲಿ ಮೃತಪಟ್ಟಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.

ಕಾಗೆ ಮತ್ತು ಇತರ ಸಾಮಾನ್ಯ ಹಕ್ಕಿಗಳು ಉತ್ತರ ಪ್ರದೇಶದಲ್ಲೂ ಸಾಯುತ್ತಿವೆ. ರಾಜ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ವಲಸೆ ಹಕ್ಕಿಗಳಿರುವ ಜೌಗುಪ್ರದೇಶ ಇರುವ ಹಿನ್ನೆಲೆಯಲ್ಲಿ ಇದು ಸೋಂಕಿನ ಮೂಲವಾಗುವ ಸಾಧ್ಯತೆ ಇದೆ. ದುಧ್ವಾ ರಾಷ್ಟ್ರೀಯ ಉದ್ಯಾನದಲ್ಲಿ 400ಕ್ಕೂ ಹೆಚ್ಚು ಪ್ರಬೇಧಗಳ ಹಕ್ಕಿಗಳಿದ್ದು, ಅರಣ್ಯ ಇಲಾಖೆ ಜಾಗರೂಕತೆಯಿಂದ ವೀಕ್ಷಿಸುತ್ತಿದೆ. ಉತ್ತರ ಪ್ರದೇಶದ ಕಾನ್ಪುರ ಮೃಗಾಲಯದಲ್ಲಿ ಎರಡು ಹಕ್ಕಿಜ್ವರ ಪ್ರಕರಣಗಳು ದೃಢಪಟ್ಟಿವೆ.

ಕೋಳಿ ಫಾರಂಗಳ ಮೇಲೆ ಕಣ್ಣಿಡುವ ಸಲುವಾಗಿ ಮೀರಠ್‌ನಲ್ಲಿ ಕ್ಷಿಪ್ರ ಸ್ಪಂದನೆ ಪಡೆಗಳನ್ನು ನಿಯೋಜಿಸಲಾಗಿದೆ. ಗುಜರಾತ್‌ನಲ್ಲಿ ಕೂಡಾ ಸಾವಿನ ಸಂಖ್ಯೆ ಹೆಚ್ಚಿದ್ದು, ಕಚ್, ರಾಜಕೋಟ್, ಗೀರ್ ಸೋಮನಾಥ್ ಮತ್ತು ವಡೋದರದಿಂದ ಹೆಚ್ಚಿನ ಸಂಖ್ಯೆಯ ಸಾವು ವರದಿಯಾಗುತ್ತಿವೆ. ರಾಜ್ಯದ ನಾಲ್ಕು ಪಕ್ಷಿಧಾಮಗಳನ್ನು ಮತ್ತು ಎಲ್ಲ ಮೃಗಾಲಯಗಳ ಪಕ್ಷಿ ವಿಭಾಗಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X