Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರಪ್ರದೇಶದಲ್ಲಿ ದೇವಳ ರಾಜಕಾರಣ: 9...

ಆಂಧ್ರಪ್ರದೇಶದಲ್ಲಿ ದೇವಳ ರಾಜಕಾರಣ: 9 ದೇವಸ್ಥಾನಗಳ ಮರುನಿರ್ಮಾಣಕ್ಕೆ ಸಿ.ಎಂ ಜಗನ್‌ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ11 Jan 2021 7:34 PM IST
share
ಆಂಧ್ರಪ್ರದೇಶದಲ್ಲಿ ದೇವಳ ರಾಜಕಾರಣ: 9 ದೇವಸ್ಥಾನಗಳ ಮರುನಿರ್ಮಾಣಕ್ಕೆ ಸಿ.ಎಂ ಜಗನ್‌ ಶಿಲಾನ್ಯಾಸ

ಹೈದರಾಬಾದ್,ಜ.11: ರಸ್ತೆ ಅಗಲೀಕರಣಕ್ಕೆ ಅನುವಾಗಲೆಂದು 2016ರಲ್ಲಿ ಹಿಂದಿನ ಟಿಡಿಪಿ ಸರಕಾರ ಕೆಡವಿದ್ದ ಒಂಬತ್ತು ದೇವಸ್ಥಾನಗಳ ಮರುನಿರ್ಮಾಣಕ್ಕೆ ಮುಖ್ಯಮಂತ್ರಿ  ವೈಎಸ್ ಜಗನ್ ಮೋಹನ್ ರೆಡ್ಡಿ ಕಳೆದ ಶುಕ್ರವಾರ ಶಿಲಾನ್ಯಾಸ  ನೆರವೇರಿಸಿದ್ದಾರೆ. ರಾಜ್ಯದಲ್ಲಿ ದೇವಸ್ಥಾನಗಳ ಮೇಲೆ ನಡೆದ ಸರಣಿ ದಾಳಿಗಳಿಂದ ವಿಪಕ್ಷಗಳಿಂದ ಟೀಕೆಗೆ ಗುರಿಯಾಗಿರುವ ಜಗನ್ ಮೋಹನ್ ರೆಡ್ಡಿ ಸರಕಾರ ತನ್ನ ಈ ಕ್ರಮದ ಮೂಲಕ ಹಿಂದುಗಳನ್ನು ವಿಶ್ವಾಸಕ್ಕೆ ಪಡೆಯುವ ಯತ್ನ ನಡೆಸುತ್ತಿದೆ ಎಂದೇ ಬಣ್ಣಿಸಲಾಗುತ್ತಿದೆ ಎಂದು theprint.in ವರದಿ ಮಾಡಿದೆ.

ಹಿಂದುಗಳ ಭಾವನೆಗಳನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂಬ ವಿಪಕ್ಷಗಳ ಹಾಗೂ ಟಿಡಿಪಿಯ ಆರೋಪಗಳಿಗೆ ತಿರುಗೇಟು ನೀಡಲೆಂದೇ ಒಟ್ಟು ರೂ. 70 ಲಕ್ಷ ವೆಚ್ಚದ ಈ ಯೋಜನೆ ಕೈಗೆತ್ತಿಕೊಳ್ಳಲು ಜಗನ್‍ಮೋಹನ್ ರೆಡ್ಡಿ ನಿರ್ಧರಿಸಿದ್ದಾರೆಂದೂ ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಡಿಸೆಂಬರ್ ತಿಂಗಳಿನಲ್ಲಿ ವಿಝಿಯನಗರಂ ಜಿಲ್ಲೆಯ ರಾಮತೀರ್ಥಂ ಗ್ರಾಮದಲ್ಲಿ 400 ವರ್ಷ ಹಳೆಯ ದೇವಸ್ಥಾನದಲ್ಲಿದ್ದ ರಾಮನ ಮೂರ್ತಿಯನ್ನು ಹಾನಿಗೊಳಿಸಲಾದ ಘಟನೆ ಸಾಕಷ್ಟು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು ಬಿಜೆಪಿ ರಾಜ್ಯಾದ್ಯಂತ ರಥಯಾತ್ರೆಯನ್ನೂ ಕೈಗೊಳ್ಳಲು ತೀರ್ಮಾನಿಸಿದೆ.

ಜನವರಿಯಲ್ಲಿ ರಾಜಮಹೇಂದ್ರವರ್ಮನ್  ಹಾಗೂ ವಿಶಾಖಟ್ಟಣಂನಲ್ಲಿನ ಎರಡು ದೇವಳಗಳಲ್ಲಿ ದಾಂಧಲೆ ನಡೆದಿದ್ದರೆ ಜನವರಿಯಲ್ಲಿ ಯೆಟಿಗೈರಂಪೇಟ ಎಂಬ ಗ್ರಾಮದಲ್ಲಿನ ವಿನಾಯಕನ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X