Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೀಘ್ರದಲ್ಲಿ ದೇಶದ ಆರ್ಥಿಕ ವ್ಯವಸ್ಥೆ...

ಶೀಘ್ರದಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಚೇತರಿಕೆಯಾಗಲಿದೆ: ಸತೀಶ್ ಕಾಶಿನಾಥ್ ಮರಾಠೆ

ವಾರ್ತಾಭಾರತಿವಾರ್ತಾಭಾರತಿ11 Jan 2021 9:31 PM IST
share
ಶೀಘ್ರದಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಚೇತರಿಕೆಯಾಗಲಿದೆ: ಸತೀಶ್ ಕಾಶಿನಾಥ್ ಮರಾಠೆ

ಮಂಗಳೂರು,ಜ.11,ದೇಶದ ಅರ್ಥವ್ಯವಸ್ಥೆ ,ಕೆಲವು ತಿಂಗಳ ಬಳಿಕ ಸುಧಾರಣೆ ಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಸತೀಶ್ ಕಾಶೀನಾಥ್ ಮರಾಠೆ ತಿಳಿಸಿದ್ದಾರೆ.

‘ಕೋವಿಡ್‌ ಲಾಕ್‌ಡೌನ್‌ ಕಾರಣ ಬ್ಯಾಂಕಿಂಗ್ ವ್ಯವಹಾರ ಹಿನ್ನಡೆ ಅನುಭವಿಸಿತು. ಲಾಕ್‌ಡೌನ್ ತೆರವು ಬಳಿಕ ದೇಶದ ಆರ್ಥಿಕತೆ ನಿಧಾನಕ್ಕೆ ಚೇತರಿಕೆ ಕಾಣುತ್ತಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಸಹಜ ಸ್ಥಿತಿಗೆ ಮರಳಲಿದೆ’ ಎಂದು ಅವರು ಸೋಮವಾರ ನಗರದಲ್ಲಿ ಹಮ್ಮಿಕೊಂಡ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಲಾಕ್‌ಡೌನ್‌ ಬಳಿಕ  ದೇಶದ ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಉತ್ತಮ ನಿರ್ವಹಣೆ ತೋರಿದ್ದು, ಸುಭದ್ರ ಸ್ಥಿತಿಯಲ್ಲಿವೆ. ಶೇ74.5 ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಎ, ಎ ಪ್ಲಸ್, ಬಿ ರೇಟಿಂಗ್ ಹೊಂದಿವೆ. ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಟ್ಟು ಎನ್‌ಪಿಎ ಶೇ 10.8 ಹಾಗೂ ನಿವ್ವಳ ಎನ್‌ಪಿಎ ಶೇ 5.1 ಆಗಿದೆ. ಇದು ಆರ್‌ಬಿಐ ಮಾನದಂಡಕ್ಕಿಂತ ಕಡಿಮೆ ಇದೆ. ಆರ್‌ಬಿಐ ನಿವ್ವಳ ಮಾನದಂಡ ಶೇ 6 ಆಗಿರುತ್ತದೆ’ ಎಂದರು.‘ತಂತ್ರಜ್ಞಾನ ಅಳವಡಿಕೆಯಲ್ಲೂ ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಹಿಂದೆ ಬಿದ್ದಿಲ್ಲ. ನೆಫ್ಟ್, ಆರ್‌ಟಿಜಿಎಸ್ ಸೇರಿದಂತೆ ಅತ್ಯಾಧುನಿಕ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿವೆ. ಸಹಕಾರಿ ಕ್ಷೇತ್ರ ಇಂದು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಿಗೆ ಪರ್ಯಾಯ ಶಕ್ತಿಯಾಗಿ ಮೂಡಿಬರುತ್ತಿದೆ’ ಎಂದು ಹೇಳಿದರು.‘ಸಹಕಾರ ಭಾರತಿ ಸ್ಥಾಪನೆಗೊಂಡು 40 ವರ್ಷಗಳಾಯಿತು. ಇಂದು ಮೇಘಾಲಯ, ಅರುಣಾಚಲ ಪ್ರದೇಶ ಹೊರತುಪಡಿಸಿ ದೇಶದ 450 ಜಿಲ್ಲೆಗಳಲ್ಲಿ ಸಹಕಾರ ಭಾರತಿ ಸದಸ್ಯರಿದ್ದಾರೆ. 20 ಸಾವಿರಕ್ಕೂ ಅಧಿಕ ಸಹಕಾರಿ ಸಂಘಗಳು ಸಹಕಾರ ಭಾರತಿ ತಂಡದಲ್ಲಿವೆ’ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X