Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ವಿರುದ್ದ ಭಾರತ ರೋಚಕ ಡ್ರಾ:...

ಆಸ್ಟ್ರೇಲಿಯ ವಿರುದ್ದ ಭಾರತ ರೋಚಕ ಡ್ರಾ: ಮಾಜಿ ಆಟಗಾರರಿಂದ ವ್ಯಾಪಕ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ11 Jan 2021 11:16 PM IST
share
ಆಸ್ಟ್ರೇಲಿಯ ವಿರುದ್ದ ಭಾರತ ರೋಚಕ ಡ್ರಾ: ಮಾಜಿ ಆಟಗಾರರಿಂದ ವ್ಯಾಪಕ ಪ್ರಶಂಸೆ

ಹೊಸದಿಲ್ಲಿ: ಆಸ್ಟ್ರೇಲಿಯ ವಿರುದ್ದ ಸಿಡ್ನಿಯಲ್ಲಿ ಸೋಮವಾರ ಕೊನೆಗೊಂಡ ಮೂರನೆ ಟೆಸ್ಟ್ ಪಂದ್ಯದಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತವು ಡ್ರಾ ಸಾಧಿಸಲು ನೆರವಾಗಿರುವ ಆಟಗಾರರನ್ನು ಮಾಜಿ ಕ್ರಿಕೆಟಿಗರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಸಿಡ್ನಿ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತವು 407 ರನ್ ಗಳಿಸುವ ಅಗತ್ಯವಿತ್ತು. ರಿಷಭ್ ಪಂತ್ 97 ರನ್ ಗಳಿಸಿದಾಗ ಭಾರತವು ಗೆಲುವಿನ ವಿಶ್ವಾಸದಲ್ಲಿತ್ತು. ಬಳಿಕ ಚೇತೇಶ್ವರ ಪೂಜಾರ 77 ರನ್ ಗಳಿಸಿ ಔಟಾದಾಗ ಭಾರತದ ಗೆಲುವಿನ ವಿಶ್ವಾಸ ಕಮರಿಹೋಗಿತ್ತು. ಆದರೆ ಹನುಮ ವಿಹಾರಿ ಹಾಗೂ ರವೀಂದ್ರ ಜಡೇಜ ಗಾಯದ ಸಮಸ್ಯೆ ಎದರಿಸುತ್ತಿದ್ದ ಕಾರಣ ಆಸ್ಟ್ರೇಲಿಯ ಗೆಲುವಿನ ವಿಶ್ವಾಸದಲ್ಲಿತ್ತು. ಆದರೆ, ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಶ್ವಿನ್  ಹಾಗೂ ಹನುಮ ವಿಹಾರಿ ಭಾರತ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನೆರವಾದರು.

ಕೊನೆಯ ಸೆಶನ್ ಪೂರ್ತಿ ಆಡಿದ್ದ ಈ ಜೋಡಿ 259 ಎಸೆತಗಳನ್ನು ಎದುರಿಸಿ 6ನೇ ವಿಕೆಟ್ ಗೆ 62 ರನ್ ಸೇರಿಸಿತು. ಭಾರತ ಅಂತಿಮವಾಗಿ 5 ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿತು. ಸೋಲಿನ ಭೀತಿಯಲ್ಲಿದ್ದ ಭಾರತವು ರೋಚಕ ಡ್ರಾ ಸಾಧಿಸಿತು.

ಭಾರತದ ಅಮೋಘ ಪ್ರದರ್ಶನಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ, ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ಬ್ಯಾಟಿಂಗ್ ದಂತಕತೆ ಸಚಿನ್ ತೆಂಡುಲ್ಕರ್, ಮಾಜಿ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಮತ್ತಿತರರು ಶ್ಲಾಘಿಸಿದ್ದಾರೆ.

ಈಗಲಾದರೂ ಭಾರತ ತಂಡದಲ್ಲಿ ಪೂಜಾರ, ಪಂತ್ ಹಾಗೂ ಅಶ್ವಿನ್ ಅವರ ಮಹತ್ವವನ್ನು ನಾವೆಲ್ಲರೂ ಮನಗಾಣುತ್ತೇವೆ ಎಂದು ಭಾವಿಸುತ್ತೇನೆ. ಟೆಸ್ಟ್ ಕ್ರಿಕೆಟ್ ನಲ್ಲಿ ಗುಣಮಟ್ಟದ ಬೌಲಿಂಗ್ ಎದುರು ಬ್ಯಾಟಿಂಗ್ ಮಾಡುವುದು ಯಾವಾಗಲೂ ಚೆಂಡನ್ನು ದಂಡಿಸುವುದಲ್ಲ. ಟೆಸ್ಟ್ ನಲ್ಲಿ ಸಮಾರು 400 ವಿಕೆಟ್ ಗಳು ಹಾಗೆಯೇ ಸಿಗುವುದಿಲ್ಲ. ಭಾರತ ಉತ್ತಮ ಹೋರಾಟ ನೀಡಿದೆ…ಇದೀಗ ಸರಣಿ ಗೆಲ್ಲುವ ಸಮಯ ಬಂದಿದೆ ಎಂದು ಗಂಗುಲಿ ಟ್ವೀಟಿಸಿದ್ದಾರೆ.

ಟೀಮ್ ಇಂಡಿಯಾದ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ. ಅತ್ಯುತ್ತಮವಾಗಿ ಆಡಿರುವ ರಿಷಭ್ ಪಂತ್, ಚೇತೇಶ್ವರ ಪೂಜಾರ, ಹನುಮ ವಿಹಾರಿಯವರನ್ನು ವಿಶೇಷವಾಗಿ ಉಲ್ಲೇಖಿಸಬೇಕಾಗಿದೆ ಎಂದು ತೆಂಡುಲ್ಕರ್ ಟ್ವೀಟಿಸಿದರು.

ನೊಂದಿದ್ದೆವು, ಗಾಯಗೊಂಡಿದ್ದೆವು. ಆದರೆ, ಸಣ್ಣತನ ಪ್ರದರ್ಶಿಸಲಿಲ್ಲ. ಕೊನೆಯ ತನಕ ಹುಡುಗರು ತೋರಿರುವ ಹೋರಾಟ ನಿಜಕ್ಕೂ ಖುಷಿ ತಂದಿದೆ. ಸಾಕಷ್ಟು ಕಲಿಯಕ್ಕಿದೆ ಹಾಗೂ ಸುಧಾರಣೆಯಾಗಬೇಕಾಗಿದೆ. ನಾವು ಇದೀಗ ಬ್ರಿಸ್ಬೇನ್ ಟೆಸ್ಟ್ ಎದುರು ನೋಡುತ್ತಿದ್ದೇವೆ ಎಂದು ಹಂಗಾಮಿ ನಾಯಕ ರಹಾನೆ ಟ್ವೀಟಿಸಿದರು.

Hope all of us realise the importance of pujara,pant and Ashwin in cricket teams..batting at 3 in test cricket against quality bowling is not always hitting through the line ..almost 400 test wickets don't come just like that..well fought india..time to win the series @bcci

— Sourav Ganguly (@SGanguly99) January 11, 2021

Bruised. Broken. But never short of character. Really happy with how the boys fought till the end. Lots to learn and improve as we look forward to Brisbane now. pic.twitter.com/4VBZGCvbnp

— Ajinkya Rahane (@ajinkyarahane88) January 11, 2021

Really proud of #TeamIndia!

Special mention to @RishabhPant17, @cheteshwar1, @ashwinravi99 and @Hanumavihari for the roles they’ve played brilliantly.

Any guesses in which dressing room the morale will be high? #OneTeamOneCause #AUSvIND pic.twitter.com/hG60Iy6Lva

— Sachin Tendulkar (@sachin_rt) January 11, 2021

Never giving up. Never backing down from a challenge. Great character and resilience displayed by the team. #TestCricket at its best! #AUSvIND pic.twitter.com/l8CtOppu6q

— Mayank Agarwal (@mayankcricket) January 11, 2021

Sweet Emotion’s! Such a special & memorable debut match. #NeverGiveUp pic.twitter.com/HsluvqoTeL

— Navdeep Saini (@navdeepsaini96) January 11, 2021

Fighting till the very end ⚔️ Tremendous spirit shown by the team pic.twitter.com/ZEHuaFK1G9

— Ravindrasinh jadeja (@imjadeja) January 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X