Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತನಂತೆ ಪೋಸ್ ಕೊಟ್ಟು ಮಸೀದಿಯಲ್ಲಿ...

ರೈತನಂತೆ ಪೋಸ್ ಕೊಟ್ಟು ಮಸೀದಿಯಲ್ಲಿ ನಮಾಝ್ ಮಾಡುತ್ತಿದ್ದ ವ್ಯಕ್ತಿ: ವೈರಲ್ ಫೋಟೊ ಹಿಂದಿನ ಸತ್ಯಾಂಶವೇನು?

ಫೋಟೊ ಶೇರ್‌ ಮಾಡಿ ಮುಖಭಂಗಕ್ಕೀಡಾದ ನೌಕಾಪಡೆಯ ಮಾಜಿ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ12 Jan 2021 6:50 PM IST
share
ರೈತನಂತೆ ಪೋಸ್ ಕೊಟ್ಟು ಮಸೀದಿಯಲ್ಲಿ ನಮಾಝ್ ಮಾಡುತ್ತಿದ್ದ ವ್ಯಕ್ತಿ: ವೈರಲ್ ಫೋಟೊ ಹಿಂದಿನ ಸತ್ಯಾಂಶವೇನು?

ಹೊಸದಿಲ್ಲಿ,ಜ.12: ಮಸೀದಿಯೊಂದರಲ್ಲಿ ಸಿಖ್ ವ್ಯಕ್ತಿಯೊಬ್ಬ ನಮಾಜ್ ಸಲ್ಲಿಸುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

ಜನವರಿ 12ರಂದು ಬೆಳಗ್ಗೆ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಹರೀಂದರ್ ಎಸ್ ಸಿಕ್ಕಾ ಈ ಕುರಿತು ಟ್ವೀಟ್ ಮಾಡಿ  “ಆತ ಕಿಸಾನ್ ರ್ಯಾಲಿಯಲ್ಲಿ ಭಾಗವಹಿಸಲು ಹೋಗಿದ್ದ.  ಮಸೀದಿಗೆ ಮರಳುವಾಗ ತನ್ನ ರುಮಾಲು ತೆಗೆಯಲು ಮರೆತಿದ್ದ. ಈ ಚಿತ್ರ ಶೇರ್ ಮಾಡಿ, ಕೃಷಿ ಮಸೂದೆ ಹೆಸರಿನಲ್ಲಿ ಜಿಹಾದಿ, ಕಮ್ಯುನಿಸ್ಟರು ಹಾಗೂ ದೇಶದ್ರೋಹಿಗಳು ಕೊಳೆ ಬಟ್ಟೆಗಳನ್ನು ಸಾರ್ವಜನಿಕವಾಗಿ ಒಗೆಯುತ್ತಿದ್ದಾರೆಯೇ?,'' ಎಂದು ಬರೆದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿದ್ದಾರೆ. ರೈತ ಪ್ರತಿಭಟನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಸಿಖ್ ರೈತನಂತೆ ತೋರ್ಪಡಿಸಿಕೊಂಡು ಭಾಗವಹಿಸಿದ್ದ ಎಂಬುವುದು ಅವರ ಟ್ವೀಟ್‍ನ ಅರ್ಥವಾಗಿತ್ತು.

ಸುಮಾರು 30,000 ಫಾಲೋವರ್ಸ್ ಇರುವ ಫೇಸ್ ಬುಕ್ ಪುಟ ಡಿಫೆನ್ಸ್360 ಕೂಡ ಇದೇ ಚಿತ್ರ ಶೇರ್ ಮಾಡಿದೆ.

Altnews.in ಈ ಚಿತ್ರದ ಕುರಿತಂತೆ ಕೀವರ್ಡ್ ಸರ್ಚ್ ಮಾಡಿದಾಗ ಈ ವೈರಲ್ ಚಿತ್ರ 2016ರಲ್ಲೂ ಅಂತರ್ಜಾಲದಲ್ಲಿತ್ತು ಎಂದು ತಿಳಿದು ಬಂತು.

ದೋಹಾ ಮೂಲದ ಫೇಸ್ ಬುಕ್ ಬಳಕೆದಾರರೊಬ್ಬರು ಈ ಚಿತ್ರವನ್ನು ಜನವರಿ 2016ರಲ್ಲಿ ಪೋಸ್ಟ್ ಮಾಡಿ "ಸಿಖ್ ಸೋದರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದು. ಇದು ನನ್ನ ಹೆಮ್ಮೆಯ ಭಾರತ #ಪ್ರೌಡ್ ಇಂಡಿಯನ್," ಎಂದು ಬರೆದಿದ್ದರು. ಈ ಚಿತ್ರದಲ್ಲಿ ಕಾಣಿಸಿರುವ ವ್ಯಕ್ತಿ ಯಾರೆಂದು ತಿಳಿಯದೇ ಇದ್ದರೂ ಆತನಿಗೂ ರೈತ ಪ್ರತಿಭಟನೆಗೂ ಸಂಬಂಧವಿಲ್ಲ ಎಂಬುವುದಂತೂ ಸ್ಪಷ್ಟ ಎಂದು altnews.in ವರದಿಯಲ್ಲಿ ತಿಳಿಸಿದೆ.

He went to attend ‘Kissan Rally’, forgot to remove his head gear on return to mosque.His agenda could be anything but their welfare.
Pls help in sharing this pic. In the name of Farmer’s Bill we’ve Jihadi,communists & traitors washing their dirty linen?@narendramodi @AmitShah pic.twitter.com/vMCXUchcP4

— Harinder S Sikka (@sikka_harinder) January 12, 2021

Kissan Rally? Jihadi? communists? traitors? Seriously??
Image of a Sikh man praying in a mosque that dates back to at least 2016 is shared with the false claim that he forgot to remover his turban after returning to the mosque from the farmers’ protest.https://t.co/IZ2JwP75GN

— Mohammed Zubair (@zoo_bear) January 12, 2021

Sikh brother praying namaz in masjid. This is my India #proudIndain

Posted by ‎زيد أولدي‎ on Friday, 22 January 2016

He is sikh from my village. Stop spreading fake news.

— satnam (@satnam_0786) January 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X