Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾಯ್ದೆಯ ಪರ ಇರುವವರನ್ನು ಸಮಿತಿಗೆ...

ಕೃಷಿ ಕಾಯ್ದೆಯ ಪರ ಇರುವವರನ್ನು ಸಮಿತಿಗೆ ನೇಮಿಸಿದ ಸುಪ್ರೀಂ ಕೋರ್ಟ್: ‘ಮ್ಯಾಚ್ ಫಿಕ್ಸಿಂಗ್’ ಎಂದ ನೆಟ್ಟಿಗರು

ವಾರ್ತಾಭಾರತಿವಾರ್ತಾಭಾರತಿ12 Jan 2021 9:26 PM IST
share
ಕೃಷಿ ಕಾಯ್ದೆಯ ಪರ ಇರುವವರನ್ನು ಸಮಿತಿಗೆ ನೇಮಿಸಿದ ಸುಪ್ರೀಂ ಕೋರ್ಟ್: ‘ಮ್ಯಾಚ್ ಫಿಕ್ಸಿಂಗ್’ ಎಂದ ನೆಟ್ಟಿಗರು

ಹೊಸದಿಲ್ಲಿ,ಜ.12: ನೂತನ ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ಇಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಲ್ಲದೇ, ಈ ಕುರಿತಾದಂತೆ ಅಶೋಕ್ ಗುಲಾಟಿ, ಅನಿಲ್ ಗನ್ವಾಟ್, ಪಿ.ಕೆ ಜೋಶಿ ಹಾಗೂ ಭೂಪಿಂದರ್ ಸಿಂಗ್ ಮನ್ ಸೇರಿದಂತೆ ನಾಲ್ಕು ಮಂದಿಯ ಸಮಿತಿಯನ್ನು ರಚಿಸಲಾಗಿದೆ. ಇದೀಗ ಈ ಸಮಿತಿಯ ಕುರಿತಾದಂತೆ ಅಪಸ್ವರಗಳು ಕೇಳಿ ಬರುತ್ತಿದೆ. ಸ್ವತಃ ರೈತರೇ ಈ ಸಮಿತಿಯನ್ನು ತಿರಸ್ಕರಿಸಿದ್ದು, ಕೃಷಿ ಕಾಯ್ದೆಯ ಪರ ಇರುವವರನ್ನೇ ಸುಪ್ರೀಂ ಕೋರ್ಟ್‌ ಹಿಂಬಾಗಿಲಿನ ಮೂಲಕ ಸಮಿತಿಗಾಗಿ ನೇಮಿಸಿದ್ದಾರೆಂದು ರೈತರು ಆರೋಪಿಸಿದ್ದಾಗಿ ವರದಿಯಾಗಿದೆ.

ಸಾಮಾಜಿಕ ಜಾಲತಾಣದಾದ್ಯಂತ ನೆಟ್ಟಿಗರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇವತ್ತು ನಡೆದ ಕಲಾಪದಲ್ಲಿ ಕೇಂದ್ರ ಸರಕಾರದ ಪರ ವಹಿಸಿದ್ದ ಅಟಾರ್ನಿ ಜನರಲ್‌ ವೇಣುಗೋಪಾಲ್‌, ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗೆ ತಾತ್ಕಾಳಿಕ ತಡೆಯಾಜ್ಞೆ ನೀಡಿದ್ದನ್ನು ಒಮ್ಮೆಯೂ ಪ್ರಶ್ನಿಸಲಿಲ್ಲ. ಪುಟ್ಟ ಮಗುವಿಗೂ ಇದೊಂದು ಮ್ಯಾಚ್‌ ಫಿಕ್ಸಿಂಗ್‌ ಎಂದು ತಿಳಿಯುತ್ತದೆ” ಎಂದು ಟ್ವಿಟರ್‌ ಬಳಕೆದಾರರೋರ್ವರು ಹೇಳಿಕೆ ನೀಡಿದ್ದಾರೆ.

“ಸುಪ್ರೀಂ ಕೋರ್ಟ್‌ ನೇಮಿಸಿರುವ ಸಮಿತಿಯು ತಮ್ಮ ವರದಿಯನ್ನು ಸಲ್ಲಿಸಲು 2 ತಿಂಗಳಿಗಿಂತ ಹೆಚ್ಚು ಸಮಯ ಬೇಕಾಗಬಹುದು. ಅಲ್ಲಿಯವರೆಗೆ ರೈತರು ಪ್ರತಿಭಟನೆ ನಡೆಸಬಹುದು, ರಸ್ತೆಯಲ್ಲೇ ಸಾಯಬಹುದು. ಸುಪ್ರೀಂ ಕೋರ್ಟ್‌ ಮತ್ತು ಮೋದಿ ಸರಕಾರಕ್ಕೆ ಇದ್ಯಾವುದೂ ಲೆಕ್ಕಕ್ಕಿಲ್ಲ. ಇನ್ನು ಏನು ಮಾಡಬೇಕೆಂದು ಜನರೇ ತೀರ್ಮಾನಿಸಬೇಕು” ಎಂದು ವ್ಯಕ್ತಿಯೋರ್ವರು ಟ್ವೀಟ್‌ ಮಾಡಿದ್ದಾರೆ.

ಇನ್ನೂ ಹಲವು ಟ್ವೀಟ್‌ ಗಳು ಈ ಕೆಳಗಿನಂತಿವೆ.

The ‘Supreme’ Committee! pic.twitter.com/6J9z0LbAhH

— Vikram Pratap Duhan (@duhanvikram) January 12, 2021

AG Venugopal who is representing the Modi Govt in the SC didn't even once oppose the Stay on Farm Laws today!

Even a child will say this match is FIXED

— Abhishek Choudhary (@withabhinsui) January 12, 2021

Heads I win, tail u lose.

That's the reality of supreme court's 4 member committee with modi govt having the last laugh.

It's sad to see these spineless institutions like the SC laying a red carpet for modi which is soiled with the farmers blood.

We live in sad times indeed. pic.twitter.com/LV1M84vV9L

— (@nkk_123) January 12, 2021

Govt. Job has been handed over to SC appointed Committee.
You always seen Railway Minister talking about economy, Defence Minister talking about law and order. Defence Minister not knowing Rafale Deal.
So Army chief's PC is nothing new.
It happens in #Modi Govt.

— SH Kalawat (@SHKalawat) January 12, 2021

We have a judiciary absolutely clueless, stabs at farmers back. BJP a dictatorial law making mechanism adds aggressive allegations says Khalistan have infiltrated farmers protest. Modi Govt knocks SC doors to prevent farmers from Tractor Rally on Republic day...

— Satyam Jha (@myselfsatyamjha) January 12, 2021

Everybody know Bobde is Modi govt Agent
Just Fooling the Farmers indirectly instead of straight Negetive Answer https://t.co/3PkIpsE4ah

— Ms.Naaz (@MsNaaz5) January 12, 2021

BY THE ENTRY FROM THE BACK DOOR SUPREME COURT HAS ALSO CONFIRMED THE MODI GOVT NEW FARM BILL BY APPOINTED THE GOVT FAVOURED EXPERT COMMITEE.
IT WILL BE ALSO TIME PASS FUTHER MORE. DON'T EXPECT ANY RESULTS.

— SK (@SkJain53577365) January 12, 2021

Today,the farmers cases were listed for orders only before the SC. The 8 farm Unions therefore did not appear in the case. But we find some hearing did take place&the SC while staying the laws has appointed a committee of 4 members who have publicly declared support for the laws!

— Prashant Bhushan (@pbhushan1) January 12, 2021

Now the next hearing is after 2 months when committee submits it's report.
Till then farmers can continue their protest & die.

Supreme Court of India & Modi Govt just don't care...

It's on people to decide now how can be the insensitive people are at the helm...

— Nikhil Jadhav (@Nikhil21921335) January 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X