Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಬಿಕ್ ಆಸ್ಟ್ರೋಲಜಿ ಪದವಿ ಪ್ರದಾನ...

ಅರಬಿಕ್ ಆಸ್ಟ್ರೋಲಜಿ ಪದವಿ ಪ್ರದಾನ ಸಮಾರಂಭ: ಐಕ್ಯೂಎ ರಾಜ್ಯ ಘಟಕ ರಚನೆ

ವಾರ್ತಾಭಾರತಿವಾರ್ತಾಭಾರತಿ12 Jan 2021 11:09 PM IST
share
ಅರಬಿಕ್ ಆಸ್ಟ್ರೋಲಜಿ ಪದವಿ ಪ್ರದಾನ ಸಮಾರಂಭ: ಐಕ್ಯೂಎ ರಾಜ್ಯ ಘಟಕ ರಚನೆ

ಬಿ.ಸಿ.ರೋಡ್ :  ಪ್ರತಿಷ್ಠಿತ ಇಬ್ನುಸೀನಾ ಮೆಡಿಕೇಷನ್ ಇನ್ಸ್ಟಿಟ್ಯೂಟ್ ಪಾಲಕ್ಕಾಡ್ ಅವರಿಂದ ,ಅರಬಿಕ್ ಆಸ್ಟ್ರೋಲಜಿ(ಇಸ್ಲಾಮಿಕ್ ಸ್ಪ್ರಿಚ್ಯುವಲ್ ಹೀಲಿಂಗ್) ವಿಶಾರದರಿಗೆ ಪದವಿ ಪ್ರದಾನ ಸಮಾರಂಭ ಮತ್ತು ರಾಜ್ಯ ಸಮಾವೇಶವು  ಪಾಣೆಮಂಗಳೂರಿನ ಎಸ್.ಎಸ್. ಆಡಿಟೋರಿಯಮಿನಲ್ಲಿ ಇತ್ತಿಚೆಗೆ ನಡೆಯಿತು.

ಸಯ್ಯಿದ್ ಹಬೀಬುಲ್ಲಾಹಿ ಪೂಕೋಯ ತಂಙಳ್ ಪೆರುವಾಯಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಸಂಸ್ಥೆಯ ನಿರ್ದೇಶಕರಾದ ಡಾ. ಜಮಾಲುದ್ದೀನ್ ಮುಸ್ಲಿಯಾರ್ ಆಲುವ ಉದ್ಘಾಟಿಸಿದರು.

ಸಮಾರಂಭದಲ್ಲಿ 50 ಮಂದಿ ವಿಶಾರದರಿಗೆ ಪದವಿ ಪ್ರದಾನ ಮಾಡಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವೀಧರರ ಸಂಘಟನೆಯಾದ ಇಲಾಜುಲ್ ಖುರಾನ್ ಆಸೋಸಿಯೇಷನ್ ಓಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಘಟಕವನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಸಯ್ಯಿದ್ ಹಬೀಬುಲ್ಲಾಹಿ ಪೂಕೋಯ ತಙಳ್ ಪೆರುವಾಯಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಯಾಸಿರ್ ಫಾಝಿಲ್ ಪುತ್ತೂರು, ಉಪಾಧ್ಯಕ್ಷರುಗಳಾಗಿ ಅಸ್ಸಯ್ಯಿದ್ ಫಝಲ್ ಜಮಲುಲ್ಲೈಲಿ, ಅಸ್ಸಯ್ಯಿದ್ ಸಿ.ಟಿ.ಎಂ.ಸಲೀಂ ಅಸ್ಸಖಾಫ್, ಉಸ್ಮಾನ್ ಮದನಿ ಕೊಳಕೇರಿ, ಕಾರ್ಯದರ್ಶಿಗಳಾಗಿ ಹುಸೈನ್ ಸಖಾಫಿ ಎರುಮಾಡ್, ಆಬ್ದುಲ್ ಮಜೀದ್ ಅಝ್'ಹರಿ ಮೂಡಿಗೆರೆ, ಇಸ್'ಹಾಖ್ ಸಖಾಫಿ ನಂದಾವರ ಹಾಗೂ ಕೋಶಾಧಿಕಾರಿಗಳಾಗಿ ಸಯ್ಯಿದ್ ಹಾಮೀಂ ತಙಳ್ ಚಿಕ್ಕಮಗಳೂರು ಅವರನ್ನು ಆರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ  ಐ.ಕ್ಯೂ.ಎ ಕೇರಳ ಘಟಕ ಅಧ್ಯಕ್ಷ ಸಯ್ಯಿದ್ ಫತ್'ಹುದ್ದೀನ್ ತಙ್ಙಳ್ ಲಕ್ಷದ್ವೀಪ್ ಭಾಗವಹಿಸಿದ್ದರು.  ಯಾಸಿರ್ ಫಾಝಿಲ್ ಸ್ವಾಗತಿಸಿ, ಉಸ್ಮಾನ್ ಮದನಿ ಕೊಳಕೇರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X