Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಂದೇ ಮನೆಯ ನಾಲ್ವರಲ್ಲಿಯೂ ವಿಚಿತ್ರ...

ಒಂದೇ ಮನೆಯ ನಾಲ್ವರಲ್ಲಿಯೂ ವಿಚಿತ್ರ ವ್ಯಾದಿ: ಹಾಸಿಗೆಯಲ್ಲಿಯೇ ದಿನ ಕಳೆಯುತ್ತಿರುವ ತಾಯಿ ಮಕ್ಕಳು

ವಾರ್ತಾಭಾರತಿವಾರ್ತಾಭಾರತಿ13 Jan 2021 5:38 PM IST
share
ಒಂದೇ ಮನೆಯ ನಾಲ್ವರಲ್ಲಿಯೂ ವಿಚಿತ್ರ ವ್ಯಾದಿ: ಹಾಸಿಗೆಯಲ್ಲಿಯೇ ದಿನ ಕಳೆಯುತ್ತಿರುವ ತಾಯಿ ಮಕ್ಕಳು

ಕಾರ್ಕಳ, ಜ.13: ಕಾರ್ಕಳದ ಅತ್ತೂರು ಗ್ರಾಮದ ಒಂದೇ ಮನೆಯಲ್ಲಿರುವ ನಾಲ್ವರು ವಿಚಿತ್ರ ವ್ಯಾಧಿಯಿಂದ ಬಳಲುತ್ತಿದ್ದು, ಕಳೆದ ಐದು ವರ್ಷಗಳಿಂದ ಹಾಸಿಗೆಯಲ್ಲಿ ದಿನಗಳ ಕಳೆಯುತ್ತಿದ್ದಾರೆ.

ಪದ್ಮಶಾಲಿ ಸಮಾಜದ ಪದವು ತೋಟದಮನೆಯ ನಿವಾಸಿಗಳಾಗಿರುವ ಗುಲಾಬಿ ಶೆಟ್ಟಿಗಾರ್ತಿ(73), ಇವರ ಮಕ್ಕಳಾದ ಯಶೋಧಾ ಶೆಟ್ಟಿಗಾರ್(37), ಬಾಲಕೃಷ್ಣ ಶೆಟ್ಟಿಗಾರ್(39), ಗೀತಾ ಶೆಟ್ಟಿಗಾರ್(32) ವಿಚಿತ್ರ ಕಾಯಿಲೆ ಯಿಂದ ಬಳಲುತ್ತಿದ್ದವರು.

ನಾಲ್ವರೂ ಸೊಂಟ, ಕಾಲಿನ ಸ್ವಾದಿನ ಇಲ್ಲದೆ ನಡೆಯಲಾಗದ ಚಿಂತಾಜನಕ ಪರಿಸ್ಥಿತಿಯಲ್ಲಿ ದಿನಗಳ ಕಳೆಯತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ನಾಲ್ವರು ಈ ಕಾಯಿಲೆಗೆ ತುತ್ತಾಗಿದ್ದರೆಂದು ತಿಳಿದುಬಂದಿದೆ. ಹಲವು ಆಸ್ಪತ್ರೆಗಳಲ್ಲಿ ಅಲೆದಾಡಿದರೂ ಇವರಿಗೆ ಬಾಧಿಸಿರುವ ವ್ಯಾಧಿಯು ಗುಣಕಾಣದೆ ಕಂಗ ಲಾಗಿದ್ದಾರೆ.

ಸರಕಾರದಿಂದ ಬರುವ ಪಿಂಚಣಿ 1500ರೂ., ಅನ್ನಭಾಗ್ಯದ ಪಡಿತರ ಹಾಗೂ ಊರ ಜನರ ನೆರವಿನಿಂದ ಇವರು ದಿನಕಳೆಯುತ್ತಿ ದ್ದಾರೆ. ದುಡಿಯು ವರು ಹಾಸಿಗೆ ಹಿಡಿದಿರುವುದರಿಂದ ಚಿಕಿತ್ಸೆ ಔಷೋಧೋಪಚಾರ ನಡೆಸಲು ಇವರಲ್ಲಿ ಅಸಾಧ್ಯವಾಗಿದೆ. ರಕ್ತದ ಸಮಸ್ಯೆಯಿಂದ ಈ ವ್ಯಾಧಿ ಬಂದಿರುವು ದೆಂದು ವ್ಯೆದ್ಯರಿಂದ ತಿಳಿಸಿದ್ದಾರೆ.

ವಿಷಯ ತಿಳಿದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಕೆ.ಬಾಲಗಂಗಾಧರ ರಾವ್ ರೋಗಿಗಳ ಮನೆಗೆ ಭೇಟಿ ನೀಡಿದ್ದಾರೆ. ಈ ನಾಲ್ವರ ಚಿಕಿತ್ಸೆಗೆ ದೊಡ್ಡ ಮಟ್ಟದ ಆರ್ಥಿಕ ನೆರವಿನ ಅಗತ್ಯ ವಿದೆ. ಸಹೃದಯಿ ದಾನಿಗಳು, ಸಮಾಜದ ಸಂಘ ಸಂಸ್ಥೆಗಳು ಬಡಕುಟುಂಬದ ನೆರವಿಗೆ ಬರಬೇಕೆಂದು ಕಾರ್ಯಕರ್ತರು ವಿನಂತಿಸಿಕೊಂಡಿದ್ದಾರೆ.

ನೆರವು ನೀಡಲು ಇಚ್ಛಿಸುವವರು ಬಾಲಕೃಷ್ಣ ಶೆಟ್ಟಿಗಾರ್ ಅವರ ಯೂನಿ ಯನ್ ಬ್ಯಾಂಕ್ ದೂಪದಕಟ್ಟೆ ಶಾಖೆಯ ಖಾತೆ ಸಂಖ್ಯೆ 52019103 2164420, ಐಎಫ್‌ಎಸ್‌ಸಿ ಕೋ - ಯುಬಿಐಎನ್0902454ಗೆ ಜಮೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9611495379 ಸಂಪರ್ಕಿಸುವಂತೆ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X